ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಯುಗಾದಿ

ವಿರೋಧಿಯ ವರ್ಷ

ಚೈತ್ರದ ಚಿಗುರಿಗೆ
ವಸಂತದ ಬರುವಿಗೆ
ಅರಳುವ ಮನದಲಿ
ವಿರೋಧಿಯ ಹೆಸರು

ಸರ್ವರ ಗೆಲಿದು ಸರ್ವರ
ಧರಿಸಿದ ಸಂವತ್ಸರ
ತಿರುಗಲು ಶುರುವಾಯಿತು
ವಿರೋಧಿಯ ವರುಷ

ಹರಡುತ ಬೆಳಕನು, ಪರಿ
ಹರಿಸುತ ತೊಡಕನು, ಮಧು-
ವಿರೋಧಿಯು ಹರಸಲಿ
ಸರ್ವರ ವರುಷವಿಡಿ

ಎಲ್ಲರಿಗೂ ವಿರೋಧಿ ಸಂವತ್ಸರದ ಶುಭಾಶಯಗಳು’

ಯುಗ ಯುಗಾದಿ ಕಳೆದರೂ...

Ugadi

ನಮಸ್ಕಾರ. ಯುಗಾದಿಯ ಶುಭಾಶಯಗಳು. ಈ ಯುಗಾದಿಯು ಸಂಪದಿಗರೆಲ್ಲರಿಗೂ "ಬೇವಿನ ಕಹಿ ಬಾಳಿನಲಿ ಹೂವಿನ ನಸುಗಂಪು ಸೂಸಿ ಜೀವಕಳೆಯನು ತರಲಿ" ಎಂದು ಹಾರೈಸುತ್ತೇನೆ.  ಮುಂದೆ ಓದಿ »

ನವ ಸಂವತ್ಸರ ಭೂಮಿಗೆ ಬಂದು......................

ಚೈತ್ರ--ನವ ವಸಂತ--ಯುಗಾದಿ--ಚೆರಿ ಹೂವುಗಳು ಮರದಲ್ಲಿ!!!!!

ಬೇಂದ್ರೆಯವರ ಸುಪ್ರಸಿದ್ಧ "ಯುಗ ಯುಗಾದಿ ಕಳೆದರೂ........" ಕವನದ ಜೊತೆಗೆ, ಕುವೆಂಪು ಅವರ ಈ ಕವನವೂ ತುಂಬಾ ಸುಂದರವಾದ (ನನ್ನ ಮೆಚ್ಚಿನ) ಕವಿತೆಯಾಗಿದೆ. ಅದನ್ನು ಹಂಚಿಕೊಳ್ಳುತ್ತಿದ್ದೇನೆ ಸಂಪದಿಗರಲ್ಲಿ.......... ಎಲ್ಲರಿಗೂ ವಿರೋಧಿ ನಾಮ ಸಂವತ್ಸರದ ಯುಗಾದಿಯ ಶುಭಾಶಯಗಳು!!!!!

ಸುರಲೋಕದ ಸುರನದಿಯಲಿ ಮಿಂದು
ಸುರಲೋಕದ ಸಂಪದವನು ತಂದು
ನವ ಸಂವತ್ಸರ ಭೂಮಿಗೆ ಬಂದು  ಮುಂದೆ ಓದಿ »

ಯುಗಾದಿ ಹಬ್ಬದ ಶುಭಾಷಯಗಳು


ಯುಗಾದಿ ಎಂಬುದು ಚೈತ್ರ ಮಾಸದ ಮೊದಲನೆಯ ದಿನ (ಹಿಂದು ಪಂಚಾಂಗದ ಪ್ರಥಮ ದಿವಸ) 
ಕನ್ನಡಿಗರಿಗೆ ಸಂಭ್ರಮೋತ್ಸವದ ಹಬ್ಬ. ಹೊಸ ವರ್ಷದ ಆರಂಭೋತ್ಸವ. ಮನೆ ಮನೆಯಲ್ಲಿ ಸಡಗರ

ಯುಗಾದಿಯ ಶುಭಾಶಯಗಳು!!!!!

ಎಲ್ಲಾ ಸಂಪದಿಗರಿಗೂ ಯುಗಾದಿಯ ಹಾರ್ದಿಕ ಶುಭಾಶಯಗಳು!!!

ವಿರೋಧಿ ನಾಮ ಸಂವತ್ಸರ ಎಲ್ಲರಿಗೂ ಶುಭವನ್ನುಂಟುಮಾಡಲಿ ಅಂತ ಹಾರೈಸುತ್ತೇನೆ.

ನಾಳೆ ಎಲ್ರೂ (ಎಟ್ ಲೀಸ್ಟ್ ಕೆಲವರಾದ್ರೂ) ಹಬ್ಬದ ತಯಾರಿಯಲ್ಲಿರಬಹುದು/ ಗಡಿಬಿಡಿಯಲ್ಲಿರಬಹುದು,

ಅದಕ್ಕೆ ಮುಂಚಿತವಾಗೇ ಶುಭಾಶಯ ಹೇಳ್ತಾ ಇದ್ದೀನಿ.

:-) :-) :-)

ಯುಗ ಯುಗಾದಿ ಕಳೆದರೂ

ಜಗಳ ಮರಳಿ ಬರುತಿದೆ
ಹೊಸ ವರುಷಕೆ ಹಳೆ ವಿರಸವ ಕೆದಕಿ ಕಲಕಿ ತರುತಿದೆ, ಕೆದಕಿ ಕಲಕಿ ತರುತಿದೆ!  ಮುಂದೆ ಓದಿ »

ಯುಗಾದಿ ಹಬ್ಬದ ಹಾರ್ಥಿಕ ಶುಭಾಶಯಗಳು

Picture 1.png

ಯುಗಾದಿ ಮರಳಿ ಬರುತಿದೆ...................

ಕತ್ತಲು ಸರಿದು..
ಬೆಳಕು ಹರಿದು
ಕನಸು ಮುಗಿದು
ಮನಸು ಜಿಗಿದು
ನೋವು ಮಂಜಿನ ಹಾಗೆ ಕರಗಿ
ನಲಿವು ಬೆಳಕಿನ ಹಾಗೆ ಹರಿದು
ಈ ಯುಗಾದಿಯು ನಿಮಗೆಲ್ಲಾ ವರ್ಷಪೂರ್ತಿ ಹರ್ಷ ತರಲೆಂದು ಆ ದೇವರನ್ನು ಪ್ರಾರ್ತಿಸುವೆ!!!!!!

ನಿಮಗೆಲ್ಲಾ ಯುಗಾದಿ ಹಬ್ಬದ ಹಾರ್ಥಿಕ ಶುಭಾಶಯಗಳು

ಪಲ್ಲವಿಸು ವಸಂತ

ಯುಗಾದಿಯ ಸವಿಮಂಚಿಗಾಗಿ ಈ ಪುಟ್ಟ ಬ್ಲಾಗ್. ನೆನ್ನೆ ಚಂದನದಲ್ಲಿ "ಪಲ್ಲವಿಸು ವಸಂತ" ಎಂಬ ಕಾರ್ಯಕ್ರಮ ಬರ್ತಾ ಇತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೆರವಿನಿಂದ ಅನ್ಸತ್ತೆ. ಆ ಕಾರ್ಯಕ್ರಮದಲ್ಲಿ ಕವಿ ನಿಸಾರ ಅಹ್ಮದ್ ಹೇಳಿದ್ದನ್ನು ಇಲ್ಲಿ ಪ್ರಸ್ತಾಪಿಸುತ್ತಿದ್ದೇನೆ.  ಮುಂದೆ ಓದಿ »

ಯುಗಾದಿ

ಯುಗಾದಿ

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಅಹುದು ಬಂದೀತು, ಬಂದರೇನು? ಅದು ತಂದದ್ದಾರೂ ಏನು?
ಮೈತುಂಬ ಚಿಗುರು ಹೂಗಳ ಹೊತ್ತ ಮರಗಳು??
ಅದ ಕಂಡು ಕುಣಿದು ಹಾಡುವ ಕೋಗಿಲೆಯು?
ಪಡೆದೆವೇನು ಹೊಸತನು? ಎಲ್ಲವೂ ಹಳೆಯದೆ.
ಇದು ಮತ್ತದೇ ವಸಂತವೋ ಗೆಳೆಯ.
ಮತ್ತೆ ಯುಗಗಳ ಯುಗಾದಿ ತಂದದ್ದಾದರೂ ಏನು?

ತರುವುದಿಲ್ಲ ಅದು ಏನನ್ನೂ  ಮುಂದೆ ಓದಿ »

Syndicate content