ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

high altitude lake

ಸಾತೋಪಂಥ್ ಸರೋವರ

June 25, 2008 - 4:42pm — keerthi2kiran
DSC00180small.JPG

ಸಾತೋಪಂಥ್ ಸರೋವರ ಹಿಮಾಲಯದ ಮಡಿಲಲ್ಲಿ ಅನೇಕ ಪರ್ವತ ಶಿಖರಗಳ ಮಧ್ಯೆ ಸ್ಥಿತವಾಗಿರುವ ಒಂದು ಸಣ್ಣ ಸರೋವರ. ಇದು ಚೌಕಂಭಾ, ನೀಲಕಂಠ್ , ಪಾರ್ವತಿ, ಸ್ವರ್ಗರೋಹಿಣಿ ಮುಂತಾದ ಅನೇಕ ಪರ್ವತಗಳ ನಡುವಿನ ಕಣಿವೆಯಲ್ಲಿರುವ ಈ ಸರೋವರ ಬಹಳ ಪವಿತ್ರ ಸ್ಥಳ. ತ್ರಿಕೋನಾಕಾರದಲ್ಲಿರುವ ಈ ಸರೋವರದ ಮೂರು ತುದಿಗಳಲ್ಲಿ ತ್ರಿಮೂರ್ತಿಗಳು ಸ್ಥಿತವಾಗಿರುವರೆಂದು ನಂಬಿಕೆ.
ಸಾತೋಪಂಥ್ ಯಾತ್ರೆ ಬದರಿನಾಥದಿಂದ ಪ್ರಾರಂಭವಾಗುತ್ತದೆ. ಅಲ್ಲಿಂದ ೩ಕಿ.ಮೀ. ದೂರದಲ್ಲಿ ಮಾನಾ ಎಂಬ ಹಳ್ಳಿ ಸಿಗುತ್ತದೆ. ಇಲ್ಲಿಂದ ಮುಂದೆ ಜನ ಸಂಚಾರ ಇರುವುದಿಲ್ಲ. ರಾತ್ರಿ ತಂಗಲು ಟೆಂಟ್ ಗಳನ್ನೂ, ತಿನ್ನಲು ಆಹಾರವನ್ನೂ ಕೊಂಡೊಯ್ಯಬೇಕಾಗುತ್ತದೆ. ೨೫ಕಿ.ಮೀ. ದೂರದಲ್ಲಿರುವ ಈ ಸರೋವರಕ್ಕೆ ಹೋಗಿಬರಲು ನಮಗೆ ಬೇಕಾಗಿದ್ದು ೫ ದಿನಗಳು.
ದಾರಿ ಬಹಳ ದುರ್ಗಮವಾಗಿದ್ದು ಕೊರೆಯುವ ಚೆಳಿಯಲ್ಲಿ ಹಿಮನದಿಗಳ ಮೇಲೆ ಜಾರುತ್ತಾ, ಬೀಳುತ್ತ, ಉರುಳುವ ಬಂಡೆಗಳ ನಡುವೆ ಸಾಗಬೇಕಾಗುತ್ತದೆ. ದಾರಿಯಲ್ಲಿ ದೂರದ ಬೆಟ್ಟಗಳಲ್ಲಿ ಆಗುತ್ತಿರುವ ಅವಲಾಂಚೆಗಳ ಸದ್ದು ಗುಡುಗಿನಂತೆ ಕೇಳಿಸುತ್ತಿರುತ್ತದೆ.
ಇನ್ನೊಂದು ವಿಶೇಷವೇನೆಂದರೆ ಪಾಂಡವರು ಸ್ವರ್ಗಕ್ಕೆ ಹೊರಟದ್ದು ಈ ದಾರಿಯಲ್ಲೇ ಅಂತೆ. ಸಾತೋಪಂಥ್ ಸರೋವರದವರೆಗೂ ತಲುಪಿದ್ದು ಬರೀ ಧರ್ಮರಾಯ ಮಾತ್ರ. ಸ್ವರ್ಗರೋಹಿಣಿ ಹಿಮನದಿಯ ಮೇಲೆ ನಡೆದು ಹೋದಾಗ ಅವನಿಗೆ ಸ್ವರ್ಗದ ಮೆಟ್ಟಿಲುಗಳು ಕಂಡವಂತೆ. ನಮಗಂತೂ ಸಾತೋಪಂಥದ ದಾರಿಯೇ ಭೂಮಿಯ ಮೇಲಿನ ಸ್ವರ್ಗ ಎನಿಸಿತು.  ಮುಂದೆ ಓದಿ »

  • adventure
  • badrinath
  • high altitude lake
  • himAlaya
  • satopanth
  • travel
  • trekking
~.~
  • keerthi2kiran ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 465 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:48am
  • savithasr
    ಉ: ಪ್ರಶ್ನೆ 230308.....?
    August 22, 2008 - 8:31am
ಇನ್ನಷ್ಟು


ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator