ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಸಂಗೀತೋತ್ಸವ

ರಾಮನವಮಿಯ ದಿನ ಬೇರೆಯದೊಂದು ಸ್ಮರಣೆ

April 19, 2008 - 6:12am — hamsanandi

ಕಳೆದ ಭಾನುವಾರ ರಾಮನವಮಿ ಇತ್ತು. ರಾಮ ಹುಟ್ಟಿದ ದಿನ ದಶರಥನ ಅರಮನೆಯ ಅಡುಗೆಮನೆಯಲ್ಲಿದ್ದ ದಿನಸಿ ಎಲ್ಲ ಖಾಲಿಯಾಗಿ, ಕಡೆಗೆ ಬಂದವರಿಗೆಲ್ಲ ಪಾನಕ, ನೀರುಮಜ್ಜಿಗೆ ಕೊಟ್ಟು ಕಳಿಸಿದ್ದ ಕಥೆ ಗೊತ್ತೇ ಇದೆ ಎಲ್ಲರಿಗೂ. ಅದಕ್ಕೇ ತಾನೇ, ನಾವೆಲ್ಲ ರಾಮನವಮಿಯಂದು ರಾಮನಾಮ ಸ್ಮರಣೆಯ ಜೊತೆ, ಪಾನಕ, ಮಜ್ಜಿಗೆ, ಕೋಸುಂಬರಿ ಗೊಜ್ಜವಲಕ್ಕಿ ಸೇವನೆಯ ಕಾರ್ಯಕ್ರಮವನ್ನೇ ಜೋರಾಗಿ ಇಟ್ಟುಕೊಳ್ಳುವುದು?

ರಾಮನವಮಿ ಎಂದರೆ ಅದರ ಜೊತೆಗೇ ನನಗೆ ರಾಮನವಮಿ ಸಂಗೀತೋತ್ಸವಗಳದ್ದೇ ನೆನಪು. ನನ್ನ ಶಾಲಾ-ಕಾಲೇಜು ದಿನಗಳಲ್ಲಿ ರಾಮನವಮಿ ಯಾಕಾದರೂ ಈ ಪರೀಕ್ಷೆಯ ಸಮಯದಲ್ಲಿ ಬರುತ್ತೋ ಅಂತ ಬೈದುಕೊಳ್ಳುತ್ತಿದ್ದೆ. ಯಾವಾಗಲೂ, ಒಳ್ಳೇ ಸಂಗೀತಗಾರರು ಬರುತ್ತಿದ್ದರೆ, ಅದರ ಮರುದಿನವೇ ಪರೀಕ್ಷೆ ಇದ್ದಿರಬೇಕೇ? ಹಾಗಿದ್ದರೂ, ಆದಷ್ಟೂ ತಪ್ಪಿಸದೇ ಹೋಗುತ್ತಿದ್ದವನು ನಾನು. ಅಂದಿನ ದಿನಗಳು ಚೆನ್ನಾಗಿದ್ದವು. ನಮ್ಮ ಊರಿನಲ್ಲಿ ಎಲ್ಲಿ ಸಂಗೀತ ಕಾರ್ಯಕ್ರಮ ನಡೆದರೂ, ಹತ್ತು ನಿಮಿಷಗಳೊಳಗೆ ಅಲ್ಲಿ ಹೋಗಿ ಸೇರಬಹುದಿತ್ತು. ನಾನು ಕೇಳಿದ ಹೆಚ್ಚಿನ ಕಚೇರಿಗಳು ಹೀಗೆ ರಾಮೋತ್ಸವದಲ್ಲಿ (ಅಥವಾ ಗಣೇಶೋತ್ಸವದಲ್ಲಿ) ಕೇಳಿದ್ದವೇ. ಆದರೆ, ಈಗ ಬೆಂಗಳೂರಿನಂತಹ ಊರುಗಳಲ್ಲಂತೂ ಇಂತಹದ್ದೇ ಕಡೆ ನಡೆಯುವ ಕಾರ್ಯಕ್ರಮಕ್ಕೆ ಹೋಗಬೇಕೆಂದರೆ, ಅರ್ಧ ದಿನವೆಲ್ಲ ರಸ್ತೆಯ ಮೇಲೇ ಇರಬಹುದಷ್ಟೆ. ಪುಣ್ಯಕ್ಕೆ ಎಲ್ಲಾ ಕಡೆ ಗುಡಿ ಗೋಪುರವಿದ್ದಲ್ಲೆಲ್ಲ ಒಂದಲ್ಲ ಒಂದು ಸಂಗೀತ ಕಾರ್ಯಕ್ರಮ ನಡೆಯುವುದರಿಂದ, ಆಸಕ್ತರಿಗೆ ಅಂತಹ ಖೋತಾ ಆಗಲಾರದು. ಆದರೂ, ಕೋಟೆ ಹೈಸ್ಕೂಲ್ ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾದರೆ ಆ ಸೊಗಸೇ ಬೇರೆ.  ಮುಂದೆ ಓದಿ »

  • ಕನ್ನಡ
  • ಟೋಸ್ಟ್ ಮಾಸ್ಟರ್ಸ್
  • ನೆನಪುಗಳು
  • ಸಂಗೀತೋತ್ಸವ
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 632 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:48am
  • savithasr
    ಉ: ಪ್ರಶ್ನೆ 230308.....?
    August 22, 2008 - 8:31am
  • mahesha
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:17am
  • mahesha
    ಉ: ಎಲ್ಲ ತುಸುಹೊತ್ತು...
    August 22, 2008 - 8:09am
  • mahesha
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 8:05am
ಇನ್ನಷ್ಟು


ಮಕ್ಕಳ ಸ್ಕೂಲ್ ಮನೇಲಲ್ವೇ

— ಬೀchi

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator