April 2024

  • April 27, 2024
    ಬರಹ: Ashwin Rao K P
    ಎಲೆಕ್ಟ್ರಾನಿಕ್ ಮತಯಂತ್ರಗಳ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೆಲ ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿವಿಪ್ಯಾಟ್ ಸ್ಲಿಪ್ ಹಾಗೂ ಇವಿಎಂ ನ ಮತಗಳನ್ನು ತಾಳೆ…
  • April 27, 2024
    ಬರಹ: Shreerama Diwana
    ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು. ಸಾಮಾನ್ಯವಾಗಿ ಇತ್ತೀಚಿನ ಟೆಲಿವಿಷನ್ ನ್ಯೂಸ್ ಚಾನೆಲ್ ಗಳು ಇನ್ನೂ ಘಟನೆಗಳು ಘಟಿಸುವುದಕ್ಕೆ ಮುನ್ನವೇ ಊಹಾಪೋಹ, ಗಾಳಿ ಮಾತುಗಳ ಆಧಾರದ ಮೇಲೆ ಬ್ರೇಕಿಂಗ್ ನ್ಯೂಸ್ ಮಾಡುವುದನ್ನು…
  • April 27, 2024
    ಬರಹ: ಬರಹಗಾರರ ಬಳಗ
    ನಿಮಗೆಷ್ಟು ಸಲ ಹೇಳೋದು, ಕಣ್ಣಾ ಮುಚ್ಚಾಲೆ ಆಡಬೇಡಾ ಅಂತ. ಮೋಡದೆಡೆಯಲ್ಲಿ  ಕುಳಿತು ಭೂಮಿಗೆ ಬರುವುದ್ದಕ್ಕೆ ಕಾಯುತ್ತಿರುವ ಮಳೆಯ ಹನಿಗಳೇ ಯಾಕೆ ನಮ್ಮ ಮೇಲೆ ಕನಿಕರವಿಲ್ಲವೆ ಅಥವಾ ಸಮಯ ಬರಲೀ ಎಂದೇ. ನೀವು ನೆಲಕ್ಕಿಳಿಯದೇ ಸಮಯ ತುಂಬಾ ಆಯಿತು.‌…
  • April 27, 2024
    ಬರಹ: ಬರಹಗಾರರ ಬಳಗ
    ನಾನು ವಾಸವಾಗಿರುವ ಬಾಡಿಗೆ ಮನೆಯ ಹಿಂದೆ ಒಂದು ಗದ್ದೆ ಇತ್ತು. ಹಲವಾರು ವರ್ಷಗಳಿಂದ ಅದರಲ್ಲಿ ಬೇಸಾಯ ಮಾಡಿರಲಿಲ್ಲ. ಅದರಲ್ಲಿ ಗಿಡಗಂಟಿಗಳು, ಮುಳ್ಳು ಮತ್ತು ಹುಲ್ಲು ಬೆಳೆದಿತ್ತು. ಜನವರಿ ತಿಂಗಳಿನಲ್ಲಿ ಪೂರ್ತಿ ಒಣಗಿದ‌ ಆ ಜಾಗ ಮರಳುಗಾಡಿನಂತೆ…
  • April 27, 2024
    ಬರಹ: ಬರಹಗಾರರ ಬಳಗ
    ಸ್ಮಾರಕ  ಈ ಮನುಜ- ಇರುವಾಗ ಬದ್ಧತೆ ಹೋರಾಟ ತರ್ಕಗಳ ತಾರಕ...   ಅವನು  ಅಳಿದ ಮೇಲೆಯೇ- ಅವನಿಗೊಂದು
  • April 26, 2024
    ಬರಹ: Ashwin Rao K P
    ನಿವೃತ್ತ ಮುಖ್ಯ ಶಿಕ್ಷಕಿ, ಸಾಹಿತಿ ರತ್ನಾ ಕೆ ಭಟ್, ತಲಂಜೇರಿ ಇವರು ಬರೆದ ಆಧುನಿಕ ವಚನಗಳ ಸಂಗ್ರಹವು ‘ವಚನಬಿಂದು' ಎಂಬ ಹೆಸರಿನಲ್ಲಿ ಪುಸ್ತಕರೂಪದಲ್ಲಿ ಪ್ರಕಟವಾಗಿದೆ. “ರತ್ನಕ್ಕನೆಂದೇ ಜನರ ಮನಸ್ಸಿನಲ್ಲಿ ನೆಲೆ ನಿಂತವರು ಇವರು. ಇವರು ಮೂಲತಃ…
  • April 26, 2024
    ಬರಹ: Shreerama Diwana
    ಮಕ್ಕಳಿಂದ ಮಕ್ಕಳಿಗಾಗಿ "ಅರಳುಮೊಗ್ಗು" ಮಾಸಿಕ ಸಾಲಿಗ್ರಾಮದ ಡಾ. ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಮೂಲಕ ಪ್ರೊ. ಸಿ. ಉಪೇಂದ್ರ ಸೋಮಯಾಜಿ ಹಾಗೂ ನೀಲಾವರ ಸುರೇಂದ್ರ ಅಡಿಗ (ಸಂಪಾದಕರು) ಇವರು ಪ್ರಕಟಿಸುತ್ತಿದ್ದ ಮಾಸಿಕ "ಅರಳುಮೊಗ್ಗು".…
  • April 26, 2024
    ಬರಹ: Shreerama Diwana
    ಈ ಪರಿಕಲ್ಪನೆಯ ವಾಸ್ತವಿಕ ಅರ್ಥವೇನು ? ಇದು ಸಾಧ್ಯವೇ ? ಇದರ ಅಗತ್ಯತೆ ಏನು ?  ಇದು ಅನಿವಾರ್ಯವೇ ? ಇದನ್ನು ಒಪ್ಪಿಕೊಳ್ಳಬೇಕೆ ? ಅಥವಾ ತಿರಸ್ಕರಿಸಬೇಕೆ ? ಅಥವಾ  ಇದಕ್ಕೆ ಪರ್ಯಾಯ ಮಾರ್ಗಗಳಿವೆಯೇ ?  ಈ ಬಗೆಯ ಚರ್ಚೆಗಳು ರಾಜಕೀಯ ಪಕ್ಷಗಳಲ್ಲಿ,…
  • April 26, 2024
    ಬರಹ: ಬರಹಗಾರರ ಬಳಗ
    ಹೇಳುವುದು ತುಂಬಾ ಸುಲಭ. ಆದರೆ ಅದನ್ನ ಅನುಭವಿಸಿ ನಿನ್ನ ಅನುಭವಗಳು ಅದರೊಳಗೆ ಮೇಳೈಸಿದಾಗ ನಿನಗೆ ಅರ್ಥವಾಗುತ್ತೆ. ತಂಗಿಯ ಮಾತು ಸ್ವಲ್ಪ ಖಾರವಾಗಿತ್ತು. ಇದು ಕಳೆದ ಚುಣಾವಣೆಯ ಸಂಧರ್ಭದಲ್ಲಿ ನಡೆದ ಘಟನೆ. ವರ್ಷಗಳು ದಾಟಿದ ನಂತರ ನನಗೂ ಅವಕಾಶ…
  • April 26, 2024
    ಬರಹ: ಬರಹಗಾರರ ಬಳಗ
    ಅಪ್ಪ ಕಟು ಸ್ವಾವಲಂಬಿ.‌ ತನಗೆ ಗೊತ್ತಿಲ್ಲದ ಎಂಥಹ ಕೆಲಸವನ್ನಾದರೂ  ತಾನು ನೋಡಿರುವ ಕೇಳಿರುವ ಜ್ಞಾನದಿಂದ  ಜನ ನೋಡಿ ನಕ್ಕರೂ ಬಿಡದೇ ಅದನ್ನು ಮಾಡಲು ಹಿಂಜರಿಯದೇ ಮಾಡಿ ಸಾಧಿಸುತ್ತಿದ್ದರು. ಅದು ಸರಿಯಾದ ಲೆಕ್ಕಚಾರವಾಗಿಯೋ, ಶಾಸ್ತ್ರೀಯವಾಗಿಯೋ …
  • April 26, 2024
    ಬರಹ: ಬರಹಗಾರರ ಬಳಗ
    ಕರಿಮಣಿಯ ಮಾಲಿಕನು ನೀನಲ್ಲ ಎನ್ನದಿರು ಇರಬಹುದು ನಮ್ಮೊಳಗೆ ಕಲಹ ನೂರು ಪ್ರೇಮದಲಿ ಕಲಹಗಳು ಅತಿ ಸಹಜ ಎನ್ನುವರು ಸಂಯಮವು ಬೇಕೀಗ ಒಂದು ಚೂರು   ಸಂಸಾರ ಎಂದಾಗ ಮಾತೊಂದು ಬರಬಹುದು ಅದನೊಂದು ವಿಪರೀತ ಎಣಿಸಬಹುದೆ? ಅನುರಾಗ ತುಂಬಿರಲು ಒಂದಿಷ್ಟು…
  • April 26, 2024
    ಬರಹ: Ashwin Rao K P
    ಭಾರತದಲ್ಲಿ ಲೋಕಸಭಾ ಚುನಾವಣೆಗೆ ಮತದಾನದ ಪ್ರಕ್ರಿಯೆಗಳು ನಡೆಯುತ್ತಾ ಇವೆ. ಕರ್ನಾಟಕ ರಾಜ್ಯದಲ್ಲೂ ಎಪ್ರಿಲ್ ೨೬ ಮತ್ತು ಮೇ ೭ ಎಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಇಂದು ಮೊದಲ ಹಂತದ ಮತದಾನ. ಎಲ್ಲಾ ಅರ್ಹ ಮತದಾರರು ಯಾವುದೇ ನೆಪ ಹೇಳದೇ…
  • April 25, 2024
    ಬರಹ: addoor
    ಮಂಗಳೂರಿನ ಜನರಿಗೆ ಮೇ 2023ರಿಂದ ನೀರಿನ ರೇಷನಿಂಗ್ ಶುರುವಾಗಿತ್ತು. ಅಂದರೆ, ಎರಡು ದಿನಕ್ಕೊಮ್ಮೆ ಕುಡಿನೀರು ಸರಬರಾಜು. ಎತ್ತರದ ಪ್ರದೇಶಗಳಿಗೆ ನೀರು ಹತ್ತದಿರುವ ಕಾರಣ, ಅಲ್ಲಿಗೆ ಟ್ಯಾಂಕರುಗಳಲ್ಲಿ ನೀರು ಒದಗಣೆ. ಮುಂಗಾರು ಮಳೆ ಬರುವ ತನಕ…
  • April 25, 2024
    ಬರಹ: Ashwin Rao K P
    ಹೌದು, ಮಕ್ಕಳು ಸಣ್ಣವರಿರುವಾಗ ಹೆಚ್ಚಾಗಿ ತಮ್ಮ ಪೋಷಕರನ್ನು ಅನುಸರಿಸುತ್ತಾರೆ. ಅವರು ನಡೆದುಕೊಳ್ಳುವ ರೀತಿ, ಮಾತನಾಡುವ ಕ್ರಮ ಮೊದಲಾದ ವಿಷಯಗಳನ್ನು ಬೇಗನೇ ಗ್ರಹಿಸಿಕೊಳ್ಳುತ್ತಾರೆ. ಪ್ರತೀ ದಿನ ಗಲಾಟೆ ಮಾಡಿಕೊಳ್ಳುವ ದಂಪತಿಗಳ ಮಕ್ಕಳು…
  • April 25, 2024
    ಬರಹ: Ashwin Rao K P
    ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಪ್ರಸ್ತಾಪವೊಂದು ಈಗ ವಿವಾದ ಸೃಷ್ಟಿಸಿದ್ದರಲ್ಲಿ ಅಚ್ಚರಿಯಿಲ್ಲ. ದೇಶದಲ್ಲಿ ಸಂಪತ್ತಿನ ಹಂಚಿಕೆಯಲ್ಲಿ ಅಸಮಾನತೆಯಿದೆ ಎಂದು ಹೇಳಿರುವ ಕಾಂಗ್ರೆಸ್ ಪ್ರಣಾಳಿಕೆಯು, ಸಂಪತ್ತಿನ ಹಂಚಿಕೆಯಲ್ಲಿ…
  • April 25, 2024
    ಬರಹ: Shreerama Diwana
    ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ..... ಏಪ್ರಿಲ್ 24. ಒಬ್ಬ ಜನಪ್ರಿಯ ವ್ಯಕಿಯ ವ್ಯಕ್ತಿತ್ವವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಸುವುದು ತುಂಬಾ ಕಷ್ಟ. ಜನರ ಕಾಲ್ಪನಿಕ ಲೋಕವೇ ಬೇರೆ. ಅದರಲ್ಲೂ ಸಿನಿಮಾ…
  • April 25, 2024
    ಬರಹ: ಬರಹಗಾರರ ಬಳಗ
    ಅವನು ಮಾತು ಕೇಳುತ್ತಿಲ್ಲ, ತುಂಬಾ ಹಠವಾದಿ. ಅಷ್ಟು ಸುಲಭಕ್ಕೆ ಎಲ್ಲವನ್ನು ಒಪ್ಪಿಕೊಳ್ಳುವವನಲ್ಲ. ಕೆಲಸಗಳು ಜವಾಬ್ದಾರಿಗಳು ಹಂಚಿಕೆಯಾದಾಗ ನೂರು ಶೇಕಡ ಮಾಡಿ ಅದರ ಪ್ರತಿಫಲವನ್ನು ಕಣ್ಣ ಮುಂದೆ ನಿಂತು ಅನುಭವಿಸುವವ ಆದರೆ ಇತ್ತೀಚಿಗೆ ಆತನಿಗೆ…
  • April 25, 2024
    ಬರಹ: ಬರಹಗಾರರ ಬಳಗ
    ಇಂದು ನಿಮ್ಮ ಶಾಲೆಯ ಮೈದಾನದ ಅಂಚಿನಲ್ಲಿ, ಮನೆಯ ಹಿತ್ತಲು, ತೋಟ, ಬೇಲಿ, ಕರೆಯ ಅಂಚು ಅಥವಾ ಮಾರ್ಗದ ಬದಿಗಳಲ್ಲಿ ಸಾಮಾನ್ಯವಾಗಿ ಕಾಣಸಿಗುವ ಒಂದು ಸಸ್ಯದ ಪರಿಚಯವನ್ನು ಮಾಡಿಕೊಳ್ಳೋಣ. ಇದು ತನಗೆ ದೊರಕಿದ ಮಣ್ಣು, ನೀರು, ಹವಾಮಾನಕ್ಕೆ ಅನುಗುಣವಾಗಿ…
  • April 25, 2024
    ಬರಹ: ಬರಹಗಾರರ ಬಳಗ
    ೧. ಮೊತ್ತವನು ಕಳೆದಾಗ ಶೇಷ ಉಳಿಯಿತು ಚಿತ್ತವದು ಸವೆದಾಗ ಕ್ಲೇಷ ಉಳಿಯಿತು   ಬೆತ್ತದೊಳಗಿನ ಮಾಯೆಯು ಹೇಳು ಎಲ್ಲಿದೆ ಬತ್ತದಿರುವ ಮನದಲ್ಲಿ ದೋಷ ಉಳಿಯಿತು   ನರಕದಲ್ಲಿಯ ನಿಲ್ದಾಣದಲಿ ಇಹುದೆ ಪ್ರೀತಿಯು ಮತ್ತೇರದಿರುವ ಬಾಹುವಿನಲ್ಲಿ ವೇಷ ಉಳಿಯಿತು…
  • April 25, 2024
    ಬರಹ: Shreerama Diwana
    ಕೆಲವೊಮ್ಮೆ ಸಂಜೆಯ ನಡಿಗೆಗಾಗಿ ಪಾರ್ಕಿನಲ್ಲಿ ಹೋಗುತ್ತಿರುವಾಗ ಅಲ್ಲಿ ಕಾಣುವ ಯುವಕ ಯುವತಿಯರ ನಗುವನ್ನು ನೋಡಿದಾಗ ಯೌವ್ವನದ ನನ್ನ ಪ್ರೀತಿಯು ನೆನಪಾಗುತ್ತದೆ. ಅರೆ ಪ್ರೀತಿ ಒಂದು ಮುಗಿಯದ ಅಕ್ಷಯ ಪಾತ್ರೆ, ಇಂದಿನ ಯುವಕ ಯುವತಿಯರಿಗೆ ಪ್ರೀತಿಯ…