ಕಳೆದ ಶುಕ್ರವಾರ ಛಂದ ಪುಸ್ತಕದ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಇತ್ತು. ಆ ದಿನದ ಕೆಲವು ಚಿತ್ರಗಳು ಇಲ್ಲಿವೆ:
...
ಕಳೆದ ಶುಕ್ರವಾರ ಛಂದ ಪುಸ್ತಕದ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಇತ್ತು. ಆ ದಿನದ ಕೆಲವು ಚಿತ್ರಗಳು ಇಲ್ಲಿವೆ:
...
ವಸ್ತುವೊಂದರ ಚಲನೆಯ ವೇಗವು ಅಳತೆ ಮಾಡುತ್ತಿರುವ ವಸ್ತು ಅಥವಾ ವೇದಿಕೆಯ ಚಲನೆಯ ವೇಗವನ್ನು ಅವಲಂಬಿಸಿರುತ್ತದೆ. ಚಲನೆಯ ವೇಗ ಎನ್ನುವುದು ಸಾಪೇಕ್ಷ ಎಂದು ಸಾಬೀತು ಪಡಿಸಿದ್ದು ಐಸಾಕ್...
ಕೊಳ್ಳೇಗಾಲ ಶರ್ಮ ಅವರ "ಭೂಮಿಗುದುರಿತೆ ಜೀವ? ಮತ್ತು ಇತರ ಪ್ರಶ್ನೆಗಳು" ಕೃತಿ ಲೋಕಾರ್ಪಣೆ ಮತ್ತು ಪೆನ್ ಸರ್ಕಲ್ ಗೌರವಾರ್ಪಣೆ
...
ಬಹುಶಃ ನಾನು ತುಂಬಾ ಕಷ್ಟ ಪಟ್ಟ ಭಾಷೆಗಳಲ್ಲಿ ಇಂಗ್ಲೀಷ್ ಮೊದಲಿನದಾದರೆ ತುಳು ಎರಡನೆಯದು. ಹಿಂದಿ ಮತ್ತು ಕನ್ನಡಗಳು ನನಗೆ ಬೇಗನೆ ಒಲಿದಿದ್ದವು....
ಈ ಋತುವಿನ (೨೦೦೯-೧೦) ಆರಂಭದಲ್ಲಿ ಕರ್ನಾಟಕ ರಣಜಿ ತಂಡದ ಆಯ್ಕೆಗಾರರು ಕೆಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡರು. ಯಾವುದೇ ಶಿಫಾರಸುಗಳಿಗೆ ಕಿವಿಗೊಡದಿರುವುದು (ಆದರೂ ಅಖಿಲ್...
ಹಲವು ದಿನಗಳಿಂದ ನನ್ನ ಪುಸ್ತಕ ’ಹಂಸನಾದ’ಕ್ಕೆ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಅವರು ಬರೆದಿರುವ ಚೆಂದದ ಮುನ್ನುಡಿಯನ್ನು ಇಲ್ಲಿ ಹಾಕಬೇಕೆಂದಿದ್ದೆ. ಅದಕ್ಕೆ ಈಗ ಕಾಲ ಕೂಡಿ...
ಮೇಸ್ಟ್ರುಗಳಿಗೊಂದು ನಮನ
‘ಗುರುವಿನ ಗುಲಾಮನಾಗುವವರೆಗೆ ದೊರೆಯದಣ್ಣ ಮುಕುತಿ’- ದಾಸರು ಬರೆದುದನ್ನು ಹಾಡಾಗಿಸಿ ಬಿತ್ತರಿಸುವ ಆಕಾಶವಾಣಿಯ...
ನಮ್ಮಲ್ಲಿ ಧಾರ್ಮಿಕ ವಿದ್ಯೆಗಾಗಿ "ಮದ್ರಸಾ" ಗಳಿಗೆ ಮಕ್ಕಳನ್ನು ಕಳಿಸುವುದಿದೆ. ಅಲ್ಲಿ ಕುರಾನ್ಅನ್ನು ಉರು ಹೊಡೆಯುವುದು, ನಮಾಜ್ ಯಾವ ರೀತಿ ಮಾಡುವುದು ಮತ್ತು ಇತರೆ ಧಾರ್ಮಿಕ...