ಶಾಂತ ಮನಸ್ಸಿನಿಂದ ಕಾಯುವವನಿಗೆ ಹಿಪ್ಪುನೇರಳೆಯ ಎಲೆಯೂ ಕೂಡ ರೇಶಿಮೆಯಾಗುತ್ತದೆ.

— ಚೀನೀ ಗಾದೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಹುಲಿ

ಜೊತೆಬಾಳ್ವೆ

ಅಡವಿಯ ತೊರೆದ ಹುಲಿಯ ಕೊಲುವರು
ಹುಲಿಯಿರದ ಅಡವಿಯನೆ ಕಡಿವರು
ಹುಲಿಗೆ ಇರಬೇಕು ಅಡವಿಯ ಕಾವಲು
ಅಡವಿಗಾದರೋ ಹುಲಿಯೇ ಕಾವಲು

ಸಂಸ್ಕೃತ ಮೂಲ (ಮಹಾಭಾರತ, ಉದ್ಯೋಗಪರ್ವ ೨೯-೫೫):

ನಿರ್ವನೋ ವಧ್ಯತೇ ವ್ಯಾಘ್ರೋ ನಿರ್ವ್ಯಾಘ್ರಂ ಛಿದ್ಯತೇ ವನಂ|
ತಸ್ಮಾತ್ ವ್ಯಾಘ್ರೋ ವನಂ ರಕ್ಷೇತ್ ವನಂ ವ್ಯಾಘ್ರಂ ಚ ಪಾಲಯೇತ್ ||

-ಹಂಸಾನಂದಿ

Syndicate content