ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಮಾಸ್ತಿ ವೆಂಕಟೇಶ ಅಯ್ಯಂಗಾರ್

ಮರೆಯಲಾರದ ಸಣ್ಣ ಕಥೆಗಳು - ೩ : ರಂಗನಹಳ್ಳಿ ರಾಮ

April 28, 2008 - 10:57pm — hamsanandi

ಈ ಹಿಂದೆ ಒಂದೋ, ಎರಡೋ ನೆನಪಿನಲ್ಲುಳಿದ ಕಥೆಗಳ ಬಗ್ಗೆ ಬರೆದಿದ್ದೆ. ಇವತ್ತು ನೆನಪಿಗೆ ಬಂದ ಕಥೆ ಮಾಸ್ತಿ ವೆಂಕಟೇಶಯ್ಯಂಗಾರರ ’ರಂಗನಹಳ್ಳಿ ರಾಮ’.

ಈ ಕಥೆ ಬ್ರಿಟಿಷರ ಕಾಲದ್ದು. ಮೈಸೂರು ಪ್ರಾಂತ್ಯದಲ್ಲಿ ಒಂದೂರು ರಂಗನಹಳ್ಳಿ. ಅಲ್ಲಿನ ಹಬ್ಬಗಳಲ್ಲಿ ಕೋಲಾಟವಾಡುವ ರೂಢಿ ಇತ್ತು. ಇಂಥ ಸಮಯಗಳಲ್ಲಿ ಅವರು ಆಡುತ್ತಿದ್ದಿದ್ದು ’ಕಣ್ಣಾಮುಚ್ಚೇ ಕಾಡೇಗೂಡೇ ರಂಗನಹಳ್ಳಿ ರಾಮನಹಾಡೇ’ ಎನ್ನುವ ಹಾಡಿಗೆ. ಹಾಡಿನ ಪೂರ್ತಿ ಅರ್ಥ ಯಾರಿಗೂ ತಿಳಿದಿರಲಿಲ್ಲ. ಆದರೆ, ಅದು ತಮ್ಮೂರಿನ ಬಗ್ಗೆ ಬರೆದ ಹಾಡು ಎಂದು ಕಿವಿಮಾತಿನಿಂದರಿತಿದ್ದರು.

ಆದರೆ, ರಂಗನಹಳ್ಳಿಯಲ್ಲಿದ್ದಿದ್ದು ರಾಮನ ಗುಡಿಯಲ್ಲ. ಬದಲಿಗೆ ರಂಗನಾಥನ ಗುಡಿ. ಹಾಗಾಗಿ ಇದೊಂದು ಒಗಟಾಗಿಹೋಗಿತ್ತು.  ಮುಂದೆ ಓದಿ »

  • ಆರ್ಥರ್ ಕಾನನ್ ಡಾಯಲ್
  • ಕತೆ
  • ಮಾಸ್ತಿ ವೆಂಕಟೇಶ ಅಯ್ಯಂಗಾರ್
~.~
  • hamsanandi ರವರ ಬ್ಲಾಗ್
  • Login or register to post comments
  • 277 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 10:17am
  • girish.rajanal
    ಉ: ಭಾವಾಭಿಷೇಕ
    July 5, 2008 - 10:17am
  • Sunil Jayaprakash
    ಉ: ಜಿಮೇಲ್ ಕನ್ನಡ
    July 5, 2008 - 10:16am
  • omshivaprakash
    ಉ: kannada kanda
    July 5, 2008 - 9:38am
  • hamsanandi
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 5, 2008 - 9:29am
  • Narayana
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:29am
  • omshivaprakash
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20am
  • cmariejoseph
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 7:09am
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 5:52am
  • ಕೇವೆಂ
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 1:42am
ಇನ್ನಷ್ಟು


ಆಡದೆಲೆ ಕೊಡುವವನು ರೂಢಿಯೊಳಗುತ್ತಮನು
ಆಡಿ ಕೊಡುವವ ಮಧ್ಯಮನು
ಅಧಮ ತಾನಾಡಿ ಕೊಡದವನು ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator