ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಮಂಗಳ

ಮಂಗಳನ ಅಂಗಳಕೆ ಇಣುಕು ನೋಟ

ಹಿತ್ತಲಲಿ ಕುಳಿತು ಮಂಗಳನ ಅಂಗಳ ನೋಡೋಣ್ವಾ?

ಹೌದು.. ಇವತ್ತು ಮಂಗಳನ ದರ್ಶನ ಸುಲಭ ಸಾಧ್ಯ... ಅವನು ಭೂಮಿಯ ಹತ್ತಿರಕ್ಕೆ ಸರಿಯುತ್ತಿದ್ದಾನೆ. ಮತ್ತೆ ಈ ಅವಕಾಶ ದೊರೆಯುವುದು ೨೦೧೪ ರಲ್ಲಿ.  ಕೆಲತಿಂಗಳುಗಳಿಂದ ಪೂರ್ವದ ಕಡೆ ಮುಖ ಮಾಡಿ ನೋಡಿದೆಡೆ ಕೆಂಬಣ್ಣದ, ನಕ್ಷತ್ರದಂತೆ ಕಾಣುವ  ಉದಯಿಸುತ್ತಿರುವ ಮಂಗಳನನ್ನು ಕಾಣಬಹುದಾಗಿದೆ.

ಇಂದು ರಾತ್ರಿ ಮಂಗಳ ಭೂಮಿಗೆ ೬೧ ಮಿಲಿಯನ್ ಮೈಲುಗಳಷ್ಟು ಬಳಿಸಾರಲಿದೆ, ಅಂದರೆ ೯೮ ಮಿಲಿಯನ್ ಕಿಲೋಮೀಟರುಗಳು. ಇಷ್ಟು ಸಾಕು, ಖಗೋಳಾಭ್ಯಾಸ ನೆಡೆಸುತ್ತಿರುವ ಹವ್ಯಾಸಿಗಳು ತಮ್ಮ ವಿಶೇಷ ಉಪಕರಣಗಳನ್ನು ಮಂಗಳನತ್ತ ತಿರುಗಿಸಿ ಅಲ್ಲಿನ ಮೇಲೈ ಬಗೆಗಿನ ವಿಷಯಗಳನ್ನು ಸೆರೆಹಿಡಿಯಲು.  ಮುಂದೆ ಓದಿ »

ಅಂಗಾರಕಂ

ಅಂಗಾರಕಂ

 

ಇವತ್ತು ಮಂಗಳವಾರ.
ಈ ದಿನ ನೆನಪಾದದ್ದು ದೀಕ್ಷಿತರ 'ಅಂಗಾರಕಂ' ಕೃತಿ.
ಈ ಕೃತಿಯೂ ಸಹ ಸಾಹಿತ್ಯ ತಂದೆಯವರ ಸಂಗೀತ ಪುಸ್ತಕದಲ್ಲಿತ್ತು.
(ನವಗ್ರಹ ಕೀರ್ತನೆಗಳು ತಂದೆಯವರ ಸಂಗೀತ ಪುಸ್ತಕದಲ್ಲಿದೆ).

ಈ ಕೃತಿ ಸುರುಟಿ ರಾಗದಲ್ಲಿದ್ದು, ರೂಪಕತಾಳದಲ್ಲಿದೆ.
ಇದರ ತಾತ್ಪರ್ಯವನ್ನು ಬರೆಯಲು ನನ್ನ ಪ್ರಯತ್ನ.

ಪಲ್ಲವಿ:
||ಅಂಗಾರಕಮಾಶ್ರಯಾಮ್ಯಹಂ ವಿನತಾಶ್ರಿತಜನ ಮಂದಾರಂ||
||ಮಂಗಳವಾರಂ ವಾರಂ ವಾರಂ|| (ಅಂಗಾರಕಂ)

ಅನುಪಲ್ಲವಿ:
||ಶೃಂಗಾರಕ ಮೇಷವೃಶ್ಚಿಕ ರಾಶ್ಯಾಧಿಪತಿಂ||
||ರಕ್ತಾಂಗಂ ರಕ್ತಾಂಬರಾದಿಧರಂ ಶಕ್ತಿ ಶೂಲಧರಂ||
||ಮಂಗಳಂ ಕಂಬುಗಳಂ ಮಂಜುಳತರ ಪದಯಗಳಂ||
||ಮಂಗಳದಾಯಕ ಮೇಷತುರಂಗಂ ಮಕರೋತ್ತುಂಗಂ|| (ಅಂಗಾರಕಂ)

Syndicate content