ಹೂ ಬಾಣ ಹಿಡಿದವಗೆ ಒಂದು ನಮನ
ಹರಿ ಹರ ಬೊಮ್ಮರನೂ ಚಿಗರೆಗಣ್ಣಿಯರಿಂದ
ಮೂರ್ಕಾಲ ಮನೆಕೆಲಸದಾಳುಗಳಂತಾಗಿಸಿದ
ತೋರದಿಹ ನೋಟದಲಿ ಮಾತಿನಲಿ ನಿಲುಕದಾ ದೇ
-ವರಿಗೆ ನಮಿಸುವೆನು ಹೂ ಬಾಣಗಳ ಹಿಡಿದಿಹಗೆ
Read more about ಹೂ ಬಾಣ ಹಿಡಿದವಗೆ ಒಂದು ನಮನ
ಹರಿ ಹರ ಬೊಮ್ಮರನೂ ಚಿಗರೆಗಣ್ಣಿಯರಿಂದ
ಮೂರ್ಕಾಲ ಮನೆಕೆಲಸದಾಳುಗಳಂತಾಗಿಸಿದ
ತೋರದಿಹ ನೋಟದಲಿ ಮಾತಿನಲಿ ನಿಲುಕದಾ ದೇ
-ವರಿಗೆ ನಮಿಸುವೆನು ಹೂ ಬಾಣಗಳ ಹಿಡಿದಿಹಗೆ
Read more about ಹೂ ಬಾಣ ಹಿಡಿದವಗೆ ಒಂದು ನಮನ
ಕರ್ಪೂರದೊಲು ಉರಿದರೂ ಅಳವೇ*ರುತಲೆ ಇರುವ
ವೀರನಿಗೆ ನಾ ಮಣಿವೆ ಹೂ ಬಾಣ ಹಿಡಿದವಗೆ
(ಅಳವು = ಶಕ್ತಿ )
ಸಂಸ್ಕೃತ ಮೂಲ:
ಕರ್ಪೂರ ಇವ ದಗ್ಧೋಪಿ ಶಕ್ತಿಮಾನ್ ಯೋ ದಿನೇ ದಿನೇ
ನಮೋಸ್ತ್ವವಾರ್ಯ ವೀರ್ಯಾಯ ತಸ್ಮೈ ಕುಸುಮ ಧನ್ವನೇ
ಇಷ್ಟೊಂದು ದೊಡ್ಡ ಮಾವಿನ ಮರದಲ್ಲಿ ಹಣ್ಣಾಗಿರೋದು ಯಾವ್ದು ಅಂತ ನಮಗ್ಯಾಗೆ ಗೊತ್ತಾಗ್ಬೇಕು :(

ನೇಗಲಾಲ, ಕೊರಟಗೆರೆ ತಾಲ್ಲೂಕು ಬಳಿ ಕಂಡ ಮಾವಿನ ಮರ Read more about ಮಾವಿನ ಮರದಲ್ಲಿ ಏನಿರುತ್ತೆ?
ಇದು ರಮ್ಯ ಚೈತ್ರ ಕಾಲ. ವಸಂತ ಕಾಲ. Read more about ಹೂ ಬಾಣ ಹಿಡಿದವನಿಗೆ
ವಸಂತದಲಿಂಪಾದ ಕೋಗಿಲೆಗಳ ಗಾನ
ಮಲೆನಾಡ ಗಿರಿಗಳಲಿ ಸುಳಿವ ತಂಗಾಳಿ
ಅಗಲಿ ನೊಂದವರ ಜೀವವನೇ ಸೆಳೆದಾವು
ಕೇಡುಗಾಲದಲಮೃತವೂ ಆದೀತು ನಂಜು!
ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರಶತಕದಿಂದ )
ಮಧುರಯಂ ಮಧುರೈರಪಿ ಕೋಕಿಲಾ-
ಕಲರವೈರ್ಮಲಯಸ್ಯ ಚ ವಾಯುಭಿಃ |
ವಿರಹಿಣಃ ಪ್ರಹಿಣಸ್ತಿ ಶರೀರಿಣೋಂ
ವಿಪದಿ ಹಂತ ಸುಧಾSಪಿ ವಿಷಾಯತೇ ||
-ಹಂಸಾನಂದಿ
Read more about ವಸಂತನ ತಪ್ಪು
ವೇದ ಸುಳ್ಳಾದರೂ ಗಾದೆ ಸುಳ್ಳಲ್ಲ ಅನ್ನೋ ಗಾದೆ ನೀವು ಕೇಳೇ ಇರ್ತೀರ. ಹಾಗೇ ಒಬ್ಬರಿಗಿಂತ ಇಬ್ಬರು ಲೇಸು ಅನ್ನೋದನ್ನೂ ಕೂಡ. ಮೊದಲನೆಯದು ನಿಜವಾದರೆ, ಎರಡನೆಯದಂತೂ ನಿಜವಾಗಲೇಬೇಕಲ್ಲ! ಒಂದು ಸಮಸ್ಯೆಯನ್ನು ಬಿಡಿಸ ಹೊರಟಾಗ, ಒಬ್ಬರೇ ತಲೆ ಕೆಡಿಸ್ಕೊಳ್ಳೋದಕ್ಕಿಂದ ಇಬ್ಬರೋ ಮೂವರೋ ಸೇರಿದರೆ ವಾಸಿ ಅನ್ನೋದನ್ನ ನಾವೆಲ್ಲ ಕಂಡುಕೊಂಡೇ ಇರ್ತೀವಿ.
ಮೊನ್ನೆ ಹಾಗೇ ಆಯಿತು. ಯಾವುದೋ ಪುಸ್ತಕವನ್ನೋದುತ್ತಿದ್ದಾಗ ಅದರಲ್ಲಿ ಕಾಳಿದಾಸನ ಒಂದು ಪದ್ಯದ ಪ್ರಸ್ತಾಪ ಇತ್ತು. ಋತು ಸಂಹಾರದ (೬-೨) ಈ ಕೆಳಗಿನ ಪದ್ಯ ಓದಿದ ಕೂಡಲೆ ಮನಸ್ಸಿಗೆ ಒಮ್ಮೆಗೇ ನೆಟ್ಟುಬಿಟ್ಟಿತು. Read more about ಹಿತ ವಸಂತ