Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ

ಬವಣೆ

ಬದುಕು ಬವಣೆಯಾಗದಿರಲಿ

May 6, 2008 - 6:54pm — ಸಂಗನಗೌಡ

ಬದುಕನ್ನು ಬವಣೆಯೆಂದಿಣಸದಿರು

ಬವಣೆಪಟ್ಟರೂ ಜೀವಂತ ಹೋದವರುಂಟೆ?

 

ಸಂಕಟಗಳಿಗೆಲ್ಲ ಆಸೆಯೇ ಬೇರು

ಆಸೆಯ ಬಲೆಯಿಂದ ಪಾರಾದವರುಂಟೆ?

 

ತನ್ನೊಟ್ಟಿಗೆ ತಾನಾಗಿರು

ತಾನಾಗಿ ಎಲ್ಲ ದೊರೆವುದು

 

ತನ್ನಂಬುಗೆ ಇರಲಿ

ಅದು ಜಂಬ ಅನಿಸದಿರಲಿ

 

ಬದುಕಿದು ಒಡೆಯನ ತೇರು

ನಗುನಗುತಲೆ ಎಳೆಯುತಿರು.  ಮುಂದೆ ಓದಿ »

  • ಒಲುಮೆ
  • ನಲಿವು
  • ಬದುಕು
  • ಬವಣೆ
  • ಹಗುರ
  • ಹುರುಪು
Ornamental seperator
  • ಸಂಗನಗೌಡ ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 204 hits
  • Email this blog
  • Delicious
  • Google
  • Yahoo

ಬದುಕು - ಬವಣೆ

April 15, 2008 - 5:19pm — arunasirigere

ಹುಟ್ಟು ಸಾವುಗಳ ಮಧ್ಯೆ
ಏನೆಲ್ಲಾ ನೋಡುವೆವು
ನೋವು ನಲಿವು, ಅಸಹನೆ
ಅನ್ಯಾಯ, ಅಕ್ರಮ ವಂಚನೆ

ಅದೆಷ್ಟೋ ಸಹಿಸಲಾಗದ ಮುಖಗಳು
ಅವುಗಳೊಂದಿಗಿನ ಪ್ರತಿ ಕ್ಷಣಗಳು
ಕೆಲವೊಮ್ಮೆ ನಾವು ನಗಲಾರದೆ
ಕಳೆದುಬಿಡುತ್ತೇವೆ ವಾರ ತಿಂಗಳುಗಳು

ಬೆಳೆದಂತೆ ಜವಾಬ್ದಾರಿ, ಹೆಚ್ಚುವ ಆತಂಕಗಳು
ಪ್ರತಿದಿನವೂ ಹೊಸತು, ಹೊಸ ಸಂಬಧಗಳು  ಮುಂದೆ ಓದಿ »

  • ಕವನ
  • ಜೀವನ
  • ಬದುಕು
  • ಬವಣೆ
Ornamental seperator
  • arunasirigere ರವರ ಬ್ಲಾಗ್
  • Login or register to post comments
  • 152 hits
  • Email this blog
  • Delicious
  • Google
  • Yahoo
Syndicate content

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು

"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator