ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

satopanth

ಸಾತೋಪಂಥ್ ಸರೋವರ

June 25, 2008 - 4:42pm — keerthi2kiran
DSC00180small.JPG

ಸಾತೋಪಂಥ್ ಸರೋವರ ಹಿಮಾಲಯದ ಮಡಿಲಲ್ಲಿ ಅನೇಕ ಪರ್ವತ ಶಿಖರಗಳ ಮಧ್ಯೆ ಸ್ಥಿತವಾಗಿರುವ ಒಂದು ಸಣ್ಣ ಸರೋವರ. ಇದು ಚೌಕಂಭಾ, ನೀಲಕಂಠ್ , ಪಾರ್ವತಿ, ಸ್ವರ್ಗರೋಹಿಣಿ ಮುಂತಾದ ಅನೇಕ ಪರ್ವತಗಳ ನಡುವಿನ ಕಣಿವೆಯಲ್ಲಿರುವ ಈ ಸರೋವರ ಬಹಳ ಪವಿತ್ರ ಸ್ಥಳ. ತ್ರಿಕೋನಾಕಾರದಲ್ಲಿರುವ ಈ ಸರೋವರದ ಮೂರು ತುದಿಗಳಲ್ಲಿ ತ್ರಿಮೂರ್ತಿಗಳು ಸ್ಥಿತವಾಗಿರುವರೆಂದು ನಂಬಿಕೆ.
ಸಾತೋಪಂಥ್ ಯಾತ್ರೆ ಬದರಿನಾಥದಿಂದ ಪ್ರಾರಂಭವಾಗುತ್ತದೆ. ಅಲ್ಲಿಂದ ೩ಕಿ.ಮೀ. ದೂರದಲ್ಲಿ ಮಾನಾ ಎಂಬ ಹಳ್ಳಿ ಸಿಗುತ್ತದೆ. ಇಲ್ಲಿಂದ ಮುಂದೆ ಜನ ಸಂಚಾರ ಇರುವುದಿಲ್ಲ. ರಾತ್ರಿ ತಂಗಲು ಟೆಂಟ್ ಗಳನ್ನೂ, ತಿನ್ನಲು ಆಹಾರವನ್ನೂ ಕೊಂಡೊಯ್ಯಬೇಕಾಗುತ್ತದೆ. ೨೫ಕಿ.ಮೀ. ದೂರದಲ್ಲಿರುವ ಈ ಸರೋವರಕ್ಕೆ ಹೋಗಿಬರಲು ನಮಗೆ ಬೇಕಾಗಿದ್ದು ೫ ದಿನಗಳು.
ದಾರಿ ಬಹಳ ದುರ್ಗಮವಾಗಿದ್ದು ಕೊರೆಯುವ ಚೆಳಿಯಲ್ಲಿ ಹಿಮನದಿಗಳ ಮೇಲೆ ಜಾರುತ್ತಾ, ಬೀಳುತ್ತ, ಉರುಳುವ ಬಂಡೆಗಳ ನಡುವೆ ಸಾಗಬೇಕಾಗುತ್ತದೆ. ದಾರಿಯಲ್ಲಿ ದೂರದ ಬೆಟ್ಟಗಳಲ್ಲಿ ಆಗುತ್ತಿರುವ ಅವಲಾಂಚೆಗಳ ಸದ್ದು ಗುಡುಗಿನಂತೆ ಕೇಳಿಸುತ್ತಿರುತ್ತದೆ.
ಇನ್ನೊಂದು ವಿಶೇಷವೇನೆಂದರೆ ಪಾಂಡವರು ಸ್ವರ್ಗಕ್ಕೆ ಹೊರಟದ್ದು ಈ ದಾರಿಯಲ್ಲೇ ಅಂತೆ. ಸಾತೋಪಂಥ್ ಸರೋವರದವರೆಗೂ ತಲುಪಿದ್ದು ಬರೀ ಧರ್ಮರಾಯ ಮಾತ್ರ. ಸ್ವರ್ಗರೋಹಿಣಿ ಹಿಮನದಿಯ ಮೇಲೆ ನಡೆದು ಹೋದಾಗ ಅವನಿಗೆ ಸ್ವರ್ಗದ ಮೆಟ್ಟಿಲುಗಳು ಕಂಡವಂತೆ. ನಮಗಂತೂ ಸಾತೋಪಂಥದ ದಾರಿಯೇ ಭೂಮಿಯ ಮೇಲಿನ ಸ್ವರ್ಗ ಎನಿಸಿತು.  ಮುಂದೆ ಓದಿ »

  • adventure
  • badrinath
  • high altitude lake
  • himAlaya
  • satopanth
  • travel
  • trekking
~.~
  • keerthi2kiran ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 500 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • amrith
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 9:58am
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 7, 2008 - 9:45am
  • mahesha
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:45am
  • srinivasps
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:16am
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 8:48am
  • mahesha
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:45am
  • savithasr
    ಉ: ಗಾಂಧೀಸ್ಮರಣೆ
    October 7, 2008 - 8:28am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:01am
  • shylaswamy
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
    October 7, 2008 - 7:58am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 7:57am
ಇನ್ನಷ್ಟು


ಸತ್ಯದಿಂದ ಭೂಮಿಯು ನಿಂತಿದೆ, ಸತ್ಯದಿಂದಲೇ ಸೂರ್ಯನು ಹುಟ್ಟುತ್ತಾನೆ, ಸತ್ಯದಿಂದಲೇ ಗಾಳಿಯು ಬೀಸುತ್ತದೆ, ಸತ್ಯದಿಂದಲೇ ನೀರು ಹರಿಯುತ್ತದೆ.

— ನಾರದಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator