ಶಂಕರ ಭಟ್ಟರು
ಬರವಣಿಗೆಯ ಕನ್ನಡದ ದಿಕ್ಕು
June 5, 2008 - 1:13pm — shreekant.mishrikotiಕನ್ನಡದಲ್ಲಿ ಸಂಸ್ಕೃತದ ಅತಿಬಳಕೆಯಿಂದ , ಸಂಸ್ಕೃತದ ಕಾಗುಣಿತ(ಸ್ಪೆಲ್ಲಿಂಗ್ಸ್ ) ನಿಂದಾಗಿ ಹಳ್ಳಿಗರಿಗೆ ಮತ್ತು ಸಂಸ್ಕೃತದ ಪರಿಚಯ ಇಲ್ಲದವರಿಗೆ ( ಅಂದರೆ ’ಕೆಳ’ ಎಂದು ತಿಳಿದಿರುವ ಜಾತಿಯ ಜನಕ್ಕೆ) ತೊಂದರೆ ಆಗಿದೆಯಂತೆ . ಅದಕ್ಕಾಗಿ ಮಹಾಪ್ರಾಣ , ಷ ಇತ್ಯಾದಿ ಅಕ್ಷರಗಳನ್ನು ತೆಗೆದು ಹಾಕಿ ಎಂಬ ವಾದ ಒಂದೆಡೆ ಎದ್ದಿದೆ . ಮುಂದೆ ಓದಿ »





RSS: