21
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಕಲೆ

ಕವಿತೆ ಅರ್ಥವಾಗೋದಿಲ್ಲ ಬಿಡಿ!

February 7, 2008 - 3:19pm
uniquesupri
ಮೊನ್ನೆಯೆರಡು ದಿನಗಳಿಂದ ಎಸ್.ಎಲ್.ಭೈರಪ್ಪನವರ "ಗ್ರಹಣ" ಕಾದಂಬರಿಯನ್ನು ಓದುತ್ತಿದ್ದೇನೆ. ಕಾದಂಬರಿಗಳೆಂದರೆ ಕೇವಲ ಮನರಂಜನೆಯ ಸರಕು. ಕಪೋಲ ಕಲ್ಪಿತ ಕಹಾನಿಗಳನ್ನು ಉದ್ದಕ್ಕೆ ಎಳೆದೆಳೆದು ನೂರಾರು ಪುಟಗಳಿಗೆ ವಿಸ್ತರಿಸಿದರೆ ಕಾದಂಬರಿಯಾಗುತ್ತದೆ ಎಂಬ ಭಾವ ಸಹಜವಾದದ್ದು.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಡೈಸಿ ರಿಡ್ಜ್ ಡೈರಿ

April 15, 2008 - 5:13am
hemzy78
ಸಿನೆಮಾ, ಸಿನೆಮಾ ವಿಮರ್ಶೆ, ಕಲೆ, ಸಾಹಿತ್ಯ, ಸಮಾಜ, ಜನ ಜೀವನ , ಬದುಕು , ಸಂಗೀತ ಮತ್ತು ಭಾವನೆಗಳು - ಇವುಗಳ ಜತೆ ನನ್ನ ಒಡನಾಟದ ಕೆಲವು ಕ್ಷಣಗಳು... ಇಲ್ಲಿ.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಕಲೆಗುಂಟೇ ನೆಲೆಯ ಬಲೆ?

October 14, 2008 - 12:51am
srinivasps
ಕಲೆಗುಂಟೇ ನೆಲೆಯ ಬಲೆ? ---------------------- ಇಲ್ಲ ಕಲೆಗೆ ನೆಲೆಯ ಬಲೆ. ಕಲ್ಲ ಕುಸುರಿ ಕನ್ನಡಿಗನಿಗೇ ಎನ್ನಲು, ಬಲ್ಲಿದ ಬೇಲೂರ ಚೆನ್ನಿಗ ಮೆಚ್ಚುವನೇ? --ಶ್ರೀ (ಈ ಬ್ಲಾಗ್ ಬರಹವನ್ನು ಬದಲಿಸಿದೆ)
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ದ್ಯುತಿ ಸಂಶ್ಲೇಷಣೆ ಕ್ರಿಯೆ...ನನ್ನ ಕಲ್ಪನೆಯ...ನೀರ್ಬಣ್ಣ ಚಿತ್ರ...!

October 30, 2008 - 11:32am
savithasr

ದ್ಯುತಿ ಸಂಶ್ಲೇಷಣೆ ಕ್ರಿಯೆ ಎಂದರೇನು?

"ಸಸ್ಯಗಳು ಮಣ್ಣಿನಿಂದ ಖನಿಜಾಂಶವನ್ನು ಮತ್ತು ನೀರನ್ನು ಹೀರಿಕೊಂಡು...ಸೂರ್ಯನ ಬೆಳಕನ್ನು ಉಪಯೋಗಿಸಿಕೊಂಡು, ಪತ್ರಹರಿತ್ತಿನ ಸಹಾಯದಿಂದ ತಮ್ಮ ಆಹಾರವನ್ನು ತಯಾರಿಸಿಕೊಳ್ಳುವ ಕ್ರಿಯೆಯನ್ನ ದ್ಯುತಿ ಸಂಶ್ಲೇಷಣೆ ಕ್ರಿಯೆಯೆನ್ನುವರು."

ಇದು ಆರೇಳನೇ ತರಗತಿಯಲ್ಲಿ ಕಲಿತ ಉತ್ತರ . :)

ಹೆಚ್ಚಿನ ವಿವರಗಳು: http://en.wikipedia.org/wiki/Photosynthesis

'ದ್ಯುತಿ ಸಂಶ್ಲೇಷಣೆ' ಪದ ಕನ್ನಡದ್ದಲ್ವಂತೆ, ಸಂಸ್ಕೃತದಿಂದ ಎರವಲಾಗಿ ಪಡೆದ ಪದ! Read more about ದ್ಯುತಿ ಸಂಶ್ಲೇಷಣೆ ಕ್ರಿಯೆ...ನನ್ನ ಕಲ್ಪನೆಯ...ನೀರ್ಬಣ್ಣ ಚಿತ್ರ...!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಕೊರತೆ ಮರೆಯಿಸುವ ಗುಣಗಳು

August 5, 2011 - 7:24am
hamsanandi

ಎಣಿಯಿರದ ರತುನಗಳ ಹೆತ್ತ ಪರ್ವತದ
ಸುತ್ತ ತುಂಬಿರುವ ಭಾರಿ ಹಿಮರಾಶಿಯೂ
ಅದರ ಹಿರಿಮೆಯ ಇನಿತೂ ಕುಂದಿಸದು;

ಒಳಿತಾದ ಗುಣಗಳೇ ತುಂಬಿ ತುಳುಕಿರಲು
ಮರೆಸಿ ಹೋದೀತು ಇರಲೊಂದು ಕುಂದು
ಬೆಳುದಿಂಗಳು ಚಂದಿರನ ಕಲೆ ಮರೆಸುವಂತೆ!


ಸಂಸ್ಕೃತ ಮೂಲ (ಕಾಳಿದಾಸನ ಕುಮಾರ ಸಂಭವದಿಂದ):

ಅನಂತರತ್ನ ಪ್ರಭವಸ್ಯ ಯಸ್ಯ
ಹಿಮಂ ನ ಸೌಭಾಗ್ಯವಿಲೋಪಿ ಜಾತಂ |
ಏಕೋ ಹಿ ದೋಷೋ ಗುಣಸನ್ನಿಪಾತೇ
ನಿಮಜ್ಜತೀಂದೋಃ ಕಿರಣೇಷ್ವಿವಾಂಕಃ ||

-ಹಂಸಾನಂದಿ
  Read more about ಕೊರತೆ ಮರೆಯಿಸುವ ಗುಣಗಳು

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
Subscribe to ಕಲೆ