ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ

ಕುವೆಂಪು

ಬಾರಿಸು ಕನ್ನಡ ಡಿಂಡಿಮವ (ಉಚಿತ ಕನ್ನಡ ಸ್ಕ್ರೀನ್ ಸೆವರ್)

November 16, 2008 - 8:54am — Shribgm

ಬಾರಿಸು ಕನ್ನಡ ಡಿಂಡಿಮವ ಎಂಬ ಕುವೆಂಪು ಅವರ ಪದ್ಯವನ್ನು ಒಳಗೊಂಡ ಉಚಿತ ಸ್ಕ್ರೀನ್ ಸೆವರ್ ಅನ್ನು ತಾವು ಕೆಳಗೆ ಸೂಚಿಸಿದ ಲಿಂಕ್ ದಿಂದ ಪಡೆಯಬಹುದು.

http://www.compuinkannada.987mb.com/kannada_screensaver.html

ಧನ್ಯವಾದಗಳು Smiling

  • ಕನ್ನಡ ತಂತ್ರಾಂಶ
  • ಕನ್ನಡ ಸ್ಕ್ರೀನ್ ಸೆವರ್
  • ಕುವೆಂಪು
  • ಬಾರಿಸು ಕನ್ನಡ ಡಿಂಡಿಮ
~.~
  • Shribgm ರವರ ಬ್ಲಾಗ್
  • Login or register to post comments
  • 144 hits
  • ನಿರ್ವಾಹಕರ ಗಮನಕ್ಕೆ ತನ್ನಿ

ನಿನ್ನಲ್ಲಿಯೆ ನೀನಿರು ಓ ಮನವೆ

November 4, 2008 - 6:58pm — Sunil Jayaprakash

ಕುವೆಂಪು ಅವರು ಬಂಗಾಲಿಯಿಂದ ಕನ್ನಡಕ್ಕೆ ಅನುವಾದಿಸಿದ, "ಗುರುವಿನೊಡನೆ ದೇವರಡಿಗೆ" ಎಂಬ ಪುಸ್ತಕವನ್ನು ಓದಲು ಆರಂಭಿಸಿದ್ದೇನೆ. ಆ ಪುಸ್ತಕವನ್ನು ಓದುವಾಗ ಸಿಕ್ಕ ಒಂದು ಪದ್ಯವನ್ನು ಎಲ್ಲರೊಡನೆ ಹಂಚಿಕೊಳ್ಳಬೇಕೆಂದೆನಿಸಿ ಈ ಬ್ಲಾಗು.

ನಿನ್ನಲ್ಲಿಯೆ ನೀನಿರು, ಓ ಮನವೆ:
ಏಕಿಂತಲೆಯುವ ಅಲ್ಲಿಲ್ಲಿ ?
ಕಾಣೊಳೆಗೆಯೆ ಎದೆಯಂತಃಪುರದಲ್ಲಿ
ಸಕಲಾಶೆಯ ಸುರತರುವಿಹುದಲ್ಲಿ  ಮುಂದೆ ಓದಿ »

  • ಕುವೆಂಪು
~.~
  • Sunil Jayaprakash ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 195 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರೀತಿಯ ರಹಮತ್ ತರೀಕೆರೆಯವರಿಗೆ...

January 17, 2008 - 12:39pm — shashikannada

ಇಲ್ಲಿ
ಯಾರೂ ಮುಖ್ಯರಲ್ಲ;
ಯಾರೂ ಅಮುಖ್ಯರಲ್ಲ;
ಯಾವುದೂ ಯಕಶ್ಚಿತವಲ್ಲ!

ಈ ಸಾಲುಗಳನ್ನು ಓದಿದಾಕ್ಷಣ ಕನ್ನಡ ಸಾಹಿತ್ಯ ಪ್ರೇಮಿಗಳ ಮನದ ಮುಂದೆ ಬಂದು ನಿಲ್ಲುವುದು "ಇಪ್ಪತ್ತನೇ ಶತಮಾತನದ ಕನ್ನಡ ಸಾಹಿತ್ಯದ ಶಿಖರ ಸಾಧನೆ" ಕುವೆಂಪುರವರ "ಮಲೆಗಳಲ್ಲಿ ಮದುಮಗಳು".  ಮುಂದೆ ಓದಿ »

  • ಕುವೆಂಪು
  • ಮಲೆಗಳಲ್ಲಿ ಮದುಮಗಳು
  • ರಹಮತ್ ತರೀಕೆರೆ
~.~
  • shashikannada ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 271 hits
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ತಳ್ಳಂಕ
    January 9, 2009 - 6:57pm
  • asuhegde
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 6:56pm
  • veeravenki
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 6:45pm
  • palachandra
    ಉ: ಪತ್ರಗಳು
    January 9, 2009 - 6:39pm
  • anil.ramesh
    ಉ: ತೆಂಡುಲ್ಕರ್ ಯಾಕೆ ರಿಟೈರ್ ಆಗಬಾರದು?
    January 9, 2009 - 6:34pm
  • rennie606
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 9, 2009 - 6:22pm
  • rennie606
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 9, 2009 - 6:18pm
  • Rakesh Shetty
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:08pm
  • anil.ramesh
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:04pm
  • ಅರವಿಂದ್
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:03pm
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator