ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ದೀಪಾವಳಿ ಹೊಸವರ್ಷ

ಹೊಸವರ್ಷದ ಚಿತ್ರಗಳು..

January 2, 2008 - 1:13am — Vasanth Kaje
ಕಳೆದ ಹೊಸವರ್ಷಕ್ಕೆ ಕೆಲವು ದಿನಗಳ ಮುಂಚೆ ನಾನು ಇಂಗ್ಲೆಂಡ್ ನಲ್ಲಿದ್ದೆ. ಲಂಡನ್ನಿನ ಹೊಸವರ್ಷಕ್ಕೆ ಹುಡುಗರೆಲ್ಲ ಗುಂಪಾಗಿ ಹೋಗಿದ್ದರು. ನನಗೆ ಅದರಲ್ಲಿ ಅಂಥ ಆಸಕ್ತಿ ಬರಲಿಲ್ಲ. ಆದರೆ ನನಗೆ ಭಾಗವಹಿಸುವುದಕ್ಕಿಂತ ಹೆಚ್ಚು ಸುಡುಮದ್ದಿನ ಪ್ರದರ್ಶನವನ್ನು ಶೂಟ್ ಮಾಡುವುದರಲ್ಲಿ ಆಸಕ್ತಿ ಇತ್ತು. ಈ ವರ್ಷ ಹೋಗಲೇ ಬೇಕೆಂದು ನಿರ್ಣಯವಾಯಿತು. ನಾನು ಮತ್ತು ಸ್ನೇಹಿತ ಅನಿರುದ್ಧ ಹೋಗಿ ಬಂದೆವು. ಸಂಜೆ ಏಳೂಕಾಲರಿಂದ ೧೨ ಗಂಟೆಯವರೆಗೆ ಶೂನ್ಯದ ಆಸುಪಾಸು ಹವಾಮಾನದಲ್ಲಿ ಕಾಲಹರಣ ಮಾಡಿದ್ದಾಯಿತು. ಆಚೀಚೆ ತಿರುಗಾಡಿ ಸ್ವಲ್ಪ ಕ್ರೌಡನ್ನು ನೋಡೋಣವೆಂದರೆ, ಹಿಡಿದ ಜಾಗ ಬಿಟ್ಟರೆ ಮತ್ತೆ tripod ಇಟ್ಟು ಫೋಟೋ ತೆಗೆಯಲು ಸಾಧ್ಯವಿರಲಿಲ್ಲ.
ಅಂತೂ ಇಂತೂ ೧೧:೫೯ ಕ್ಕೆ ಕೌಂಟ್ ಡೌನ್ ಶುರುವಾಯಿತು.
ಆಮೇಲೆ ಸುಮಾರು ೧೪ ನಿಮಿಷಗಳ ಆತಿಶ್ ಬಾಜಿ. ೨೭೯ ಚಿತ್ರಗಳನ್ನು ತೆಗೆದೆ. ಸುಮಾರು ೩ ಸೆಕೆಂಡಿಗೆ ೧ ಚಿತ್ರದ ಸರಾಸರಿಯಂತೆ...
 ಮುಂದೆ ಓದಿ »
  • ದೀಪಾವಳಿ ಹೊಸವರ್ಷ
~.~
  • Vasanth Kaje ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 413 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು


ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator