May 2024

  • May 20, 2024
    ಬರಹ: Ashwin Rao K P
    ನೀವು ತಿಳಿದೋ / ತಿಳಿಯದೆಯೋ ಮಾಡುವ ಯಾವುದೇ ತಪ್ಪಿಗೆ ಕ್ಷಮೆ ಎಂಬುದು ಇರುತ್ತದೆ ಎಂಬುದು ಬಹಳ ಹಿಂದಿನ ಮಾತು. ಆದರೆ ಪ್ರತಿಯೊಂದು ತಪ್ಪಿಗೆ ತನ್ನದೇ ಆದ ಶಿಕ್ಷೆ ಇದ್ದೇ ಇರುತ್ತದೆ. ತಪ್ಪು ಮಾಡಿದವನು ಅದರ ಪ್ರತಿಫಲ ಉಣ್ಣಲೇ ಬೇಕು. ಕೆಲವು…
  • May 20, 2024
    ಬರಹ: Ashwin Rao K P
    ಸಂತೋಷಕುಮಾರ ಮೆಹೆಂದಳೆ ಅವರ ಕೃತಿಗಳಲ್ಲಿ ಒಂದು ವಿಶೇಷತೆ ಸದಾ ಇರುತ್ತದೆ. ಅವರು ಆಯ್ದುಕೊಳ್ಳುವ ವಿಷಯ ಮತ್ತು ಅದನ್ನು ಪ್ರಸ್ತುತ ಪಡಿಸುವ ರೀತಿ ಎರಡೂ ಅದ್ಭುತ. ಅವರು ಯಾವ ವಿಷಯ ಆಯ್ದುಕೊಂಡರೂ ಅದರ ಬಗ್ಗೆ ಆಳವಾದ ಅಧ್ಯಯನ ಮಾಡುತ್ತಾರೆ. ಅದು…
  • May 20, 2024
    ಬರಹ: Shreerama Diwana
    ಶ್ರೀ ಎಚ್ ಡಿ ದೇವೇಗೌಡ 92, ನಾಟ್ ಔಟ್ ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ… ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರತದ ಪ್ರಧಾನಿಯಾಗಿ…
  • May 20, 2024
    ಬರಹ: ಬರಹಗಾರರ ಬಳಗ
    ಆ ಕನ್ನಡಿ ಎಲ್ಲಿ ಸಿಗುತ್ತೆ ? ಅದನ್ನಾದರೂ ಹೇಳಿ ಮಾರಾಯರೇ!. ಹುಡುಕಿ ಹುಡುಕಿ ಸುಸ್ತಾಗಿ ಹೋಗಿದ್ದೇನೆ. ಮೊನ್ನೆ ಕೂದಲು ಕಟ್ ಮಾಡೋ ಅಂಗಡಿಗೆ ಹೋಗಿದ್ದೆ. ಎಲ್ಲಾ ಆದ್ಮೇಲೆ ಕೊನೆಯಲ್ಲಿ ನನ್ನ ಮುಖವನ್ನು ನಾನೇ ಕನ್ನಡಿಯಲ್ಲಿ ನೋಡಿದಾಗ ಮತ್ತೊಂದು…
  • May 20, 2024
    ಬರಹ: ಬರಹಗಾರರ ಬಳಗ
    ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಉತ್ತಮ ಸಾಧನೆ ಮಾಡಿದ ಮಕ್ಕಳ ಹೆತ್ತವರು ತಮ್ಮ ಮಕ್ಕಳ ಬಗ್ಗೆ ಹೆಮ್ಮೆ ಪಟ್ಟುಕೊಂಡರೆ, ಕಳಪೆ ಸಾಧನೆ ತೋರಿದ ಮಕ್ಕಳ ಹೆತ್ತವರು ಒಂದಷ್ಟು ಕೊರಗಿರಬಹುದು. ಉಳಿದಂತೆ ಇವುಗಳ ಮಧ್ಯೆ ಇರುವವರು…
