ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಣೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಜಿ.ಎಸ್ ಶಿವರುದ್ರಪ್ಪ

ಚೈತ್ರೊದಯ - ಜಿ.ಎಸ್.ಎಸ್ ಕಾವ್ಯವಾಚನ

ಭಾನುವಾರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರ ತುಂಬಿತುಳುಕಿತ್ತು.. ತಲುಪುವ ವೇಳೆಗಾಗಲೆ ಇನ್ನೇನು ಖುರ್ಚಿಗಳೇ ಸಿಗುವುದಿಲ್ಲವೇನೋ ಎಂದು ಕೊರಗುತ್ತಲೇ ಒಳನೆಡೆದರೂ ಎಲ್ಲರಿಗೂ ಸುಲಭವಾಗಿ ಕೂಡಲು ಸಾಧ್ಯವಾಯಿತು. ಬಿ.ಸುರೇಶ್, ಮುಖ್ಯಮಂತ್ರಿ ಚಂದ್ರು ಇತರರು ಸುತ್ತಮುತ್ತಲಿದ್ದುದು ಕಂಡು ಬಂತು. ಕಾರ್ಯಕ್ರಮ ಶುರುವಾಗುತ್ತಲಿತ್ತು.

 ಮುಂದೆ ಓದಿ »

Syndicate content