20
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ವಸಂತ

ಹೂ ಬಾಣ ಹಿಡಿದವಗೆ ಒಂದು ನಮನ

October 22, 2008 - 11:49pm
hamsanandi

 

ಹರಿ ಹರ ಬೊಮ್ಮರನೂ ಚಿಗರೆಗಣ್ಣಿಯರಿಂದ
ಮೂರ್ಕಾಲ ಮನೆಕೆಲಸದಾಳುಗಳಂತಾಗಿಸಿದ
ತೋರದಿಹ ನೋಟದಲಿ ಮಾತಿನಲಿ ನಿಲುಕದಾ ದೇ
-ವರಿಗೆ ನಮಿಸುವೆನು ಹೂ ಬಾಣಗಳ ಹಿಡಿದಿಹಗೆ
Read more about ಹೂ ಬಾಣ ಹಿಡಿದವಗೆ ಒಂದು ನಮನ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಹೂ ಬಾಣ ಹಿಡಿದವಗೆ ಇನ್ನೊಂದು ನಮನ

February 7, 2009 - 3:02am
hamsanandi

ಕರ್ಪೂರದೊಲು ಉರಿದರೂ ಅಳವೇ*ರುತಲೆ ಇರುವ
ವೀರನಿಗೆ ನಾ ಮಣಿವೆ ಹೂ ಬಾಣ ಹಿಡಿದವಗೆ

(ಅಳವು = ಶಕ್ತಿ )

ಸಂಸ್ಕೃತ ಮೂಲ:

ಕರ್ಪೂರ ಇವ ದಗ್ಧೋಪಿ ಶಕ್ತಿಮಾನ್ ಯೋ ದಿನೇ ದಿನೇ
ನಮೋಸ್ತ್ವವಾರ್ಯ ವೀರ್ಯಾಯ ತಸ್ಮೈ ಕುಸುಮ ಧನ್ವನೇ

-ಹಂಸಾನಂದಿ Read more about ಹೂ ಬಾಣ ಹಿಡಿದವಗೆ ಇನ್ನೊಂದು ನಮನ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಬಸಂತ್ ಮುಖಾರಿ

April 20, 2009 - 8:05am
hamsanandi
ಅವತ್ತಿನಿಂದ ಡಾ.ಕೇಶವ ಕುಲಕರ್ಣಿ ಅವರು ಯಾವುದಾದರೂ ರಾಗದ ಬಗ್ಗೆ ಬರ್ದಿಲ್ವಲ್ಲ ಅಂತ ಹೇಳ್ತಾನೇ ಇದ್ರು. ಇವತ್ತು ಇದ್ದಕ್ಕಿದ್ದ ಹಾಗೆ ಈಗಿನ್ನೂ ವಸಂತ ಋತು ಅನ್ನೋದು ನೆನಪಾಯ್ತು.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಮಾವಿನ ಮರದಲ್ಲಿ ಏನಿರುತ್ತೆ?

May 3, 2009 - 4:42pm
omshivaprakash

ಇಷ್ಟೊಂದು ದೊಡ್ಡ ಮಾವಿನ ಮರದಲ್ಲಿ ಹಣ್ಣಾಗಿರೋದು ಯಾವ್ದು ಅಂತ ನಮಗ್ಯಾಗೆ ಗೊತ್ತಾಗ್ಬೇಕು :(

mango_tree

ನೇಗಲಾಲ, ಕೊರಟಗೆರೆ ತಾಲ್ಲೂಕು ಬಳಿ ಕಂಡ ಮಾವಿನ ಮರ Read more about ಮಾವಿನ ಮರದಲ್ಲಿ ಏನಿರುತ್ತೆ?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಹೂ ಬಾಣ ಹಿಡಿದವನಿಗೆ

May 2, 2011 - 4:49am
hamsanandi

ಇದು ರಮ್ಯ ಚೈತ್ರ ಕಾಲ. ವಸಂತ ಕಾಲ. Read more about ಹೂ ಬಾಣ ಹಿಡಿದವನಿಗೆ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (1 vote)
To prevent automated spam submissions leave this field empty.

ವಸಂತನ ತಪ್ಪು

August 25, 2011 - 5:19am
hamsanandi

 ವಸಂತದಲಿಂಪಾದ ಕೋಗಿಲೆಗಳ ಗಾನ
ಮಲೆನಾಡ ಗಿರಿಗಳಲಿ ಸುಳಿವ ತಂಗಾಳಿ
ಅಗಲಿ ನೊಂದವರ ಜೀವವನೇ ಸೆಳೆದಾವು
ಕೇಡುಗಾಲದಲಮೃತವೂ ಆದೀತು ನಂಜು!


ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರಶತಕದಿಂದ )

ಮಧುರಯಂ ಮಧುರೈರಪಿ ಕೋಕಿಲಾ-
ಕಲರವೈರ್ಮಲಯಸ್ಯ ಚ ವಾಯುಭಿಃ |
ವಿರಹಿಣಃ ಪ್ರಹಿಣಸ್ತಿ ಶರೀರಿಣೋಂ
ವಿಪದಿ ಹಂತ ಸುಧಾSಪಿ ವಿಷಾಯತೇ ||

-ಹಂಸಾನಂದಿ
Read more about ವಸಂತನ ತಪ್ಪು

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ಹಿತ ವಸಂತ

May 23, 2012 - 3:08am
hamsanandi

 ವೇದ ಸುಳ್ಳಾದರೂ ಗಾದೆ ಸುಳ್ಳಲ್ಲ ಅನ್ನೋ ಗಾದೆ ನೀವು ಕೇಳೇ ಇರ್ತೀರ. ಹಾಗೇ ಒಬ್ಬರಿಗಿಂತ ಇಬ್ಬರು ಲೇಸು ಅನ್ನೋದನ್ನೂ ಕೂಡ. ಮೊದಲನೆಯದು ನಿಜವಾದರೆ, ಎರಡನೆಯದಂತೂ ನಿಜವಾಗಲೇಬೇಕಲ್ಲ!  ಒಂದು ಸಮಸ್ಯೆಯನ್ನು ಬಿಡಿಸ ಹೊರಟಾಗ, ಒಬ್ಬರೇ ತಲೆ ಕೆಡಿಸ್ಕೊಳ್ಳೋದಕ್ಕಿಂದ ಇಬ್ಬರೋ ಮೂವರೋ ಸೇರಿದರೆ ವಾಸಿ ಅನ್ನೋದನ್ನ ನಾವೆಲ್ಲ ಕಂಡುಕೊಂಡೇ ಇರ್ತೀವಿ.

 

ಮೊನ್ನೆ ಹಾಗೇ ಆಯಿತು. ಯಾವುದೋ ಪುಸ್ತಕವನ್ನೋದುತ್ತಿದ್ದಾಗ ಅದರಲ್ಲಿ ಕಾಳಿದಾಸನ ಒಂದು ಪದ್ಯದ ಪ್ರಸ್ತಾಪ ಇತ್ತು. ಋತು ಸಂಹಾರದ (೬-೨) ಈ ಕೆಳಗಿನ  ಪದ್ಯ ಓದಿದ ಕೂಡಲೆ ಮನಸ್ಸಿಗೆ ಒಮ್ಮೆಗೇ ನೆಟ್ಟುಬಿಟ್ಟಿತು. Read more about ಹಿತ ವಸಂತ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (1 vote)
To prevent automated spam submissions leave this field empty.
Subscribe to ವಸಂತ