ಪದದೊಳಿಲ್ಲ ತಾನರ್ಥದೊಳಿಲ್ಲವು
ಪದಾರ್ಥ ಸ೦ಘಾತದೊಳಿಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಮುದ ಹರಡುವ ಕಲೆ ಋಷಿ ಬಲ್ಲ.

— ಪು ತಿ ನ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಪಾಶ್ಚಾತ್ಯೀಕರಣ?

ವಿಶ್ವಮಾನವರ್ಯಾರು?

ಕನ್ನಡದಲ್ಲಿ ಮಾತಾಡಿ, ಪರಭಾಷಿಗರನ್ನು ಕನ್ನಡ ಕಲಿಯುವಂತೆ ಒತ್ತಾಯಿಸಿ, ಕನ್ನಡಾಭಿಮಾನಿಯಾಗಿ ಅಂತೆಲ್ಲ ಇಲ್ಲಿ ಜನ ಅಂತಾರೆ. ಕನ್ನಡದ ಹುಡುಗಿ ಹಿಂದಿಯಲ್ಲಿ ಹಾಡಿದ್ರೆ ನಾವ್ಯಾಕೆ ಓಟು ಹಾಕ್ಬೇಕು ಅಂತ್ಲೂ ಕೇಳ್ತಾರೆ. ಕನ್ನಡದಲ್ಲೇ ರಾಷ್ಟ್ರಗೀತೆ ಇರಬೇಕು ಎನ್ನುತ್ತಾರೆ. ಇವ್ರೆ ಭಾರತದಲ್ಲಿ ಭಾರತೀಯತೆ ಇಲ್ಲ ಎಂದು ಹಲುಬುತ್ತಾರೆ.  ಮುಂದೆ ಓದಿ »

Syndicate content