ಏನೇನೋ ನಡೆದಿಹವು ವಿಜ್ಞಾನ ಸಂಧಾನ ।
ಮಾನುಷ್ಯ ಬಾಂಧವ್ಯವೊಂದು ಮುರಿದಿಹುದು ।।
ತಾನೊಡರ್ಚಿದ ಹೊನ್ನರಸವೆ ನರನ ಕೊರಳ್ಗೆ ।
ನೇಣಾಗಿಹುದು ನೋಡು - ಮರಳ ಮುನಿಯ ।।

— ಡಿ.ವಿ.ಜಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition