ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ವಾರಪತ್ರಿಕೆಗಳು

ಸುದ್ದಿ-ಸ್ವಾರಸ್ಯ?

ಸುಧಾ ವಾರಪತ್ರಿಕೆಯಲ್ಲಿ ಹಲವು ವರ್ಷಗಳಿಂದ ಕೊನೆಯ ಪುಟದ ಕಾಲಂ ಹೆಸರು ಇದು. ಕೊಂಚ ತರಲೆ, ಕೊಂಚ ಹಾಸ್ಯ, ಮತ್ತಷ್ಟು ಗೋಡೆಯಿಂದಾಚೆಗಿನ ಸುದ್ದಿ, ಸರಕು. ಆದರೆ ಈ combination ಎಷ್ಟು ಚೆನ್ನಾಗಿ ಒಗ್ಗಿಸಿಕೊಂಡಿದ್ದಾರೆಂದರೆ ಈ ವಿಭಾಗ ನನಗೆ ತಿಳಿದಂತೆ ತುಂಬಾ ಜನಪ್ರಿಯ!  ಮುಂದೆ ಓದಿ »

Syndicate content