"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ"

— ಕುವೆಂಪು

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ತಾಳ್ಮೆ

ತಾಳುವಿಕೆಗಿಂತನ್ಯ ತಪವು ಇಲ್ಲ

ಕೊಡುವುದಕಿಂತಲೂ ಬೇರೆ ಸಿರಿಯಿಲ್ಲ
ದಿಟವಾಡುವುದಕಿಂತ ನೋಂಪಿ ಮೊದಲಿಲ್ಲ
ನಡತೆ ಒಳ್ಳಿತಿರೆ ಒಸಗೆ ಬೇರೆ ಬೇಕಿಲ್ಲ
ತಾಳ್ಮೆಗೂ ಮೀರುವ ಸೇರಿಕೆಯು ಇಲ್ಲ

ಸಂಸ್ಕೃತ ಮೂಲ - (ಚತುರ್ವರ್ಗ ಸಂಗ್ರಹ ೧-೧೦)

ನ ದಾನತುಲ್ಯಂ ಧನಮನ್ಯದಸ್ತಿ
ನ ಸತ್ಯತುಲ್ಯಂ ವ್ರತಮನ್ಯದಸ್ತಿ |
ನ ಶೀಲತುಲ್ಯಂ ಶುಭಮನ್ಯದಸ್ತಿ  ಮುಂದೆ ಓದಿ »

ಮಕ್ಕಳ ಮೇಲೆ ನಾವೇಕೆ ತಾಳ್ಮೆಗೆಡುತ್ತೇವೆ?

ಮಕ್ಕಳು ರಚ್ಚೆ ಹಿಡಿದಾಗ, ಅವರ ಮೇಲೆ ಎಷ್ಟೇ ಪ್ರೀತಿ ಇದ್ದರೂ ಎಲ್ಲ ತಾಯಂದಿರೂ ತಾಳ್ಮೆ ಕಳೆದುಕೊಳ್ಳುತ್ತಾರೆ. ಏಟು ಸಹಿಸುವಷ್ಟು ದೊಡ್ಡ ಮಗುವಲ್ಲದಿದ್ದರೆ, ಚೆನ್ನಾಗಿ ಬೈಯುತ್ತೇವೆ. ಒರಟಾಗಿ ಎತ್ತಿಳಿಸುತ್ತೇವೆ. ಅವು ಅತ್ತಾಗ, ಮತ್ತೆ ತಾಳ್ಮೆ ಕೆಡುತ್ತದೆ.  ಮುಂದೆ ಓದಿ »

Syndicate content