  • May 20, 2024
    ಬರಹ: ಬರಹಗಾರರ ಬಳಗ
    ನಗುವೆಂ‌ಬ ಸಿರಿಯೊಂದು ಮೊಗದಲ್ಲಿ ಅರಳಿರಲಿ ಬಿಗುಮಾನ ಬದಿಗಿರಿಸಿ ನಗು ಮೂಡಿಬರಲಿ   ಚಿಗುರೆಲೆಯ ತಳಿರಂತೆ ಮಿಗಿಲೆನಿಪ ಬೆಳೆಯಂತೆ ಮಗುವಂತೆ ಮತ್ತೊಮ್ಮೆ ನಗು ಮೂಡಿಬರಲಿ   ಅವಸರದ ಬದುಕಿನಲಿ ಬೆವರಿಳಿವ ದುಡಿಮೆಯಲಿ ಅವನೆಲ್ಲ ಮರೆತೊಮ್ಮೆ ನಗು…
  • May 19, 2024
    ಬರಹ: Kavitha Mahesh
    ಮಸಾಲೆ ಸಾಮಾಗ್ರಿಗಳನ್ನು ಬೇರೆಬೇರೆಯಾಗಿ ಹುರಿದು ಸೇರಿಸಿ ಹುಡಿ ಮಾಡಿಟ್ಟುಕೊಳ್ಳಿ. ಮೈದಾ, ಕಡಲೆ ಹಾಗೂ ಅಕ್ಕಿ ಹಿಟ್ಟುಗಳಿಗೆ ಅರಶಿನ, ಖಾರದ ಹುಡಿ, ಉಪ್ಪು, ಎರಡು ಚಮಚ ಬಿಸಿ ಎಣ್ಣೆ ಹಾಕಿ ಪೂರಿ ಹದಕ್ಕೆ ಗಟ್ಟಿಯಾಗಿ ಕಲಸಿ. ನಂತರ ಚಪಾತಿಯಂತೆ…
  • May 19, 2024
    ಬರಹ: Shreerama Diwana
    ನನ್ನ ಹುಟ್ಟಿಸಿದ ನೋವಿಗೇ ನನ್ನಮ್ಮ ತೀರಿಕೊಂಡಿದ್ದಳು. ಅಮ್ಮನನ್ನು ಕೊಂದ ಪಾಪಿ ಎನ್ನುವ ಅಪವಾದ ಹೊತ್ತೇ ಜನಿಸಿದೆನು. ಅಮ್ಮ, ಅಮ್ಮನ ಎದೆ ಹಾಲು, ಅಮ್ಮನ ಕ್ಯೆತುತ್ತು, ಅಮ್ಮನ ಪ್ರೀತಿ ಇಂದಿಗೂ ಅನುಭವವೇ ಆಗಿಲ್ಲ. ಆದರೆ ಅಪ್ಪನಲ್ಲದೆ ಇನ್ನೊಂದು…
  • May 19, 2024
    ಬರಹ: ಬರಹಗಾರರ ಬಳಗ
    ಅಧಿಕಾರ ಯಾರದ್ದು? ಹಾಗೆ ಸುಲಭದಲ್ಲಿ ಅಧಿಕಾರ ಸಿಗೋದಿಲ್ಲ. ಅದನ್ನ ಪಡೆದುಕೊಳ್ಳಬೇಕು. ಅದಕ್ಕೆ ಒಂದಷ್ಟು ಅರ್ಹತೆಗಳು ಇರಬೇಕು. ಆ ಮರದಲ್ಲಿರುವ ಹಣ್ಣುಗಳನ್ನು ಹಕ್ಕಿಗಳು ಬಂದು ತಿನ್ನುತ್ತವೆ. ಅರ್ಧಂಬರ್ಧ ತಿಂದ ಹಣ್ಣುಗಳು ನೆಲಕ್ಕುರುಳಿದರೆ,…
  • May 19, 2024
    ಬರಹ: ಬರಹಗಾರರ ಬಳಗ
    ಒಂದು ದಿನ ಈಚ ನಮ್ಮ ಮನೆಗೆ ಏನೋ ಸಂತಸದ ಸುದ್ದಿಯನ್ನು ಹೊತ್ತು ತಂದಂತೆ ಬಂದು ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿ "ದೊಣ್ಣೆ ಕಾಟ (ಓತೀಕ್ಯಾತ) ಹೊಡೆದು ಮಣ್ಣಲ್ಲಿ ಹೂತಿಟ್ಟರೆ ದುಡ್ಡು ಸಿಗುವುದಂತೆ" ಯಾರ್ಯಾರಿಗೋ ಎಷ್ಟೆಷ್ಟೋ ಹಣ ಸಿಕ್ಕಿತಂತೆ.…
