ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 79 ಅತಿಥಿಗಳು ಆನ್ಲೈನ್ ಇರುವರು.

ನೀವೂ ಪ್ರಕಟಿಸಬಹುದು!

ಸಂಪದದಲ್ಲಿ ಸ್ವತಃ ನೀವೇ ನಿಮ್ಮ ಬರಹಗಳನ್ನು ಪ್ರಕಟಿಸಬಹುದು!ಪ್ರಕಟಿಸಿ!

ನುಡಿಮುತ್ತು

n/a

ಆರ್ಕೈವಿನಿಂದ

ಹದ್ದಿನ ಕಣ್ಣು, ಸಿಂಹ ಹೃದಯ, ಕೋಮಲ ಕರಗಳು ಮತ್ತು ವೈದ್ಯ ದಿನಾಚರಣೆ
naasomeswara's picture
ನಾ.ಸೋಮೇಶ್ವರ
01
Jul
2010
ಬ್ಲಾಗ್ ಬರಹ

ಹದ್ದಿನ ಕಣ್ಣು, ಸಿಂಹ ಹೃದಯ, ಕೋಮಲ ಕರಗಳು ಮತ್ತು ವೈದ್ಯ ದಿನಾಚರಣೆ

...

ಪ್ರತಿಕ್ರಿಯೆಗಳು: 20
ಹಿಟ್ಸ್ : 1,252
ನಾವಿಕರಿಗೆ ಕಣ್ಣು ನೀಡಿದ ಬೆಳಕು ಆತನ ಕಣ್ಣು ಕಳೆದಿತ್ತು!
uniquesupri's picture
ಸುಪ್ರೀತ್.ಕೆ.ಎಸ್
07
Nov
2009
ಪುಟ


ನೀವು ಬೈಕು ನಡೆಸುತ್ತಿದ್ದೀರಿ ಎಂದು ಭಾವಿಸಿ. ಹಾಡಹಗಲಲ್ಲಿ ಸೂರ್ಯನ ಬೆಳಕು ನಿಚ್ಚಳವಾಗಿದ್ದಾಗ ರಸ್ತೆಗಳು, ರಸ್ತೆಯ ತಿರುವುಗಳು, ರಸ್ತೆಯ ಮಧ್ಯದಲ್ಲಿರುವ ರಸ್ತೆ...

ಪ್ರತಿಕ್ರಿಯೆಗಳು: 0
ಹಿಟ್ಸ್ : 957
ಸಹಜ ಸ್ವರದಲ್ಲೇ ಮನಸ್ಸು ಸೆಳೆಯುವ ‘ನೆಲದ ಕರುಣೆಯ ದನಿ’
ramaswamy's picture
ಡಿ.ಎಸ್.ರಾಮಸ್ವಾಮಿ
08
Aug
2010
ಪುಟ

ಗಾಯದ ತುಟಿಗಳಿಂದ ಮುರಿದ ಕೊಳಲನೂದಬೇಕಿದೆ’-ಎಂದು ವಾಸ್ತವದ ಸಂಕಟಗಳನ್ನು ತೆರೆದಿಡುವ ಶ್ರೀ ವೀರಣ್ಣ ಮಡಿವಾಳರ ತಮ್ಮ ಮೊದಲ ಕವನ ಸಂಕಲನ ‘ನೆಲದ ಕರುಣೆಯ ದನಿ’ ಯ ಮೂಲಕ ಸಾರಸ್ವತ...

ಪ್ರತಿಕ್ರಿಯೆಗಳು: 1
ಹಿಟ್ಸ್ : 758
ಪಾಕಿಸ್ತಾನದ ದೇವಾಲಯಗಳು - ಇನ್ನಷ್ಟು ಮಾಹಿತಿಗಳು
arshad's picture
Arshad
26
Feb
2010
ಬ್ಲಾಗ್ ಬರಹ

ಕೆಲವು ದಿನಗಳ ಮುನ್ನ ಪಾಕಿಸ್ತಾನದ ದೇವಾಲಯಗಳು ಎಂಬ ವಿಷಯದ ಮೇಲೆ ಚುಟುಕಾದ ಒಂದು ಲೇಖನ ಬರೆದಿದ್ದೆ. ಮಾನ್ಯ ಶ್ರೀ ಪೆಜತ್ತಾಯರು ಈ ಲೇಖನಕ್ಕೆ ಪ್ರತಿಕ್ರಿಯಿಸಿದವರಲ್ಲಿ ಮೊದಲಿಗರು...

ಪ್ರತಿಕ್ರಿಯೆಗಳು: 7
ಹಿಟ್ಸ್ : 1,239
ನಾವು ಜಿ.ಪಿ.ಎಸ್. ಆಗಿದ್ದು ಹೀಗೆ !
rasikathe's picture
ಡಾ: ಮೀನಾ ಸುಬ್ಬರಾವ್
27
May
2011
ಬ್ಲಾಗ್ ಬರಹ

ಸುಮಾರು ೩೫ ವರುಷಗಳ ಹಿಂದೆ.......... ಜಿ.ಪಿ.ಎಸ್, ಮೋಬೈಲ್ ಫೋನ್, ಈ-ಮೈಲ್ ಇಲ್ಲದ ಕಾಲ. ಬೇಸಿಗೆಯ ರಜಾದಿನಗಳಲ್ಲೊಂದು ದಿನ. ಬಿಸಿಲಿನ ಝಳ ಸ್ವಲ್ಪ ಸ್ವಲ್ಪವಾಗೇ...

ಪ್ರತಿಕ್ರಿಯೆಗಳು: 4
ಹಿಟ್ಸ್ : 711
ಭಾಷೆ ಮತ್ತು ಸಾಮಾಜಿಕ ವಾಸ್ತವ
ismail's picture
ismail
14
Aug
2006
ಪುಟ

ಭಾಷೆ ಚಲನಶೀಲವಾಗಿದ್ದರಷ್ಟೇ ಉಳಿದುಕೊಳ್ಳುತ್ತದೆ. ಕನ್ನಡ ಉಳಿದು ಬೆಳೆಯಬೇಕಾದರೆ ಅದು ಚಲನಶೀಲವಾಗಿರಲೇ ಬೇಕಾಗುತ್ತದೆ. ಎಲ್ಲ ಜೀವಂತ ಭಾಷೆಗಳೂ ಹೀಗೆ ಸದಾ ಬದಲಾಗುತ್ತಿರುತ್ತವೆ....

ಪ್ರತಿಕ್ರಿಯೆಗಳು: 14
ಹಿಟ್ಸ್ : 3,749
ಧಾರವಾಡದ ಮಂಜುನಾಥಪುರಕ್ಕೆ ನಿವೇಶನ ಗುರುತಿಸಲು ಬಂದ ‘ಹೊಪೋ ದಂಪತಿ’!
harshavardhan v.sheelavant's picture
harshavardhan v. sheelavant
13
Feb
2010
ಪುಟ

 

...

ಪ್ರತಿಕ್ರಿಯೆಗಳು: 2
ಹಿಟ್ಸ್ : 1,153
ಮರೆಯಾದ 'ಎವರ್ ಗ್ರೀನ್ ಹೀರೋ' ದೇವ ಆನಂದ
H A Patil's picture
ಹನುಮಂತ ಪಾಟೀಲ
04
Dec
2011
ಲೇಖನ

     2011 ರ ಡಿಸೆಂಬರ್ 4 ರ ಬೆಳಗು ವಿಷಾದದ ರಾಗವೊಂದನ್ನು ಹೊತ್ತು ತಂದ ಬೆಳಗು ಆಯಿತು. ಮಾಮೂಲಿನಂತೆ ಇಂದು ಬೆಳಿಗ್ಗೆ ಟೆಲಿವಿಜನ್ ಆನ್ ಮಾಡಿದಾಗ ಚಾನಲ್...

