ಹೊಗೆ-ಎಂಜಿನ್ ಪೋಪೊಪೆಡೆ,
ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ
ಚರ್ಚಿಲನ ಚುಟ್ಟ.

— ಬಿಳಿಗಿರಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಚೈತ್ರೋದಯ

ಚೈತ್ರೊದಯ - ಜಿ.ಎಸ್.ಎಸ್ ಕಾವ್ಯವಾಚನ

ಭಾನುವಾರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರ ತುಂಬಿತುಳುಕಿತ್ತು.. ತಲುಪುವ ವೇಳೆಗಾಗಲೆ ಇನ್ನೇನು ಖುರ್ಚಿಗಳೇ ಸಿಗುವುದಿಲ್ಲವೇನೋ ಎಂದು ಕೊರಗುತ್ತಲೇ ಒಳನೆಡೆದರೂ ಎಲ್ಲರಿಗೂ ಸುಲಭವಾಗಿ ಕೂಡಲು ಸಾಧ್ಯವಾಯಿತು. ಬಿ.ಸುರೇಶ್, ಮುಖ್ಯಮಂತ್ರಿ ಚಂದ್ರು ಇತರರು ಸುತ್ತಮುತ್ತಲಿದ್ದುದು ಕಂಡು ಬಂತು. ಕಾರ್ಯಕ್ರಮ ಶುರುವಾಗುತ್ತಲಿತ್ತು.

 ಮುಂದೆ ಓದಿ »

Syndicate content