ಜೀವನದಲ್ಲಿ ದೇವರಲ್ಲಿ ನಾನೇನಾದರು ಕೇಳೋದಾದ್ರೆ... ಅದೊಂದೆ.....
"ಶ್ರದ್ಧೆ" ಮುಂದೆ ಓದಿ »
ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ
(ಫೋಟೋ : Farhad Contractor)
ವಾರದ ಲೇಖನ ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? । ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।। ಅನ್ಯಾಯದುನ್ಮತ್ತ ಕೋಲಾಹಲದ ಲೋಕ । ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।
— ಡಿ.ವಿ.ಜಿ.