ಧರ್ಮ
ಕುಲ ಕುಲ ಕುಲವೆಂದು ಹೊಡೆದಾಡದಿರಿ...
September 25, 2008 - 12:41am — srinivasps
'ಕುಲ ಕುಲ ಕುಲವೆಂದು ಹೊಡೆದಾಡದಿರಿ' ಅಂತ ಕನಕದಾಸರು ಹೇಳಿದ್ದು
ಆಗಾಗ ಮಹತ್ವಕ್ಕೆ ಬರುವುದು ಶೋಚನೀಯ...
ಮತ್ತೊಮ್ಮೆ ನಮ್ಮ ದಾಸರುಗಳು ಏನು ಹೇಳಿರುವರೆಂದು ನೋಡೋಣ...

ಕಾಯಲೆಮ್ಮೆಲ್ಲರನು ಮೂರುಲೋಕದ ಅರಸು
September 23, 2008 - 10:05pm — hamsanandi(ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳನ್ನು ಕೇಳಿ, ಒಂದು ಸಾವಿರ ವರ್ಷಗಳ ಹಿಂದೆ, ಈ ಪದ್ಯವನ್ನು ಕಲ್ಲಿನಲಿ ಕೆತ್ತಿಸಿದ ನಮ್ಮೂರ ಅರಸರನ್ನು ನೆನೆಯದೇ ಇರಲಾಗಲಿಲ್ಲ - ಹಂಸಾನಂದಿ) ಮುಂದೆ ಓದಿ »

ದೇವರಿಲ್ಲ ಎಂದ ಬುದ್ಧನೂ ದೇವರ ಅವತಾರವಾದ!
February 7, 2008 - 3:22pm — uniquesupriಅದೊಂದು ಊರು. ಅಲ್ಲೊಂದು ಪಾಳುಬಿದ್ದ ಮಠವಿರುತ್ತದೆ. ಅದರ ಸ್ವಾಮೀಜಿ ಐದು ತಲೆಮಾರುಗಳ ಹಿಂದೆಯೇ 'ತಾವು ಮಾಡುತ್ತಿರುವುದರಲ್ಲಿ ಯಾವ ