ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ

ಉಡುಪಿ

ಉಡುಪಿಯ ಬಗ್ಗೆ ಮಾಹಿತಿ ಬೇಕಿದೆ ?

November 18, 2008 - 10:38am — ಅರವಿಂದ್

ಪ್ರಿಯ ಗೆಳೆಯರೆ,

ನಿಮ್ಮಲ್ಲಿ ಉಡುಪಿ ಅಲೆವೂರು ಮತ್ತದರ ಸುತ್ತ-ಮುತ್ತದ ಪ್ರದೇಶದ ಬಗ್ಗೆ ಮಾಹಿತಿಯಿದ್ದರೆ ದಯವಿಟ್ಟು ತಿಳಿಸಿ.

  • ಅಲೆವೂರು
  • ಉಡುಪಿ
~.~
  • ಅರವಿಂದ್ ರವರ ಬ್ಲಾಗ್
  • 7 ಪ್ರತಿಕ್ರಿಯೆಗಳು
  • 230 hits
  • ನಿರ್ವಾಹಕರ ಗಮನಕ್ಕೆ ತನ್ನಿ

ನಾಡೆಲ್ಲ ಹುಡುಕಿದರು ಈಡಾರ ಕಾಣೆ - ಕನಕದಾಸರ ಮೇಲೊಂದು ಪದ

November 14, 2008 - 10:35pm — hamsanandi
ಕನಕದಾಸರು

ನವೆಂಬರ್ ೧೫ರಂದು ಕನಕದಾಸರ ಜಯಂತಿ ಎನ್ನುವ ವರದಿ ಓದಿದೆ. ಕನಕದಾಸರನ್ನು ನೆನೆಯಲು ಯಾವ ದಿನವಾದರೂ ಒಳ್ಳೆಯದೇ, ಆದರೆ ಇವತ್ತು ಅವರ ಜಯಂತಿಯಾಗಿದ್ದರೆ ಇನ್ನೂ ಒಳ್ಳೆಯದೇ ಅಲ್ಲವೇ ಎನ್ನಿಸಿತು.

ದಾಸಸಾಹಿತ್ಯವನ್ನೇ ಆಗಲಿ, ವಚನಸಾಹಿತ್ಯವನ್ನೇ ಆಗಲಿ ಬರೀ ಭಕ್ತಿಮಾರ್ಗದ ಮೆಟ್ಟಿಲೆಂದೆಣಿಸದೇ, ಅವರ ಕಾಲಕ್ಕೊಂದು ಕನ್ನಡಿ ಎಂದು ನೋಡುವುದೇ ಒಳ್ಳೆಯದು. ಎಷ್ಟೋ ವಿಷಯಗಳನ್ನು ನಾವು ಅಲ್ಲಿಂದ ತಿಳಿಯಬಹುದಾಗಿದೆ. ಈ ಬಗ್ಗೆ ಹಿಂದೆಯೂ ನಾನು ಬರೆದಿದ್ದೆ. ಈಗ ಕನಕದಾಸರ ಕಥೆ ಎಲ್ಲರಿಗೂ ಗೊತ್ತಿರುವುದೇ. ಕನಕನ ಕಿಂಡಿಯ ಕಥೆ, ’ನಾನು ಹೋದರೆ ಹೋದೇನು’
ಪ್ರಸಂಗಗಳೂ ಜನಜನಿತವಾಗಿವೆ.  ಹಾಗೇ, ಬಾಳೇಹಣ್ಣಿನ ಪ್ರಸಂಗವೂ ಕೂಡ.  ಮುಂದೆ ಓದಿ »

  • ಉಡುಪಿ
  • ಕನಕದಾಸ
  • ಕನ್ನಡ
  • ಚರಿತ್ರೆ
  • ದಾಸ ಸಾಹಿತ್ಯ
  • ಪುರಂದರದಾಸ
  • ಬಾಳೇಹಣ್ಣು
  • ಹರಿದಾಸ
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 166 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಉಡುಪಿ-ಪರ್ಯಾಯದ ಬಗ್ಗೆ ಕವನ

January 17, 2008 - 11:45pm — govinda
ಪೇಜಾವರರು ಸತ್ಯಾಗ್ರಹದಲ್ಲಿದ್ದಾರೆ

೧. ಬಾರೋ ಶ್ರೀ ಕೃಷ್ಣ

ವಿಷೇಶ ರಾಜಕೀಯ
ಸ್ಥಿತಿ ನೋಡಿ
ಆಸೆಯಾಗಿ
ಅನಿವಾರ್ಯವಾಗಿ
ಮರಳಿ ಬರುವನೋ
ರಾಜ್ಯಪಾಲ ಕೃಷ್ಣ?

ವಿಷಮಯ ರಾಜಕೀಯ
ಸ್ಥಿತಿ ನೋಡಿ
ಅಸಹ್ಯವಾಗಿ
ಅನಿವಾರ್ಯವಾಗಿ
ಎಂದೋ ಓಡಿ ಹೋಗಿದ್ದಾನೋ
ಲೋಕಪಾಲ ಶ್ರೀ ಕೃಷ್ಣ!

ದುರ್ಮನಸ್ಸಿನ
ಪೂಜೆಯ ಒಲ್ಲದೆ
ನಿಶ್ಕಲ್ಮಷ
ಭಕ್ತಿಗೆ ಒಲಿದೆ
ಕನಕನ ಕಡೆಗೆ ತಿರುಗಿದ್ದ ಹೇ ಕೃಷ್ಣಾ....

ಭೇದ-ಭಾವಗಳ
ಉಲ್ಲಂಘಿಸಿ,  ಮುಂದೆ ಓದಿ »

  • ಉಡುಪಿ
  • ಕವನ
~.~
  • govinda ರವರ ಬ್ಲಾಗ್
  • Login or register to post comments
  • 395 hits
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ತಳ್ಳಂಕ
    January 9, 2009 - 6:57pm
  • asuhegde
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 6:56pm
  • veeravenki
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 6:45pm
  • palachandra
    ಉ: ಪತ್ರಗಳು
    January 9, 2009 - 6:39pm
  • anil.ramesh
    ಉ: ತೆಂಡುಲ್ಕರ್ ಯಾಕೆ ರಿಟೈರ್ ಆಗಬಾರದು?
    January 9, 2009 - 6:34pm
  • rennie606
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 9, 2009 - 6:22pm
  • rennie606
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 9, 2009 - 6:18pm
  • Rakesh Shetty
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:08pm
  • anil.ramesh
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:04pm
  • ಅರವಿಂದ್
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:03pm
ಇನ್ನಷ್ಟು


ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator