ಹೂವಿಗಾಗಿ ಕೈ ಮಾಡಿದೆ
ಸಿಕ್ಕಿದ್ದು ಬರೀ ಮುಳ್ಳಿನ ಗೀರು ಗಾಯ
ಹಣ್ಣಿಗಾಗಿ ಮರವೇರ ಹೋದೆ
ಸಿಕ್ಕಿದ್ದು ಬರೀ ಮೈತುಂಬ ಪರಚು ಗಾಯ
ಹಾಲು ಕೊಡೆಂದು ಹಸುವ ಕೇಳಿದೆ
ಸಿಕ್ಕಿದ್ದು ಬರೀ ಅದರ ಒದೆತದ ಗಾಯ
ನಲಿವಿನ ಹೊತ್ತು ನೀಡಲು ನೆನಪನು ಕೇಳಿದರೂ
ಸಿಕ್ಕಿದ್ದು ಬರೀ ಮನನೊಂದ ಹಸಿ ಗಾಯ
ವಿದ್ಯುತ್ ಉಚಿತ, ಆದರೆ ನೀರಿಲ್ಲ!
(ಚಿತ್ರ: ಹರಿ ಪ್ರಸಾದ್ ನಾಡಿಗ್.)
ವಾರದ ಲೇಖನ ವಿದ್ಯುತ್ ಉಚಿತ... ಷಾಕ್ ಖಚಿತ...!
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.
— ಸಿಗ್ಮಂಡ್ ಫ್ರಾಯ್ಡ್