ಬರವಣಿಗೆ
ಹೊರಟಿದೆ ಎತ್ತ, ನಮ್ಮ ಸಾಹಿತ್ಯ?
July 9, 2008 - 11:25pm — Chamarajಕನ್ನಡದಲ್ಲಿ ಕಾವ್ಯ ಸತ್ತಿದೆ.
ಇದರರ್ಥ ಕವಿತೆಗಳನ್ನು ಬರೆಯುವವರು ಇಲ್ಲವೆ೦ದಲ್ಲ. ಅವರ ಸ೦ಖ್ಯೆ ಮೊದಲಿಗಿ೦ತ ಹೆಚ್ಚಾಗಿದೆ. ಆದರೆ ಅವರು ಬರೆದಿದ್ದನ್ನೆಲ್ಲಾ ಕವಿತೆ ಎ೦ದು ಒಪ್ಪಿಕೊಳ್ಳುವುದು ಕಷ್ಟ. ಅದಕ್ಕೆ ಹೇಳಿದ್ದು ಕನ್ನಡದಲ್ಲಿ ಕಾವ್ಯ ಸತ್ತಿದೆ ಎ೦ದು. ಮುಂದೆ ಓದಿ »

ನುಡಿ ಚಿತ್ರ ಬರೆಯಲು ಕಲಿತಿದ್ದು
July 9, 2008 - 10:12am — Chamarajಒಂದೆರಡು ಘಟನೆಗಳನ್ನು ಹೇಳುವ ಮೂಲಕ ವಿಷಯಕ್ಕೆ ಬರುವುದು ಸುಲಭ ಅನ್ನಿಸುತ್ತಿದೆ.
ಪತ್ರಿಕೋದ್ಯಮಕ್ಕೆ ಬಂದ ಪ್ರಾರಂಭಿಕ ದಿನಗಳವು. ಅಪರಾಧ ಸುದ್ದಿಯನ್ನು ಬರೆದು ಅನುಭವವಿದ್ದ ನನ್ನನ್ನು, ನುಡಿ ಚಿತ್ರದತ್ತ ಹೊರಳಿಸಲು ಮಿತ್ರ ಆನಂದತೀರ್ಥ ಪ್ಯಾಟಿ ಯತ್ನಿಸುತ್ತಿದ್ದರು. ಮುಂದೆ ಓದಿ »

- Chamaraj ರವರ ಬ್ಲಾಗ್
- Login or register to post comments
- 150 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಬರವಣಿಗೆಯ ಕನ್ನಡದ ದಿಕ್ಕು
June 5, 2008 - 1:13pm — shreekant.mishrikotiಕನ್ನಡದಲ್ಲಿ ಸಂಸ್ಕೃತದ ಅತಿಬಳಕೆಯಿಂದ , ಸಂಸ್ಕೃತದ ಕಾಗುಣಿತ(ಸ್ಪೆಲ್ಲಿಂಗ್ಸ್ ) ನಿಂದಾಗಿ ಹಳ್ಳಿಗರಿಗೆ ಮತ್ತು ಸಂಸ್ಕೃತದ ಪರಿಚಯ ಇಲ್ಲದವರಿಗೆ ( ಅಂದರೆ ’ಕೆಳ’ ಎಂದು ತಿಳಿದಿರುವ ಜಾತಿಯ ಜನಕ್ಕೆ) ತೊಂದರೆ ಆಗಿದೆಯಂತೆ . ಅದಕ್ಕಾಗಿ ಮಹಾಪ್ರಾಣ , ಷ ಇತ್ಯಾದಿ ಅಕ್ಷರಗಳನ್ನು ತೆಗೆದು ಹಾಕಿ ಎಂಬ ವಾದ ಒಂದೆಡೆ ಎದ್ದಿದೆ . ಮುಂದೆ ಓದಿ »

ಹಾಗೆ ಬೆಳೆಯಿತು ಬರವಣಿಗೆಯೆಡೆಗಿನ ಪ್ಯಾಶನ್!
April 25, 2008 - 1:40am — uniquesupri
ಮೂಲ ಲೇಖನ ಇಲ್ಲಿ ಪ್ರಕಟವಾಗಿತ್ತು...
............. ಮುಂದೆ ಓದಿ »


RSS: