Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ದಿನಪತ್ರಿಕೆಗಳು

ಕನ್ನಡಪ್ರಭ ಬದಲಾಗಿದೆ, ನೋಡಿದಿರಾ?

April 17, 2008 - 2:15am — hpn

ಒಂದಷ್ಟು ವರುಷ ಗೂಗಲ್ ನಲ್ಲಿ "Kannada" ಎಂದು ಹುಡುಕಿದವರಿಗೆ ಮೊದಲು ಸಿಗುತ್ತಿದ್ದದ್ದು ಕನ್ನಡ ಪ್ರಭ. ಒಂದು ಕಾಲದಲ್ಲಿ ಕನ್ನಡ ಸುದ್ದಿಗೆ ಮೊದಲು ಓದುಗರು ನುಗ್ಗುತ್ತಿದ್ದುದು ಅಂತರ್ಜಾಲದಲ್ಲಿ ಇಲ್ಲಿಗೇ. ಈಗೀಗ ಇ-ಪೇಪರ್ ಗಳು ಬಂದು, ಇತರ ವೆಬ್ಸೈಟುಗಳೂ ಸುದ್ದಿ ಹಾಕಲು ಪ್ರಾರಂಭಿಸಿದ ಮೇಲೆ ಗಮನ ಬೇರೆಡೆಯೂ ಹರಿದಿದೆ.

ವಿಜಯ ಕರ್ನಾಟಕ ತನ್ನ ಇ-ಪೇಪರ್ ಗೆ direct access ಕೊಟ್ಟು ಓದುಗರನ್ನು ಹಿಡಿದಿಟ್ಟುಕೊಂಡಂತಿದೆ. ಪ್ರಜಾವಾಣಿಯವರು ಇ-ಪೇಪರ್ ಕೊಟ್ಟದ್ದೇನೋ ನಿಜ, ಆದರದನ್ನು ಓದುವುದಕ್ಕೆ ತೊಡಕು, ತೊಂದರೆಯಾಗುವಂತೆ ಮಾಡಿಟ್ಟು ಓದುಗರನ್ನು ಕಳಕೊಂಡಿರುವಂತಿದೆ (ತಮಾಷೆಯೆಂದರೆ ವಿ.ಕ ಮತ್ತು ಪ್ರಜಾವಾಣಿ - ಇವೆರಡರ ಇ-ಪೇಪರ್ ಸವಲತ್ತನ್ನು ಒಂದೇ ಕಂಪೆನಿ ರೆಡಿ ಮಾಡಿರುವುದು. ಬಳಸಲಾಗುತ್ತಿರುವ ತಂತ್ರಾಂಶದ ಆವೃತ್ತಿ ಮಾತ್ರ ಬೇರೆ ಇರುವಂತಿದೆ. ಇತ್ತೀಚೆಗೆ ವಿ.ಕ ಇ-ಪೇಪರ್ ಸುಮಾರು ಹೊತ್ತು ಡೌನ್ ಆಗಿರೋದುಂಟು ಕೂಡ.)
ಕನ್ನಡ ಪ್ರಭದ ಇ-ಪೇಪರ್ manual uploadಉ. ವಿ.ಕ ಅಥವ ಪ್ರಜಾವಾಣಿಯ ಇ-ಪೇಪರ್ ಆವೃತ್ತಿಗಳಲ್ಲಿ ಸಿಗುವ ಸವಲತ್ತುಗಳು (features) ಇದರಲ್ಲಿಲ್ಲ.

ಇತ್ತೀಚೆಗಷ್ಟೆ ಕನ್ನಡಪ್ರಭದ look and feel ಬದಲಾದಂತಿದೆ. ಹೊಸ ಲುಕ್ ಹೊರನೋಟಕ್ಕೆ ಬಹಳ ಚೆನ್ನಾಗಿದೆ. ಹಿಂದಿನದ್ದಕ್ಕಿಂತ ಹೆಚ್ಚು usable ಆಗಿದೆ.
ಆದರೆ ಹಿಂದಿನಂತೆ ಯೂನಿಕೋಡ್ ಅಲ್ಲದ ಫಾಂಟುಗಳೇ ಉಳಿದು ಹೊಸ ಮೆರುಗು ಕ್ಷೀಣವಾದಂತಿದೆ.  ಮುಂದೆ ಓದಿ »

  • KannadaPrabha
  • ಕನ್ನಡ
  • ಕನ್ನಡಪ್ರಭ
  • ದಿನಪತ್ರಿಕೆಗಳು
  • ಯೂನಿಕೋಡ್
  • ಸುದ್ದಿಪತ್ರಿಕೆಗಳು
Ornamental seperator
  • hpn ರವರ ಬ್ಲಾಗ್
  • Login or register to post comments
  • 237 hits
  • Email this blog
  • Delicious
  • Google
  • Yahoo
Syndicate content

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • prasannasp
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 12, 2008 - 3:32pm
  • prasannasp
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 2:58pm
  • Sunil Jayaprakash
    ಉ: ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
    May 12, 2008 - 2:49pm
  • madhava_hs
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 2:38pm
  • roopablrao
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 2:12pm
  • ಗಣೇಶ
    ಉ: ದಾವೂದ್ ಇಬ್ರಾಹಿಂ ಬಂಧನ......ನಂತರ
    May 12, 2008 - 2:12pm
  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:59pm
  • vikashegde
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 1:38pm
  • vikashegde
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:23pm
  • sushil
    ಉ: ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ?
    May 12, 2008 - 1:19pm
ಇನ್ನಷ್ಟು

ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator