ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಹಣತೆ

ಹಣತೆಯ ದಾರಿ

June 12, 2008 - 8:23pm — raviprakash

ಹತ್ತಿ ಉರಿಯುತಿರಲಿ ಹಣತೆ
ವಿಷಬೀಜದ ಬಸಿರ ಬೆಳಾಕಾಗಿಸಿ,
ಮನದುಗಡ ಗುಡ್ಡಗಳನೇರಿ ಬರಲಿ,
ಕೆಲ ಕಾಲ್ದರಿಯಲಿ ತಪ್ಪಿ ಕಣಿವೆಯ ಸೇರೆ
ಮಿಂಚಂತೆ ಮೀರಿ ಬರಲಿ,
ಮತ್ತೇರು ಹಾದಿಯ ತೋರಲಿ.
ಸವೆದ ದಾರಿಯಲಿ ನೆಳಲ ಹುಡಕದಂತೆ
ಕತ್ತಲೆಯೂ ತುಂಬುತಾ ಇರಲಿ.

  • ಕವನ
  • ಹಣತೆ
~.~
  • raviprakash ರವರ ಬ್ಲಾಗ್
  • Login or register to post comments
  • 142 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸ್ನೇಹ - ಹಣತೆ

January 4, 2008 - 3:48pm — arunasirigere

ಸ್ನೇಹ - ಹಣತೆ

ಕಳೆದು ಹೋಗುತಿದೆ ಮನವು
ಕಾಣದ ಕೈಗಳ ಸ್ವಾರ್ಥದಲಿ
ಕಳೆದುಕೊಳ್ಳದಿರು ನಿನ್ನತನವ
ಪರರ ಆಸೆಗಳ ಸಾರ್ಥಕತೆಯಲಿ.

ಭ್ರಮಿಸಿ ನಿರಾಶೆಗೊಳ್ಳುವಿಯೇಕೆ?
ತೊಡೆದು ಹಾಕು, ಕವಿದ ಮೋಡಗಳು
ಮಳೆ ಸುರಿಸಬಹುದೆಂಬ ಬಯಕೆ,
ಏಕೆಂದರೆ, ಚದುರುವುದು ಮೋಡಗಳು
ಬೀಸುವ ಗಾಳಿಯ ರಭಸಕೆ.

ಕತ್ತಲೇ ಜಗವೆಂದು ತಿಳಿದ ಮನಕೆ
ಬೆಳಕಾಗಿ ಮೂಡಿತ್ತು, ಸ್ನೇಹದ ಹಣತೆ.  ಮುಂದೆ ಓದಿ »

  • kannada
  • kavana
  • ಕನ್ನಡ
  • ಕವನ
  • ಸ್ನೇಹ
  • ಹಣತೆ
~.~
  • arunasirigere ರವರ ಬ್ಲಾಗ್
  • Login or register to post comments
  • 194 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:00pm
  • raghud
    ಉ: ಕನ್ನಡ ಮತ್ತು ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್!
    September 5, 2008 - 9:58pm
  • kalpana
    ಉ: ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
    September 5, 2008 - 9:58pm
  • hamsanandi
    ಉ: ಚಂದಿರನ ನೋಡಿದವ
    September 5, 2008 - 9:55pm
ಇನ್ನಷ್ಟು


ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator