ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಒಂಟಿತನ

ಹೀಗೇ ಅತ್ತು, ಸುಮ್ಮನಾಗುವ ಹೊತ್ತು!

June 3, 2008 - 6:46pm — pallavi.dharwad

ನಿನ್ನೆ ಬೆಳಿಗ್ಗೆಯಿಂದ ಏಕೋ ಖಿನ್ನತೆ.

ಒಂದು ಸುತ್ತು ಅತ್ತು ಸುಮ್ಮನಾಗಿದ್ದರೂ ದುಃಖ ಮಡುಗಟ್ಟಿದಂತಿರುವ ಮೋಡ ಯಾವಾಗ ಬೇಕಾದರೂ ಅಳಲು ಸಿದ್ಧವಾಗಿದೆ. ಹೊರಗೆ ಮಂಕು ಆಕಾಶ. ವಸುಂಧರೆಗೆ ಬೈದ ನಾಚಿಕೆಯೇನೋ, ಸೂರ್ಯ ತಲೆ ಮರೆಸಿಕೊಂಡಿದ್ದಾನೆ. ಹಸಿರು ತುಂಬಿದ ರಸ್ತೆಗಳು ಮೋಡದ ಕಣ್ಣೀರಿಗೆ ತೋಯ್ದು ಕಪ್ಪಾಗಿ ಕಾಣುತ್ತಿವೆ. ಒಳಗೆ ಅವ್ವ ಒಗ್ಗರಣೆ ಕೊಡುವ ಸದ್ದು. ಗಾಳಿಯಲ್ಲಿ ಹಿತವಾದ ಘಮ. ಆಕಾಶವಾಣಿ ಧಾರವಾಡದಲ್ಲಿ ಚೌಡಿಕೆ ಪದದ ರಣನ. ಅಪ್ಪ ಪೇಪರ್‌ ಓದುತ್ತಿರಬೇಕು. ನಾನು ಮೌನವಾಗಿ ಕೂತು ಖಿನ್ನತೆಯನ್ನು ಅಕ್ಷರಗಳನ್ನಾಗಿಸುತ್ತಿದ್ದೇನೆ.

ಏಕೋ ಬೇಸರ. ಅಡಿಗರು ನೆನಪಾಗುತ್ತಾರೆ. ’ಮತ್ತದೇ ಬೇಸರ, ಏನೋ ಕಾಡಲು, ಏನೋ ತೀಡಲು ಹೊತ್ತಿ ಉರಿವುದು ಕಾತರ’ (ಪೂರ್ತಿ ನುಡಿ ನೆನಪಾಗುತ್ತಿಲ್ಲ). ನನ್ನ ಮನದಲ್ಲಿ ಬೇಸರವೊಂದಿದೆ. ಆದರೆ, ಕಾತರ ಇಲ್ಲವಾದಂತಿದೆ.

ಐ-ಪಾಡ್‌ನಿಂದ ಸೋಸಿ ಬರುತ್ತಿದೆ ’ಭಾವಸಂಗಮ’ದಲ್ಲಿಯ ಕವನ. ’ದೂರದೊಂದು ತೀರದಿಂದ, ತೇಲಿ ಪಾರಿಜಾತ ಬಂಧ, ದಾಟಿ ಬಂತು ಬೇಲಿ ಸಾಲ, ಮೀಟಿ ಹಳೆಯ ಮಧುರ ನೋವ’. ಮನಸ್ಸಿನೊಳಗಿಂದ ಖಿನ್ನತೆ ಮತ್ತಷ್ಟು ಒಸರುತ್ತದೆ. ’ಎಲ್ಲಿ ಜಾರಿತೋ ಮನವು...!’  ಮುಂದೆ ಓದಿ »

  • ಒಂಟಿತನ
  • ಖಿನ್ನತೆ
  • ಮಳೆ
  • ಮೋಡ
~.~
  • pallavi.dharwad ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 650 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅನಾಮಧೇಯರಾಗಿರುವ ಖುಷಿ!

June 1, 2008 - 1:20pm — pallavi.dharwad

ಒಮ್ಮೆ ಸುಮ್ಮನೇ ಯೋಚಿಸಿ ನೋಡಿ!  ಮುಂದೆ ಓದಿ »

  • ಅಭಿಮಾನ
  • ಒಂಟಿತನ
  • ಜನಪ್ರಿಯತೆ
  • ವ್ಯಕ್ತಿ
~.~
  • pallavi.dharwad ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 324 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 7, 2008 - 9:45am
  • mahesha
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:45am
  • srinivasps
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:16am
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 8:48am
  • mahesha
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:45am
  • savithasr
    ಉ: ಗಾಂಧೀಸ್ಮರಣೆ
    October 7, 2008 - 8:28am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:01am
  • shylaswamy
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
    October 7, 2008 - 7:58am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 7:57am
  • Sunil Jayaprakash
    ಉ: ಸ್ವಲ್ಪನಗಿ
    October 7, 2008 - 7:42am
ಇನ್ನಷ್ಟು


ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator