ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।

— ಡಿ.ವಿ.ಜಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಸ್ವಾಮಿಗಳು

ಪಾಪ!

ಇದು ಬೇಕಿತ್ತೆ?

ಹೂವಿನ ಭಾರಕ್ಕೆ ಕುಸಿದಿರುವ ಸ್ವಾಮಿಗಳು! ವರ್ತೂರು ಕಾಲೇಜಿನ ಶಿಷ್ಯರು ಗುರುವಂದನೆ ಮಾಡಿದ ರೀತಿಯಿದಂತೆ. ಬೇರೆ ಯಾವದೇ ರೀತಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಸಾಧ್ಯವಿರಲಿಲ್ಲವೆ? 

ಚಿತ್ರ ಕೃಪೆ - ಡೆಕ್ಕನ್ ಹೆರಾಲ್ಡ್ ಪತ್ರಿಕೆ

Syndicate content