23
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಪತ್ರಕರ್ತ

ಕರ್ನಾಟಕ ಚುನಾವಣೆ-ಎರಡು ಹಂತಗಳು

May 18, 2008 - 1:18pm
Chamaraj
ಕರ್ನಾಟಕ ಚುನಾವಣೆ ಹೊಸದೊಂದು ಹೊಸ್ತಿಲು ತಲುಪಿದೆ. ಎಲ್ಲ ಲೆಕ್ಕಾಚಾರಗಳು ಬಹುತೇಕ ಸರಿಯಾದರೆ, ಬಿಜೆಪಿ ಸರಳ ಬಹುಮತದ ಹತ್ತಿರ ಬರಲಿದೆ. ಎಲ್ಲ ವಾದ-ವಿವಾದಗಳನ್ನು ಮೀರಿ ಪ್ರಥಮ ಬಿಜೆಪಿ ಸರ್ಕಾರ (ಈ ಹಿಂದೆ ಆಗಿದ್ದು ಸಮ್ಮಿಶ್ರ ಸರ್ಕಾರ) ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುವ ಲಕ್ಷಣಗಳು ಸ್ಪಷ್ಟ.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಮಧ್ಯಮದಲ್ಲೇ ಉಳಿದ ಮಾಧ್ಯಮ

August 9, 2008 - 10:18pm
Chamaraj
(ಶಶಿಕುಮಾರ್‌ ಅವರು ಸಂಪದದಲ್ಲಿ ಬರೆದಿದ್ದ ಲೇಖನಕ್ಕೆ ಪ್ರತಿಕ್ರಿಯೆ/ಪೂರಕವಾಗಿ ಇದನ್ನು ಬರೆಯುತ್ತಿದ್ದೇನೆ. ಮೂಲ ಲೇಖನವನ್ನು http://sampada.net/a... ದಲ್ಲಿ ನೋಡಬಹುದು )
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಪ್ರಶ್ನೆಗಳಿಗೆ ಉತ್ತರಿಸದ ಪಲಾಯನವಾದ

October 21, 2008 - 6:46am
Chamaraj
ಎರಡು ರೀತಿಯ ವ್ಯಕ್ತಿಗಳು ಈ ವಾರ ಅನಾವರಣಗೊಂಡಿದ್ದಾರೆ. ಒಂದು ಎಸ್.ಎಲ್. ಭೈರಪ್ಪ. ಇನ್ನೊಂದು ನಮ್ಮ ಸೋ ಕಾಲ್ಡ್ ಬುದ್ಧಿಜೀವಿಗಳು ಮತ್ತು ಪತ್ರಕರ್ತರು.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

ರಂಪಾಟ ಯಾರದು ರಮ್ಯಂದಾ !

May 31, 2009 - 8:18pm
umeshkumar
ಪಾಪ ! ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಒಂದು ವರ್ಷದ ಸಂಭ್ರಮದಲ್ಲಿದ್ರು. ಪ್ರಚಾರಕ್ಕೋಸ್ಕರ ಏನೆಲ್ಲಾ ಕಸರತ್ತು ಮಾಡ್‌ಬಹುದು ಅದೆಲ್ಲಾ ಮಾಡಿದ್ರು. ಆದರೇನು ಮಾಡೋದು ಇವತ್ತಿನ ದಿನಾನೇ ಹಾಗಿತ್ತೋ ಏನೋ ? ಒಂದೆಡೆ ಬಿಜೆಪಿ "ನಿಷ್ಠ" ಯತ್ನಾಳ್ ಹೇಳಿದ್ದು, ಸುದ್ದಿ ಮಾಧ್ಯಮದಲ್ಲಿ ಹೆಡ್‌ಲೈನ್ ಜಾಗ ಕಸಿದುಕೊಂಡಿತು.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.5 (2 votes)
To prevent automated spam submissions leave this field empty.
Subscribe to ಪತ್ರಕರ್ತ