ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

kannada

ಎಲ್ಲರೂ ಇತ್ತ ನೋಡಿ... ಈ poll ನಲ್ಲಿ yes ಅಂತ ಕೊಡಿ-ರಜನಿಕಾಂತ್ ಹೇಳಿಕೆ ಬಗ್ಗೆ

April 9, 2008 - 5:24pm — ಸಂಗನಗೌಡ

ರಜನಿಕಾಂತ್ ಕನ್ನಡಿಗರನ್ನು ಕ್ಷಮೆ ಕೇಳಬೇಕೆ ಎಂಬುದರ ಬಗ್ಗೆ ಯಾರೋ ಒಬ್ಬ yahoo ನಲ್ಲಿ poll ನಡೆಸಿದ್ದಾನೆ... yes ಅಂತ ಎಲ್ಲ ಸಂಪದಿಗರು please ಕೊಡಿ.

ಕೊಂಡಿ...

http://js.polls.yahoo.com/quiz/quiziframe.php?poll_id=34563

  • apoplogy
  • kannada
  • kannadigas
  • poll
  • rajanikant
~.~
  • ಸಂಗನಗೌಡ ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 561 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸ್ನೇಹ - ಹಣತೆ

January 4, 2008 - 3:48pm — arunasirigere

ಸ್ನೇಹ - ಹಣತೆ

ಕಳೆದು ಹೋಗುತಿದೆ ಮನವು
ಕಾಣದ ಕೈಗಳ ಸ್ವಾರ್ಥದಲಿ
ಕಳೆದುಕೊಳ್ಳದಿರು ನಿನ್ನತನವ
ಪರರ ಆಸೆಗಳ ಸಾರ್ಥಕತೆಯಲಿ.

ಭ್ರಮಿಸಿ ನಿರಾಶೆಗೊಳ್ಳುವಿಯೇಕೆ?
ತೊಡೆದು ಹಾಕು, ಕವಿದ ಮೋಡಗಳು
ಮಳೆ ಸುರಿಸಬಹುದೆಂಬ ಬಯಕೆ,
ಏಕೆಂದರೆ, ಚದುರುವುದು ಮೋಡಗಳು
ಬೀಸುವ ಗಾಳಿಯ ರಭಸಕೆ.

ಕತ್ತಲೇ ಜಗವೆಂದು ತಿಳಿದ ಮನಕೆ
ಬೆಳಕಾಗಿ ಮೂಡಿತ್ತು, ಸ್ನೇಹದ ಹಣತೆ.  ಮುಂದೆ ಓದಿ »

  • kannada
  • kavana
  • ಕನ್ನಡ
  • ಕವನ
  • ಸ್ನೇಹ
  • ಹಣತೆ
~.~
  • arunasirigere ರವರ ಬ್ಲಾಗ್
  • Login or register to post comments
  • 147 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರೇಮ ಭಾವ

January 4, 2008 - 3:42pm — arunasirigere

ಪ್ರೇಮ ಭಾವ

ನನ್ನ ಮನದಾಳದ ಭಾವನೆಗಳ
ಕೆದಕಿದ ಚೆಲುವೆ,
ಹೀಗೇಕೆ ನನ್ನನು
ಕನಸಿನಲಿ ಕಾಡಿ ಕೊಲುವೆ?

ನನ್ನ ಪ್ರೀತಿಗೆ ನೀನೇಕೆ ಅಂಧಳಾಗಿರುವೆ?
ನಿನ್ನ ಮನದಿಂದ ಏಕೆ ನನ್ನ ದೂರ ಮಾಡಿರುವೆ?
ನಿನ್ನ ಪ್ರೀತಿಯೊಂದನ್ನೇ ನಾ ಬಯಸುವೆ
ಆದರೆ ಹೀಗೇಕೆ ನೀ ನನ್ನ ಕಾಡಿ ಕೊಲ್ಲುವೆ?

ಬೇರೆಯ ಲೋಕದಲ್ಲಿ ವಿಹರಿಸುತ್ತಿದ್ದ ನನ್ನ
ಏಕೆ ಮಾಡಿಕೊಂಡೆ ಗುಲಾಮನಾಗಿ ನಿನ್ನ,  ಮುಂದೆ ಓದಿ »

  • kannada
  • kavana
  • ಕನ್ನಡ
  • ಕವನ
  • ಪ್ರೇಮ
~.~
  • arunasirigere ರವರ ಬ್ಲಾಗ್
  • Login or register to post comments
  • 290 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಭಾರತದ [ಪ್ರ]ಗತಿ

January 4, 2008 - 3:39pm — arunasirigere

ಭಾರತದ [ಪ್ರ]ಗತಿ

ಭಾರತ ಭಾರತ ಭಾರತ ದೇಶ
ಬಡವರಿಂದ ಕೂಡಿದ ಶ್ರೀಮಂತ ದೇಶ
ಇಲ್ಲಿನ ಜನ ಜಗತ್ತಿನ ಶೇಷ
ಬಡತನ ಆಗಬೇಕು ನಿಶೇಷ

ನಮ್ಮ ಬಡತನಕೆ ಕಾರಣ ಇಂಗ್ಲೀಷರು
ಎಂದು ಹೇಳುವರು ಭಾರತೀಯರು
ಜಪಾನ್ ದೇಶವೂ ಕೂಡಿತ್ತು ಬಡತನದಿಂದ
ಈಗ ಅದು ನಲಿಯುತಿದೆ ಅಭಿವೃದ್ಧಿಯಿಂದ

ಇರುಳಲ್ಲಿ ದೊರಕಿದ ಸ್ವಾತಂತ್ರ್ಯ
ಮಾಡಿದೆ ನಮ್ಮನ್ನೆಲ್ಲಾ ಅತಂತ್ರ
ಶ್ರೀಮಂತರಿಗೆ ಹಣದ ಮೋಹ  ಮುಂದೆ ಓದಿ »

  • kannada
  • kavana
  • ಕನ್ನಡ
  • ಕವನ
  • ಭಾರತ
~.~
  • arunasirigere ರವರ ಬ್ಲಾಗ್
  • Login or register to post comments
  • 175 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಭಾವಬಿಂದು

January 4, 2008 - 3:31pm — arunasirigere

ಭಾವಬಿಂದು

ಅವನೊಬ್ಬ ಯುವಕ
ಮತ್ತು ಅವನು ಭಾವುಕ
ಭಾವನೆಗಳೇ ಅವನ ಜೀವಾಳ
ಅವನ ಜೀವನ ತುಂಬಾ ಸರಳ

ಚಿಕ್ಕಂದಿನಿಂದ ಕನಸುಗಳ ಹೊತ್ತವನು
ಯೌವ್ವನದಲ್ಲಿ ಅವುಗಳಿಗೆ ಸೋತವನು
ಜೀವನದಲ್ಲಿ ಅವನಿಗಿಲ್ಲ ಆಸೆ
ಈ ಲೋಕವೆಲ್ಲಾ ಅವನಿಗೆ ನಿರಾಸೆ

ಅವನ ಜೀವನದ ಆಧಾರ ಅವಳು
ಅವನ ಜೀವನದ ಹುಮ್ಮಸ್ಸು ಅವಳು
ಅವನಿಗಾಗಿ ಸೋತವಳು
ಅವನ ಗೆಲುವಿನಲ್ಲಿ ಖುಷಿ ಪಡುವಳು  ಮುಂದೆ ಓದಿ »

  • kannada
  • kavana
  • ಕನ್ನಡ
  • ಕವನ
~.~
  • arunasirigere ರವರ ಬ್ಲಾಗ್
  • Login or register to post comments
  • 125 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು


ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator