ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಗೋಲಿಬಾರ್‌

ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧

June 15, 2008 - 6:12pm — pallavi.dharwad

ಭಾಗ-೧

ಒಂದು ವಾರದ ಬೆಳವಣಿಗೆಗಳು ಒಂದಕ್ಕಿಂತ ಒಂದು ಆಘಾತಕಾರಿಯಾಗಿವೆ.

ರಸಗೊಬ್ಬರ ಗಲಾಟೆ ಧಾರವಾಡದ ಮಟ್ಟಿಗೆ ಖಂಡಿತ ಹೊಸದಲ್ಲ. ಆದರೆ, ಅದು ದೊಂಬಿಯ ರೂಪಕ್ಕೆ ತಿರುಗಿದ್ದು ತೀರಾ ಅಪರೂಪ. ನಾನು ಚಿಕ್ಕವಳಿದ್ದಾಗಿಂದ ನೋಡಿದ್ದೇನೆ. ಪ್ರತಿ ವರ್ಷ ಮೊದಲ ಮಳೆ ಬೀಳುತ್ತಲೇ ಸಿಬಿಟಿ (ಸಿಟಿ ಬಸ್‌ ಟರ್ಮಿನಸ್‌) ಸುತ್ತಮುತ್ತಲಿನ ಗೊಬ್ಬರ ಹಾಗೂ ಬಿತ್ತನೆ ಬೀಜ ಮಾರುವ ಅಂಗಡಿಗಳಲ್ಲಿ ರೈತರ ದಂಡು ಕಂಡು ಬರುತ್ತಿತ್ತು. ಒಮ್ಮೆಮ್ಮೆ ಬೇಕಾದ ಬಿತ್ತನೆ ಬೀಜದ ಕೊರತೆಯಿಂದಾಗಿ, ರೈತರು ಹಾಗೂ ಅಂಗಡಿಕಾರರ ನಡುವೆ ವಾಗ್ಯುದ್ಧ ನಡೆಯುತ್ತಿತ್ತು. ಆದರೆ, ಅದು ಗಲಾಟೆಯಾದ ಸಂದರ್ಭಗಳು ತೀರಾ ಅಪರೂಪ.

ಆಗ ರಸಗೊಬ್ಬರದ ಹುಚ್ಚೂ ಇಷ್ಟೊಂದು ಕಂಡು ಬರುತ್ತಿದ್ದಿಲ್ಲ. ಬಂಡಿಗೊಬ್ಬರ ಎಂದು ಕರೆಯಲ್ಪಡುವ ಕೊಟ್ಟಿಗೆ ಗೊಬ್ಬರದ ಮೇಲೆಯೇ ರೈತರು ಹೆಚ್ಚು ಅವಲಂಬಿತರಾಗಿದ್ದರು. ಉಳ್ಳ ರೈತರು ಮಾತ್ರ ರಸಗೊಬ್ಬರ ಬಳಸುತ್ತಿದ್ದರು.  ಮುಂದೆ ಓದಿ »

  • ಗೋಲಿಬಾರ್‌
  • ಧಾರವಾಡ
  • ರಸಗೊಬ್ಬರ
  • ರಾಜಕೀಯ
  • ಹಾವೇರಿ
  • ಹಿಂಸಾಚಾರ
~.~
  • pallavi.dharwad ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 291 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹಾವೇರಿಯಲ್ಲಿ ನಡೆದಿದ್ದು ಏನು?

June 13, 2008 - 3:57pm — Chamaraj

 ಮುಂದೆ ಓದಿ »

  • ಗೋಲಿಬಾರ್‌
  • ಪ್ರಚಲಿತ
  • ರಸಗೊಬ್ಬರ
  • ರಾಜಕೀಯ
  • ಹಿಂಸೆ
~.~
  • Chamaraj ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 467 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
ಇನ್ನಷ್ಟು


ಹಣವೊಂದನ್ನು ಬಿಟ್ಟು ಬೇರೇನನ್ನೂ ಗಳಿಸದ ವ್ಯವಹಾರವು ಕಳಪೆ ವ್ಯವಹಾರ.

— ಹೆನ್ರಿ ಫೋರ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator