ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಪರಿಸರ

ಮರಗಳು ಧರೆಗೆ ಉರುಳುವುದೋ? ಹಸಿರು ಕಂಗಳಿಸುವುದೋ??

October 14, 2008 - 10:23pm — srinivasps

ಕಳೆದ ಕೆಲವು ದಿನಗಳಿಂದ, ಮೇಖ್ರಿ ವೃತ್ತದಿಂದ ಟಿ.ವಿ.ಗೋಪುರಕ್ಕೆ ಮುಟ್ಟುವ ದಾರಿಯನ್ನು ಅಗಲಿಸುವ ಕೆಲಸ ಶುರು ಮಾಡಿದ್ದಾರೆ ಎಂದು ಕಾಣುತ್ತದೆ. ಇಲ್ಲಿಯವರೆಗೂ, ರಸ್ತೆಯ ಪಕ್ಕದ ಜಾಗದಲ್ಲಿ ಪಾದಚಾರಿಗಳಿಗೆಂದು ಸುಮಾರು ಅಗಲವಾದ ಜಾಗವನ್ನೇ ಬಿಟ್ಟಿದ್ದರು.  ಮುಂದೆ ಓದಿ »

  • ಪರಿಸರ
  • ಪ್ರಚಲಿತ
  • ಬೆಂಗಳೂರು
  • ಮೇಖ್ರಿ
  • ಸುತ್ತ-ಮುತ್ತ
~.~
  • srinivasps ರವರ ಬ್ಲಾಗ್
  • Login or register to post comments
  • 64 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಆ ಮರ !

August 27, 2008 - 1:35pm — pallavi.dharwad
Tree.jpg

ವರ್ಷಗಳ ಹಿಂದೆ ನೆಟ್ಟಿದ್ದ ಗಿಡ
ಇವತ್ತು ಮರ

ಅಕ್ಕರೆಯಿಂದ ನೀರೆರೆದು, ಬೇಲಿ ಹಾಕಿ
ಅದಕ್ಕೊಂದು ಬೋರ್ಡು ಬಿಗಿದು
ಬೀಗಿದ್ದರು

ನಿತ್ಯ ಕಣ್ಣಾಡಿಸಿ, ನೀರು ಹನಿಸಿ
ಮೇಯಲು ಬಂದ ಪಶುಗಳ ಓಡಿಸಿ
ಕಾಯ್ದಿದ್ದರು

ಗಿಡ ಮರವಾಯಿತು
ರಸ್ತೆ ಪಕ್ಕ ಸಮೃದ್ಧವಾಯಿತು
ಕತ್ತೆತ್ತಿ ವಿದ್ಯುತ್‌ ತಂತಿ
ನೆಕ್ಕಲು ಹೊರಟಿತು

ತೋಳಗಲಿಸಿ ಬೆಳೆದು
ರಸ್ತೆಯ ಮೇಲೆ ಇಣುಕಲು  ಮುಂದೆ ಓದಿ »

  • ಪರಿಸರ
  • ಮರ
~.~
  • pallavi.dharwad ರವರ ಬ್ಲಾಗ್
  • 12 ಪ್ರತಿಕ್ರಿಯೆಗಳು
  • 215 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಎಳನೀರು ಮಾರುವವರ ಸಾಮಾಜಿಕ ಕಳಕಳಿ

June 30, 2008 - 10:45am — shylaswamy

ಎಳನೀರು ಮಾರುವವರ ಸಾಮಾಜಿಕ ಕಳಕಳಿ  ಮುಂದೆ ಓದಿ »

  • ಪರಿಸರ
~.~
  • shylaswamy ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 281 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪರಿಸರ ರಕ್ಷಣೆ: ಗಾಂಧೀಜಿ ಚಿಂತನೆ

January 17, 2008 - 10:48pm — balukolar

ಅಭಿವೃದ್ಧಿ
ಸಾಧಿಸುವ ಭರದಲ್ಲಿ ಪರಿಸರ ನಾಶವಾಗುತ್ತಲೇ ಇದೆ. ಹೀಗಾಗಿ ಇವತ್ತು ಪರಿಸರ ಸಂರಕ್ಷಣೆ ಒಂದು ದೊಡ್ಡ
ಸವಾಲಾಗಿ ಪರಿಣಮಿಸಿದೆ. ಮಹಾತ್ಮ ಗಾಂಧೀಜಿ ಅವರು ಪರಿಸರ ಸಂರಕ್ಷಣೆಯ ಹಾದಿಯಲ್ಲಿ ಇಂದಿಗೂ
ಪ್ರಸ್ತುತವಾದವರು. ಪರಿಸರದ ಬಗೆಗಿನ ಗಾಂಧೀಜಿಯವರ ಕಾಳಜಿ ಅನುಕರಣೀಯ, ಅಷ್ಟೇ ಅಲ್ಲ ಸಮಸ್ಯೆಗೆ
ಸುಲಭ ಪರಿಹಾರ.
 ಮುಂದೆ ಓದಿ »

  • ಪರಿಸರ
~.~
  • balukolar ರವರ ಬ್ಲಾಗ್
  • Login or register to post comments
  • 144 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕೂಗು... ಎನ್ನ ಮನುಕುಲಕೆ!!!

January 5, 2008 - 4:23pm — shekarsss

ಚಂದಿನ
ಕೂಗು... ಎನ್ನ ಮನುಕುಲಕೆ!!!
www.koogu.blogspot.com

  • ಇತ್ಯಾದಿ.
  • ಕಾಲ
  • ದೇಶ
  • ಪರಿಸರ
  • ರಾಜಕೀಯ
  • ವ್ಯಕ್ತಿ
  • ವ್ಯಕ್ತಿತ್ವ
~.~
  • shekarsss ರವರ ಬ್ಲಾಗ್
  • Login or register to post comments
  • 239 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
ಇನ್ನಷ್ಟು


ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator