ಹೊಗೆ-ಎಂಜಿನ್ ಪೋಪೊಪೆಡೆ,
ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ
ಚರ್ಚಿಲನ ಚುಟ್ಟ.

— ಬಿಳಿಗಿರಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ವಿಸ್ಮಯ

ಪಾಕಿಸ್ತಾನದ ದೇವಾಲಯಗಳು

ವಿಸ್ಮಯಕಾರಿ ಜಗತ್ತಿನಳಗೊಂದಿಷ್ಟು ವಿಸ್ಮಯಗಳು ; ಬರ್ಮುಡ ಟ್ರೈ ಅನ್ಗಲ್ ಭಾಗ-3

ಮುಂದುವರೆಸುವ ಮೊದಲು ಒಂದು ಹಾಟ್ ನ್ಯೂಸ್ , " ಇತ್ತೀಚಿಗೆ, ಕಾಣದ ಕೈಯ ಕೈವಾಡವಿರಬಹುದು ಎಂದು ಶಂಕಿಸಲಾಗಿರುವ ಕೊನೆಯ ಘಟನೆ ನಡೆದಿರೋದು ಡಿಸೆಂಬರ್ ೧೫ , ೨೦೦೮ ರಲ್ಲಿ ,೧೨ ಜನ ವಿದೇಶಿಯರನ್ನು ಪುಎರ್ಟೋ ರಿಕೋ ಇಂದ ಹೊತ್ತೈಯುತ್ತಿದ್ದ ಈ ವಿಮಾನ ನಿಗೂಢವಾಗಿ ಕಣ್ಮರೆಯಾಗಿತ್ತು".  ಮುಂದೆ ಓದಿ »

ವಿಸ್ಮಯಕಾರಿ ಜಗತ್ತಿನಳಗೊಂದಿಷ್ಟು ವಿಸ್ಮಯಗಳು ; ಬರ್ಮುಡ ಟ್ರೈ ಅನ್ಗಲ್ ಭಾಗ-2

ಒಂದು ವಿಷಯ ಮೊದಲೇ ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ,ಬರ್ಮುಡ ತ್ರಿಕೋನ ಭಾಗದಲ್ಲಿ ಹಾದುಹೋದ ಎಲ್ಲ ವಿಮಾನಗಳು , ಹಡಗುಗಳು ಮತ್ತು ಸಣ್ಣ ಯಾಂತ್ರಿಕ ದೋಣಿಗಳು ಎಲ್ಲವೂ ಕಣ್ಮರೆಯಾಗಿಲ್ಲ .  ಮುಂದೆ ಓದಿ »

ವಿಸ್ಮಯಕಾರಿ ಜಗತ್ತಿನಳಗೊಂದಿಷ್ಟು ವಿಸ್ಮಯಗಳು ; ಬರ್ಮುಡ ಟ್ರೈ ಅನ್ಗಲ್ ಭಾಗ - 1

ಮನುಷ್ಯನ ಸಹಜಗುಣ ತನಗೆ ಗೊತ್ತಿಲ್ಲದೇ ಇರುವುದರ ಬಗ್ಗೆ ಅರಿಯುವ ಪ್ರಯತ್ನ .ಅಂತಹ ಅರಿವಿಕೆಯ ಜಾಡು ಹಿಡಿದು ಹೊರಟಾಗಲೇ ಗೋಚರವಾಗೋದು ಇಂತಹ ಉಹಿಸಲಸಾಧ್ಯವಾದ ವಿಷಯಗಳು .  ಮುಂದೆ ಓದಿ »

ಮೈಲೇಜ್ ಹೆಚ್ಚಿಸಲು ಮತ್ತೊಮ್ಮೆ ನಿಸರ್ಗದ ಮೊರೆ - ನೆರವಿಗೆ ಬಂದ ಶಾರ್ಕ್

skinzwraps1.jpg

ಶಾರ್ಕ್ ಮೀನಿಗೂ ಮೈಲೇಜ್ ಹೆಚ್ಚಳಕ್ಕೂ ಯಾವ ಸಂಬಂಧ? ಇಮಾಂಸಾಬಿಗೂ ಗೋಕುಲಾಷ್ಟಮಿಗೆ ಇರುವಷ್ಟೇ ಸಂಬಂಧ ಎಂದು ಲೇವಡಿ ಮಾಡುವವರಿಗೆ ಒಂದು ಕುತೂಹಲಕಾರಿ ವಿಷಯ. ವಾಹನದ ಮೈಲೇಜ್ ಹೆಚ್ಚಿಸಲು ಶಾರ್ಕ್ ನಿಜಕ್ಕೂ ಪ್ರೇರಣೆ ನೀಡಿದೆ. ಕೆನಡಾದ ಸ್ಕಿನ್ಝ್ ರಾಪ್ಸ್ ಎನ್ನು ಸಂಸ್ಥೆ ವಾಹನದ ಮೇಲ್ಮೈಯನ್ನು ಶಾರ್ಕ್ ಮೀನಿಗಿರುವ ಮಾದರಿಯಲ್ಲಿ ನಿರ್ಮಿಸಿ ಮೈಲೇಜ್ ಹೆಚ್ಚಳವನ್ನು ಸಾಧಿಸಿ ತೋರಿಸಿದೆ.

ಶಾರ್ಕ್ ಮೀನು ಒಂದು ಅತಿವೇಗದಲ್ಲಿ ಸಾಗುವ ಜಲಚರ. ಆಹಾರದ ಬೇಟೆಯಾಡಲು ಅದಕ್ಕೆ ವೇಗ ಅತಿಮುಖ್ಯವಾಗಿದೆ. ನಿಜಕ್ಕೂ ಶಾರ್ಕ್ ಈಜುವುದಿಲ್ಲ, ವಿಮಾನ ಗಾಳಿಯಲ್ಲಿ ತೇಲುವಂತೆ ನೀರಿನಲ್ಲಿ ತೇಲುತ್ತದೆ. ವಿಮಾನಕ್ಕಿರುವ ರೆಕ್ಕೆಗಳಂತೆಯೇ ಇದಕ್ಕೂ ಎರೆಡು ರೆಕ್ಕೆಗಳಿದ್ದು ಬಾಲವನ್ನು ಅತ್ತಿತ್ತ ಆಡಿಸುವ ಮೂಲಕ ಚಾಲನೆ ಪಡೆಯುತ್ತದೆ. ಆದರೆ ನೀರೊಳಗಣ ಘರ್ಷಣೆ ಅದರ ವೇಗವನ್ನು ತಗ್ಗಿಸಬೇಕಲ್ಲವೇ, ಆದರೆ ಆಳದಲ್ಲಿಯೂ ಅದು ಸುಲಲಿತವಾಗಿ ವೇಗವಾಗಿ ಈಜುವುದು ಅದರ ಚರ್ಮದ ವಿಶೇಷ ರಚನೆ ಕಾರಣವಾಗಿದೆ. ಹತ್ತಿರದಿಂದ ಗಮನಿಸಿದರೆ ಅದರ ಚರ್ಮ ಚಿಕ್ಕ ಗೋಲಿಯೊಂದನ್ನು ಒಂದರ ಪಕ್ಕದಲ್ಲೊಂದು ಬರುವಂತೆ ಒತ್ತಿರುವ ಮಾದರಿಯಲ್ಲಿದೆ. ಗಾಲ್ಫ್ ಚೆಂಡಿನ ಮೇಲ್ಮೈ ಸಹಾ ಇದೇ ರೀತಿಯಲ್ಲಿದೆ.

ಈ ರಚನೆ ಹೊಂದಿದ ವಸ್ತು (ಅಥವಾ ಜೀವಿ) ನಯವಾದ ಮೇಲ್ಮೈ ಹೊಂದಿರುವ ವಸ್ತುವಿಗಿಂತ (ಅಥವಾ ಜೀವಿಗಿಂತ) ಕಡಿಮೆ ಘರ್ಷಣೆ ಪಡೆಯುತ್ತದೆ. ಪರಿಣಾಮವಾಗಿ ಹೆಚ್ಚಿನ ದೂರಕ್ಕೆ ಸಾಗಲು ಸಾಧ್ಯವಾಗುತ್ತದೆ.  ಮುಂದೆ ಓದಿ »

“ಮಾಲಂಗಿ ಮಡುವಾಗಲಿ, ತಲಕಾಡು ಮರಳಾಗಲಿ, ಮೈಸೂರು ಅರಸರಿಗೆ ಮಕ್ಕಳಾಗದೇ ಇರಲಿ”

ಕನ್ನಡ ವಾಟರ್ ಪೋರ್ಟಲ್ಲಿನಲ್ಲಿ ಕಾವೇರಿ ಕುರಿತು ಒಂದು ಫೀಚರ್ ರೆಡಿ ಮಾಡುತ್ತ ತಲಕಾಡು ಫೋಟೋಗಳನ್ನು ನೋಡುತ್ತಿರುವಾಗ ಈ ವಿಷಯ ಮತ್ತೆ ನೆನಪಾಯಿತು. ಅಲ್ಲಿ ವಿವರಣೆಗೆಂದು ಇದ್ದ ಈ ವಿಷಯವನ್ನು ನೆನಪಿಸಿದ ಅನುವಾದದ ಸಾಲುಗಳು ಇಲ್ಲಿದೆ ನೋಡಿ:  ಮುಂದೆ ಓದಿ »

Syndicate content