ಪರಿಸರ
ಮರಗಳು ಧರೆಗೆ ಉರುಳುವುದೋ? ಹಸಿರು ಕಂಗಳಿಸುವುದೋ??
October 14, 2008 - 10:23pm — srinivasps
ಕಳೆದ ಕೆಲವು ದಿನಗಳಿಂದ, ಮೇಖ್ರಿ ವೃತ್ತದಿಂದ ಟಿ.ವಿ.ಗೋಪುರಕ್ಕೆ ಮುಟ್ಟುವ ದಾರಿಯನ್ನು ಅಗಲಿಸುವ ಕೆಲಸ ಶುರು ಮಾಡಿದ್ದಾರೆ ಎಂದು ಕಾಣುತ್ತದೆ. ಇಲ್ಲಿಯವರೆಗೂ, ರಸ್ತೆಯ ಪಕ್ಕದ ಜಾಗದಲ್ಲಿ ಪಾದಚಾರಿಗಳಿಗೆಂದು ಸುಮಾರು ಅಗಲವಾದ ಜಾಗವನ್ನೇ ಬಿಟ್ಟಿದ್ದರು. ಮುಂದೆ ಓದಿ »

- srinivasps ರವರ ಬ್ಲಾಗ್
- Login or register to post comments
- 64 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಆ ಮರ !
August 27, 2008 - 1:35pm — pallavi.dharwadವರ್ಷಗಳ ಹಿಂದೆ ನೆಟ್ಟಿದ್ದ ಗಿಡ
ಇವತ್ತು ಮರ
ಅಕ್ಕರೆಯಿಂದ ನೀರೆರೆದು, ಬೇಲಿ ಹಾಕಿ
ಅದಕ್ಕೊಂದು ಬೋರ್ಡು ಬಿಗಿದು
ಬೀಗಿದ್ದರು
ನಿತ್ಯ ಕಣ್ಣಾಡಿಸಿ, ನೀರು ಹನಿಸಿ
ಮೇಯಲು ಬಂದ ಪಶುಗಳ ಓಡಿಸಿ
ಕಾಯ್ದಿದ್ದರು
ಗಿಡ ಮರವಾಯಿತು
ರಸ್ತೆ ಪಕ್ಕ ಸಮೃದ್ಧವಾಯಿತು
ಕತ್ತೆತ್ತಿ ವಿದ್ಯುತ್ ತಂತಿ
ನೆಕ್ಕಲು ಹೊರಟಿತು
ತೋಳಗಲಿಸಿ ಬೆಳೆದು
ರಸ್ತೆಯ ಮೇಲೆ ಇಣುಕಲು ಮುಂದೆ ಓದಿ »

ಎಳನೀರು ಮಾರುವವರ ಸಾಮಾಜಿಕ ಕಳಕಳಿ
June 30, 2008 - 10:45am — shylaswamyಎಳನೀರು ಮಾರುವವರ ಸಾಮಾಜಿಕ ಕಳಕಳಿ ಮುಂದೆ ಓದಿ »

ಪರಿಸರ ರಕ್ಷಣೆ: ಗಾಂಧೀಜಿ ಚಿಂತನೆ
January 17, 2008 - 10:48pm — balukolar
ಅಭಿವೃದ್ಧಿ
ಸಾಧಿಸುವ ಭರದಲ್ಲಿ ಪರಿಸರ ನಾಶವಾಗುತ್ತಲೇ ಇದೆ. ಹೀಗಾಗಿ ಇವತ್ತು ಪರಿಸರ ಸಂರಕ್ಷಣೆ ಒಂದು ದೊಡ್ಡ
ಸವಾಲಾಗಿ ಪರಿಣಮಿಸಿದೆ. ಮಹಾತ್ಮ ಗಾಂಧೀಜಿ ಅವರು ಪರಿಸರ ಸಂರಕ್ಷಣೆಯ ಹಾದಿಯಲ್ಲಿ ಇಂದಿಗೂ
ಪ್ರಸ್ತುತವಾದವರು. ಪರಿಸರದ ಬಗೆಗಿನ ಗಾಂಧೀಜಿಯವರ ಕಾಳಜಿ ಅನುಕರಣೀಯ, ಅಷ್ಟೇ ಅಲ್ಲ ಸಮಸ್ಯೆಗೆ
ಸುಲಭ ಪರಿಹಾರ. ಮುಂದೆ ಓದಿ »

- balukolar ರವರ ಬ್ಲಾಗ್
- Login or register to post comments
- 144 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಕೂಗು... ಎನ್ನ ಮನುಕುಲಕೆ!!!
January 5, 2008 - 4:23pm — shekarsssಚಂದಿನ
ಕೂಗು... ಎನ್ನ ಮನುಕುಲಕೆ!!!
www.koogu.blogspot.com

- shekarsss ರವರ ಬ್ಲಾಗ್
- Login or register to post comments
- 239 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ

RSS: