ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ
ಸ್ಟೇಟಸ್ ಕತೆಗಳು (ಭಾಗ ೯೬೨)- ಪ್ರಶ್ನೆ
ದೊಡ್ದ ವೇದಿಕೆಯಲ್ಲಿ ಅಜ್ಜಿ ಒಬ್ಬಳನ್ನು ಕರೆಸಿದ್ದಾರೆ. ಅವರ ಸಾಧನೆ ಸನ್ಮಾನಗಳನ್ನು ಎಲ್ಲರೂ ಪ್ರಶಂಸಿಸಿದ್ದಾರೆ. ದೊಡ್ಡ ದೊಡ್ಡ ಕ್ಯಾಮರಾಗಳು, ಲೈಟುಗಳು ಅವರ ಮೇಲೆ ಬಿದ್ದು ಅವರನ್ನು ಇಡೀ ಜಗತ್ತಿಗೇ ತೋರಿಸುತ್ತಿದ್ದಾವೆ. ಆ ಕ್ಷಣದಲ್ಲಿ ಅಲ್ಲಿ ಕುಳಿತ ದೊಡ್ಡ ದೊಡ್ದ ಮಂದಿಯ ಕಣ್ಣಲ್ಲಿ ಇಳಿಯುತ್ತಿರುವ ನೀರನ್ನು ಕೇಂದ್ರೀಕರಿಸುತ್ತಿದ್ದಾರೆ.
- Read more about ಸ್ಟೇಟಸ್ ಕತೆಗಳು (ಭಾಗ ೯೬೨)- ಪ್ರಶ್ನೆ
- Log in or register to post comments
ಕಲಬುರ್ಗಿ, ಗೌರಿ, ಪಾನ್ಸರೆ ಹಂತಕರಿಗೂ ಶಿಕ್ಷೆಯಾಗಲಿ
ದಶಕದ ಹಿಂದೆ ದೇಶವನ್ನೇ ಬೆಚ್ಚಿ ಬೀಳಿಸುವ ರೀತಿಯಲ್ಲಿ ನಡೆದ ವಿಚಾರವಾದಿಗಳು ಹಾಗೂ ಮೂಢನಂಬಿಕೆ ವಿರೋಧಿ ಹೋರಾಟಗಾರರ ಹತ್ಯೆಗಳು ಜನಮಾನಸದಿಂದ ಇನ್ನೂ ದೂರವಾಗಿಲ್ಲ. ಮಹಾರಾಷ್ಟ್ರದ ಡಾ. ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ ಪಾನ್ಸರೆ, ಕರ್ನಾಟಕದ ಡಾ, ಎಂ ಎಂ ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಅವರು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಈ ಸರಣಿ ಹತ್ಯೆಗಳು ಶುರುವಾಗಿದ್ದು ಪುಣೆಯ ಡಾ.
- Read more about ಕಲಬುರ್ಗಿ, ಗೌರಿ, ಪಾನ್ಸರೆ ಹಂತಕರಿಗೂ ಶಿಕ್ಷೆಯಾಗಲಿ
- Log in or register to post comments
ಹಿಂದು - ಮುಸ್ಲಿಂ ಎಂಬ ಜ್ವಾಲಾಮುಖಿ…!
ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ? ಈ ದೇಶ ತನ್ನೊಡಲೊಳಗೆ ಸದಾ ಒಂದು ಜ್ವಾಲಾಮುಖಿಯನ್ನು ಇಟ್ಟುಕೊಂಡಿದೆ. ಅದು ಯಾವಾಗ ಸಿಡಿದು ಅಗ್ನಿ ಪರ್ವತವಾಗಿ ರೂಪಾಂತರವಾಗಿ ಎಲ್ಲ ಕಡೆಯೂ ಚೆಲ್ಲಾಡುತ್ತದೆ ಎಂಬ ಆತಂಕ ಮನದ ಮೂಲೆಯಲ್ಲಿ ಕಾಡುತ್ತಲೇ ಇರುತ್ತದೆ.
- Read more about ಹಿಂದು - ಮುಸ್ಲಿಂ ಎಂಬ ಜ್ವಾಲಾಮುಖಿ…!
- Log in or register to post comments
ಕನ್ನಡ ಪತ್ರಿಕಾ ಲೋಕ (ಭಾಗ ೧೫೮) - ಗ್ರಾಹಕ ಛಾಯಾ
ಮಂಗಳೂರಿನ ಮಾಸಪತ್ರಿಕೆ "ಗ್ರಾಹಕ ಛಾಯಾ"
- Read more about ಕನ್ನಡ ಪತ್ರಿಕಾ ಲೋಕ (ಭಾಗ ೧೫೮) - ಗ್ರಾಹಕ ಛಾಯಾ
- Log in or register to post comments
ಮಂಗಟ್ಟೆ ಹಕ್ಕಿಗಳ ವಿಸ್ಮಯ ಲೋಕ !
ಹಾರ್ನ್ ಬಿಲ್ ಹಕ್ಕಿಗಳು (ಮಂಗಟ್ಟೆ ಹಕ್ಕಿ) ಈ ಬಾರಿ ಬೇಸಿಗೆಯಲ್ಲಿ ತಮ್ಮ ಗೂಡು ಕಟ್ಟುವ ತಾಣಗಳ ಬಳಿ ಇನ್ನೂ ಬಂದಿಲ್ಲ ಗೂಡು ಕಟ್ಟಲು ಪ್ರಾರಂಭಿಸಿಲ್ಲ’ ಎಂಬ ವರದಿಯನ್ನು ಕೆಲವು ದಿನಗಳ ಹಿಂದೆ ಪತ್ರಿಕೆಯಲ್ಲಿ ಓದಿದೆ. ಹಾರ್ನ್ ಬಿಲ್ ಗೂಡು ಅಂದ ತಕ್ಷಣ ಕೆಲವು ವರ್ಷಗಳ ಹಿಂದೆ ಜೂನ್ ತಿಂಗಳಿನಲ್ಲಿ ಹಳಿಯಾಳದಲ್ಲಿ ಭಾಗವಹಿಸಿದ ತರಬೇತಿ ಒಂದು ನೆನಪಾಯಿತು.
- Read more about ಮಂಗಟ್ಟೆ ಹಕ್ಕಿಗಳ ವಿಸ್ಮಯ ಲೋಕ !
- Log in or register to post comments
ಹರೆಯ ನಿಲ್ಲುವುದೇನು?
ತನಗೆ ತಾನೇ ಸಿಂಗರಿಸಿಕೊಳ್ಳುತಿಹ ಜಾಣೆ
- Read more about ಹರೆಯ ನಿಲ್ಲುವುದೇನು?
- Log in or register to post comments
ಪಾಳು ಬಾವಿಯಲ್ಲಿ ಸಿಕ್ಕಿದ ಜೇನು (ಭಾಗ 2)
ನೀರಿನ ಪಾತ್ರೆಗಳಾಗಿ ಜನರ ಬದುಕು ಕಟ್ಟಿಕೊಟ್ಟ ಈ ಬಾವಿಗಳು ನೀರಿಲ್ಲದೇ ದಿನಗಳು, ತಿಂಗಳುಗಳು, ವರ್ಷಗಳು ಕಳೆದಂತೆ ಈ ಬಾವಿಯಲ್ಲೇ ವಿವಿಧ ಜಾತಿಯ ಗಿಡ ಗಂಟೆಗಳು ಬೆಳೆದು ಅಕ್ಷರಶಃ ಗೂಬೆಗಳ ವಾಸಸ್ಥಾನ ಗಳಾದವು. ನಾನು ನನ್ನ ತಮ್ಮ ಬಾಲ್ಯದ ದಿನಗಳಲ್ಲಿ ಗೂಬೆಗಳ ನೋಡಲೆಂದೇ ಈ ಪಾಳು ಬಾವಿಗಳಿಗೆ ಬೇಟಿಕೊಟ್ಟು ಅವುಗಳ ಬೆಕ್ಕಿನಂತಹ ಮುಖವನ್ನು ನೋಡುವುದೇ ನಮಗೆ ಸಂಭ್ರಮವೆನಿಸುತ್ತಿತ್ತು.
- Read more about ಪಾಳು ಬಾವಿಯಲ್ಲಿ ಸಿಕ್ಕಿದ ಜೇನು (ಭಾಗ 2)
- Log in or register to post comments
ಅರ್ಜುನ
ಮೈಸೂರಿನ ಇತಿಹಾಸ ಪ್ರಸಿದ್ಧ ಜಂಬೂ ಸವಾರಿಯ ನೇತೃತ್ವ ವಹಿಸಿದ್ದ ಅರ್ಜುನ ಎಂಬ ಹೆಸರಿನ ಆನೆಯ ಬಗ್ಗೆ ಮರೆಯಲಾಗದ ನೆನಪಿನ ಪುಸ್ತಕವೊಂದನ್ನು ಬರೆದಿದ್ದಾರೆ ಐತಿಚಂಡ ರಮೇಶ್ ಉತ್ತಪ್ಪ. ಅರ್ಜುನ ಎಂಬ ಆನೆಯ ಬಗ್ಗೆ ಬರೆಯುತ್ತಾ ‘ನಿನ್ನ ಮರೆಯಲೆಂತು ನಾ’ ಎಂದು ರೋಧಿಸಿದ್ದಾರೆ. ಇದಕ್ಕೆ ಎ.ಪಿ. ನಾಗೇಶ್ ಅವರ ಮುನ್ನುಡಿ ಬರಹ ಹೀಗಿದೆ; “ಎಂತಹ ಕೃತಿ..! ಓದುತ್ತಾ ಹೋದಂತೆ ಭಾವುಕನಾದೆ.. ಕಣ್ಣೀರು ತುಂಬಿ ಬಂತು..
- Read more about ಅರ್ಜುನ
- Log in or register to post comments