ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಕುಲ

ವಿಶ್ವಮಾನವರ್ಯಾರು?

ಕನ್ನಡದಲ್ಲಿ ಮಾತಾಡಿ, ಪರಭಾಷಿಗರನ್ನು ಕನ್ನಡ ಕಲಿಯುವಂತೆ ಒತ್ತಾಯಿಸಿ, ಕನ್ನಡಾಭಿಮಾನಿಯಾಗಿ ಅಂತೆಲ್ಲ ಇಲ್ಲಿ ಜನ ಅಂತಾರೆ. ಕನ್ನಡದ ಹುಡುಗಿ ಹಿಂದಿಯಲ್ಲಿ ಹಾಡಿದ್ರೆ ನಾವ್ಯಾಕೆ ಓಟು ಹಾಕ್ಬೇಕು ಅಂತ್ಲೂ ಕೇಳ್ತಾರೆ. ಕನ್ನಡದಲ್ಲೇ ರಾಷ್ಟ್ರಗೀತೆ ಇರಬೇಕು ಎನ್ನುತ್ತಾರೆ. ಇವ್ರೆ ಭಾರತದಲ್ಲಿ ಭಾರತೀಯತೆ ಇಲ್ಲ ಎಂದು ಹಲುಬುತ್ತಾರೆ.  ಮುಂದೆ ಓದಿ »

ಕುಲ ಕುಲ ಕುಲವೆಂದು ಹೊಡೆದಾಡದಿರಿ...

'ಕುಲ ಕುಲ ಕುಲವೆಂದು ಹೊಡೆದಾಡದಿರಿ' ಅಂತ ಕನಕದಾಸರು ಹೇಳಿದ್ದು
ಆಗಾಗ ಮಹತ್ವಕ್ಕೆ ಬರುವುದು ಶೋಚನೀಯ...
ಮತ್ತೊಮ್ಮೆ ನಮ್ಮ ದಾಸರುಗಳು ಏನು ಹೇಳಿರುವರೆಂದು ನೋಡೋಣ...

Syndicate content