ಶಾಂತ ಮನಸ್ಸಿನಿಂದ ಕಾಯುವವನಿಗೆ ಹಿಪ್ಪುನೇರಳೆಯ ಎಲೆಯೂ ಕೂಡ ರೇಶಿಮೆಯಾಗುತ್ತದೆ.

— ಚೀನೀ ಗಾದೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ತಲಕಾಡು

“ಮಾಲಂಗಿ ಮಡುವಾಗಲಿ, ತಲಕಾಡು ಮರಳಾಗಲಿ, ಮೈಸೂರು ಅರಸರಿಗೆ ಮಕ್ಕಳಾಗದೇ ಇರಲಿ”

ಕನ್ನಡ ವಾಟರ್ ಪೋರ್ಟಲ್ಲಿನಲ್ಲಿ ಕಾವೇರಿ ಕುರಿತು ಒಂದು ಫೀಚರ್ ರೆಡಿ ಮಾಡುತ್ತ ತಲಕಾಡು ಫೋಟೋಗಳನ್ನು ನೋಡುತ್ತಿರುವಾಗ ಈ ವಿಷಯ ಮತ್ತೆ ನೆನಪಾಯಿತು. ಅಲ್ಲಿ ವಿವರಣೆಗೆಂದು ಇದ್ದ ಈ ವಿಷಯವನ್ನು ನೆನಪಿಸಿದ ಅನುವಾದದ ಸಾಲುಗಳು ಇಲ್ಲಿದೆ ನೋಡಿ:  ಮುಂದೆ ಓದಿ »

ಹಿಮವದ್ಗೋಪಾಲಸ್ವಾಮಿ ಬೆಟ್ಟ, ತಲಕಾಡು, ಮುಡುಕುತೊರೆ ಇತ್ಯಾದಿ.(ಭಾಗ 4)

ಶಿಂಷಾ ನಂತರ ನಮ್ಮ ಪಯಣ ಪಂಚಲಿಂಗೇಶ್ವರನ ಸನ್ನಿಧಿಯೆಂದು ಈಗ ಪ್ರಖ್ಯಾತವಾಗಿರುವ, ಒಂದಾನೊಂದು ಕಾಲದಲ್ಲಿ ನಮ್ಮ ನಾಡನ್ನು ಆಳಿದ ಗಂಗರ ರಾಜಧಾನಿಯಾಗಿದ್ದ ತಲಕಾಡಿನೆಡೆಗೆ ಮುಂದುವರಿಯಿತು. ಬಲುಬೇಗ ಮುಗಿಯಬೇಕಿದ್ದ ಈ ಪಯಣ ಅಧ್ವಾನ ರಸ್ತೆಗಳಿಂದಾಗಿ ತುಸು ತಡವಾಯಿತು.  ಮುಂದೆ ಓದಿ »

ಹಿಮವದ್‌ಗೋಪಾಲಸ್ವಾಮಿ ಬೆಟ್ಟ, ತಲಕಾಡು, ಮುಡುಕುತೊರೆ ಇತ್ಯಾದಿ.(ಭಾಗ 3)

ಗುಂಡ್ಲುಪೇಟೆ, ಚಾಮರಾಜನಗರ ಮಾರ್ಗವಾಗಿ ಕೊಳ್ಳೇಗಾಲಕ್ಕೆ ಹೊರಟ ನಾವು, ಕೊಳ್ಳೇಗಾಲ ತಲುಪಿದಾಗ ರಾತ್ರಿ 8 ಗಂಟೆ. ಹರ್ಷ ತನ್ನ ಮಾವನ ಮನೆಯಲ್ಲಿ ಉಳಿದುಕೊಳ್ಳುವುದಕ್ಕೆ ವ್ಯವಸ್ಥೆ ಮಾಡಿದ್ದ. ಪುಟ್ಟದೊಂದು ಕೋಣೆ. ಅಲ್ಲಿಯೇ ಎಲ್ಲರೂ ಮಲಗಿಕೊಳ್ಳಬೇಕಾದ ಅನಿವಾರ್ಯತೆ ಒದಗಿತ್ತು. ಒಂದು ರಾತ್ರಿ ತಾನೆ ಅನುಸರಿಸಿಕೊಂಡು ಹೋದರಾಯಿತು ಎಂದು ಸುಮ್ಮನಾದೆವು.  ಮುಂದೆ ಓದಿ »

ಹಿಮವದ್‌ಗೋಪಾಲಸ್ವಾಮಿ ಬೆಟ್ಟ, ತಲಕಾಡು, ಮುಡುಕುತೊರೆ ಇತ್ಯಾದಿ.(ಭಾಗ 1)

"ಶಶಿ, ನಾವು ಒಂದು 8 ಜನ ಹಿಮವದ್‌ಗೋಪಾಲಸ್ವಾಮಿ ಬೆಟ್ಟ ಮತ್ತೆ ಬಂಡೀಪುರಕ್ಕೆ ಟ್ರಿಪ್‌ಗೆ ಹೋಗೋಣ ಅಂದ್ಕೊಂಡಿದ್ದೇವೆ. ನಿಂಗೆ ಬರೋಕಾಗುತ್ತಲ್ವ? ಒಬ್ರಿಗೆ ಒಂದು 700-800 ಬೇಕಾಗಬಹುದು. ಆಗುತ್ತಲ್ವ?  ಮುಂದೆ ಓದಿ »

Syndicate content