ಪ್ರತಿಕ್ರಿಯೆಗಳು: 8
ಹಿಟ್ಸ್ : 133
ಫಿನ್ಲೆ೦ಡ್ ಪ್ರವಾಸಕಥನ ಭಾಗ ೧೩: ತಮಿಳು ಪೊಣ್ಣು, ಮೈಸೂರು ಸ್ಯಾ೦ಡಲ್ ಸೋಪು, ಧರ್ಮವೆ೦ಬ ಹೊಟ್ಟೆಹಸಿವು!
anilkumar's picture
ಎಚ್.ಎ. ಅನಿಲ್ ಕುಮಾರ್
25
Oct
2006
ಪುಟ

ಅಬ್ಬ ಆ ತಮಿಳು ಪೊಣ್ಣೆ: ಆಕೆ ತಮಿಳು ಮಾತನಾಡುವವಳು. ದೇಶ ಮಲೇಶಿಯ! ಭಾರತವನ್ನು ಎ೦ದೂ ಕ೦ಡಿಲ್ಲ! ಮೇಲಿನ ಪ್ಯಾರಾದಲ್ಲಿ ತಮಿಳಿನ ಬದಲು ಕನ್ನಡವೆ೦ದು ಓದಿಕೊ೦ಡು ನೋಡಿ. ಅದು...

ಪ್ರತಿಕ್ರಿಯೆಗಳು: 0
ಹಿಟ್ಸ್ : 1,419
ಗೋಕರುಣೆ ಬೀಚ್
ಗಣೇಶ's picture
ಗಣೇಶ
17
Mar
2011
ಬ್ಲಾಗ್ ಬರಹ

ಈ ರಥದ ಮುಂದೆ ನಿಂತು...

ಪ್ರತಿಕ್ರಿಯೆಗಳು: 7
ಹಿಟ್ಸ್ : 643

ಆಯ್ದ ಲೇಖನಗಳು

ಶ್ರೀಪತಿ ಮ. ಗೋಗಡಿಗೆ
(18 ಪ್ರತಿಕ್ರಿಯೆ)
ಪ್ರಸನ್ನ.ಎಸ್.ಪಿ
(11 ಪ್ರತಿಕ್ರಿಯೆ)
ವಿನುತ ಬೊ.ಕು
(8 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)
ಸಿದ್ಧರಾಮ ಹಿರೇಮಠ
(3 ಪ್ರತಿಕ್ರಿಯೆ)
Anil Kumar Desai
(6 ಪ್ರತಿಕ್ರಿಯೆ)

ಛಂದ ಪುಸ್ತಕ ಆಹ್ವಾನ

ಛಂದ ಪುಸ್ತಕ ಆಹ್ವಾನ

ಛಂದ ಪುಸ್ತಕದ ವಸುಧೇಂದ್ರ ಅವರು ಕಳುಹಿಸಿದ ಮೈಲ್ ನಿಂದ:

ಳೆದ ಏಳು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ ೨೦೧೧ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.

ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಗಿಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು ೧೦ ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು ಕಳುಹಿಸಬೇಕು.  ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವದಿಲ್ಲ.
ಆಯ್ಕೆಯಾದ ಕತೆಗಾರರಿಗೆ ಹತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು ೨೦೧೨ರ ಫೆಬ್ರವರಿ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ. ಕತೆಗಳನ್ನು ಕಳಿಸಬೇಕಾದ ವಿಳಾಸ:

ಛಂದ ಪುಸ್ತಕ, c/o ವಸುಧೇಂದ್ರ, ಐ-೦೦೪,

ಮಂತ್ರಿ ಪ್ಯಾರಡೈಸ್,

ಬನ್ನೇರುಘಟ್ಟ ರಸ್ತೆ, ಬೆಂಗಳೂರು-೫೬೦ ೦೭೬ (ದೂ. ೯೮೪೪೪ ೨೨೭೮೨)

ಕೊನೆಯ ದಿನಾಂಕ: ಜನವರಿ ೧೦, ೨೦೧೨
ಹೆಚ್ಚಿನ ವಿವರಗಳಿಗೆ: vas123u@rocketmail.com

No votes yet
131 ಹಿಟ್ಸ್