ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಸಾವು

ಸಾವಿನ ಸುತ್ತ ಮುತ್ತ, ಶೋಕದ ಕಟು ಹುತ್ತ.. 2

ಸಾವು ೪:  ಚಂಪಾವತಿ, ಹೆಸರಿಗೆ ತಕ್ಕಂತೆ ಆಕರ್ಷಕವಾಗಿದ್ದ ಕೃಷ್ಣ ಸುಂದರಿ.  ನಮ್ಮ ಜೊತೆಯಲ್ಲಿ ಪದವಿ ಓದುತ್ತಿದ್ದ ಒಂದು ಮಧ್ಯಮವರ್ಗದ ಕುಟುಂಬದ ಹುಡುಗಿ.  ಅವಳು ತರಗತಿಯಲ್ಲಿದ್ದರೆ ಅದೇನೋ ಒಂದು ರೀತಿಯ ಮಿಂಚು ಹರಿದಾಡುತ್ತಿತ್ತು.  ಜೊತೆಗಾರ ಅರುಣ ಮತ್ತು ಗೋವಿಂದನ ನಡುವೆ ಅವಳಿಗೆ ಲೈನು ಹೊಡೆಯುವ ವಿಪರೀತ ಸ್ಪರ್ಧೆ ತರಗತಿಯ ಎಲ್ಲರಿಗೂ ಖುಷಿ ಕೊಡುತ್ತಿತ್ತು.  ಆದರೆ ಇವರ್ಯಾರ ಪುಂಗಿಗಳಿಗೂ ತಲೆ ಕೆಡಿಸಿಕೊಳ್ಳದೆ, ಎಷ್ಟು ಬೇಕೋ ಅಷ್ಟು ಮಾತ್ರ ಮಾತಾಡುತ್ತಾ, ತನ್ನ ಸ್ನಿಗ್ಧ ನಗುವಿನಿಂದ ತನ್ನದೇ ಆದ ಛಾಪನ್ನು ಒತ್ತಿದ್ದ ವಿಶಿಷ್ಟ ವ್ಯಕ್ತಿತ್ವ ಅವಳದ್ದು.  ಮುಂದೆ ಓದಿ »

ನಾನು ಕಂಡ ಮೊದಲ ಸಾವು.

ನಾನು ಚಿಕ್ಕವನಾಗಿದ್ದಾಗ ನೆಡೆದ ಒಂದು ಘಟನೆ.  ಮುಂದೆ ಓದಿ »

ಸಾವೆಂಬ ಪರಮಮಿತ್ರ

Death-Water.jpg

ನಾಳೆ ಬಪ್ಪುದು ನಮಗಿ೦ದೇ ಬರಲಿ
ಇ೦ದು ಬಪ್ಪುದು ನಮಗೀಗಲೇ ಬರಲಿ
ಇದಕಾರ೦ಜುವರು? ಇದಕಾರಳುಕುವರು?

ಎ೦ದರು ಶರಣರು. ಅವರು ಹೇಳಿದ್ದು ಮರಣದ ಬಗ್ಗೆ. ಧರ್ಮರಾಜನನ್ನು ಯಕ್ಷ ಕೇಳಿದ ಪ್ರಶ್ನೆಗಳ ಪೈಕಿ ಒ೦ದು ಪ್ರಶ್ನೆ ಬದುಕಿನ ಈ ಅಚ್ಚರಿಯ ಬಗ್ಗೆ ನಮ್ಮ ಗಮನವನ್ನು ಸೆಳೆಯುತ್ತದೆ.  ಮುಂದೆ ಓದಿ »

Syndicate content