  • May 19, 2024
    ಬರಹ: ಬರಹಗಾರರ ಬಳಗ
    ನೀ ಬಾರೋ ಬಳಿಗೆ ಕೈಹಿಡಿದು ಅನುದಿನವು ಕಾಪಾಡುಯೆಂದೆಂದೂ ಮುದದಿ ಸೆಳೆಯುತ ಒಲವಿನಲಿ ಮುದ್ದಿಸೆ ಬೆಸುಗೆಯಿಂದಲಿ ತಬ್ಬುತ ವಿರಹವನು ಮರೆಸುತಿರು ನಾನು ನೀನಾಗುತಲೆ ಬದುಕಿಂದು
  • May 18, 2024
    ಬರಹ: Ashwin Rao K P
    ಕೂಬಸ್ ಮಾರುಕಟ್ಟೆಗೆ ಹೋದಾಗ ತಂಗಿಯ ಮಗ ಆಟದ ಸಾಮಾನಿನ ಅಂಗಡಿಯ ಮುಂದೆ ನಿಂತು ‘ಕೂಬಸ್' ಬೇಕು ಎಂದು ಹಠ ಮಾಡತೊಡಗಿದ. ಸರಿ, ಅಂಗಡಿಯವನಿಗೆ ಬಸ್ಸು ತೋರಿಸಪ್ಪಾ ಎಂದಿದ್ದಾಯಿತು. ಯಾವುದನ್ನು ತೋರಿಸಿದರೂ, ಇದಲ್ಲ ‘ಕೂಬಸ್' ಬೇಕು ಎನ್ನತೊಡಗಿದ.…
  • May 18, 2024
    ಬರಹ: Ashwin Rao K P
    ಬೆಂಗಳೂರಿನಲ್ಲಿ ಕಳೆದ ಮೇ ೬ ರಿಂದ ೧೨ ರ ನಡುವೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ೧ ಸಾವಿರಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು. ಅಲ್ಪಸ್ವಲ್ಪ ಮಳೆಗೇ…
  • May 18, 2024
    ಬರಹ: Shreerama Diwana
    ಪ್ರೊ. ಬಿ. ಎಂ. ಇಚ್ಲಂಗೋಡು ಅವರ "ಮೀಡಿಯಾ ಟೈಮ್ಸ್" ಕವಿ, ಕಥೆಗಾರ, ಲೇಖಕ, ಅಧ್ಯಯನಕಾರ, ಸಂಶೋಧಕ, ಗ್ರಾಹಕ ಹಕ್ಕುಗಳ ಹೋರಾಟಗಾರರಾದ ಪ್ರೊ. ಬಿ. ಎಂ. ಇಚ್ಲಂಗೋಡು ಅವರು ಸುಮಾರು ಒಂದು ದಶಕ ಕಾಲ ನಿರಂತರವಾಗಿ ಮತ್ತು ಪ್ರತೀ ತಿಂಗಳೂ (ಮಾಸಿಕ)…
  • May 18, 2024
    ಬರಹ: Shreerama Diwana
    ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ. ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ. ನಿಮ್ಮ…
  • May 18, 2024
    ಬರಹ: ಬರಹಗಾರರ ಬಳಗ
    ಆ ಮನೆ ಮಗನಿಗೆ ಆಗಾಗ ಅನಿಸುತ್ತಿತ್ತು. "ಅಲ್ಲಾ ನಾವು ಕೇಳಿದ್ದನ್ನ ಯಾವುದನ್ನೂ ಕೂಡ ಈ ಅಪ್ಪ ಅಮ್ಮ ಕೊಡಿಸುವುದಿಲ್ಲ. ಎಲ್ಲದಕ್ಕೂ ಅವರಿಷ್ಟದಂತೆ ನಮ್ಮನ್ನು ನಡೆಸಿಕೊಳ್ಳುತ್ತಾ ಹೋಗುತ್ತಾರೆ. ಹೀಗಿದ್ದಾಗ ನಮ್ಮ ಜೀವನದಲ್ಲಿ ಅವರು ಮಾಡಿದ್ದೇನು?…
  • May 18, 2024
    ಬರಹ: ಬರಹಗಾರರ ಬಳಗ
    ಸುಮಾರು ಹತ್ತು ವರ್ಷಗಳ ಹಿಂದೆ ಹೊಸದಾಗಿ ಮೇಷ್ಟ್ರ ಕೆಲಸ ಸಿಕ್ಕಿ ಕುದುರೆಮುಖದ ಹತ್ತಿರ ಸಂಸೆ ಅನ್ನುವ ಹಳ್ಳಿಗೆ ನೇಮಕವಾದ ದಿನಗಳವು. ಸಂಸೆಯ ಮಲೆನಾಡು ಪ್ರಕೃತಿ ಪ್ರೀತಿಯನ್ನು ತಾನಾಗಿಯೇ ಚಿಗುರಿಸಿತ್ತು. ನನ್ನ ಸುತ್ತಲಿನ ಪ್ರಪಂಚವನ್ನು…
  • May 18, 2024
    ಬರಹ: ಬರಹಗಾರರ ಬಳಗ
    ಅರಿಯದೆ ನೋಟವು ನಿನ್ನೆಡೆ ಬಿತ್ತು ನಿನ್ನಯ ಅಂದವ ನೋಡಿದ ಹೊತ್ತು ಮೂಗಿಗೆ ತೊಟ್ಟಿಹ ಚಂದದ ನತ್ತು ಅದರಲಿ ಜೋಡಿಸಿ ಹೊಳೆಯುವ ಮುತ್ತು   ಚೆಲುವೆಯ ನಿಲುವಿನ ಸೆಳೆಯುವ ಗತ್ತು ಕಿರುನಗೆ ಬೀರುತ ತರಿಸಿದೆ ಮತ್ತು ನೆಮ್ಮದಿ ಕೆಡಿಸಿದೆ ತಂದಿದೆ ಕುತ್ತು…
  • May 17, 2024
    ಬರಹ: Ashwin Rao K P
    ಮೊದಲೆಲ್ಲಾ ಕಾಫಿ ಹುಡಿಯನ್ನು ಡಿಕಾಕ್ಷನ್ ಮಾಡಿ, ಅದಕ್ಕೆ ಸಕ್ಕರೆ ಮತ್ತು ಹಾಲನ್ನು ಸೇರಿಸಿ ಕುಡಿಯುವುದು ಬಹಳ ಆಹ್ಲಾದವೆನಿಸುತ್ತಿತ್ತು. ಕ್ರಮೇಣ ಇನ್ ಸ್ಟಂಟ್ ಕಾಫಿ ಹುಡಿಗಳು ಬಂದವು. ಈಗ ಇನ್ ಸ್ಟಂಟ್ ಕಾಫಿಯೇ ಬಂದಿದೆ. ಪ್ಯಾಕೆಟ್ ತುಂಡರಿಸಿ…
  • May 17, 2024
    ಬರಹ: Ashwin Rao K P
    ಭಾವರೇಖೆ ( ಒಂದು ಅನಂತ ಭಾವ) ನಂಕು ( ನಂದನ ಕುಪ್ಪಳ್ಳಿ) ಅವರ ಕವನಸಂಕಲನವಾಗಿದೆ. ಇದಕ್ಕೆ ಡಾ. ಶಿವಲಿಂಗೇಗೌಡ ಡಿ. ಅವರ ಬೆನ್ನುಡಿ ಬರಹವಿದೆ; ಈ ಕವನಸಂಕಲನದ ಕವಿತೆಗಳು ಪ್ರೀತಿಯ ಧ್ಯಾನದಲ್ಲಿ ಹುಟ್ಟಿದಂತವು. ಪ್ರೀತಿ, ಪ್ರೇಮ, ವಿರಹಗಳ ಸುತ್ತ…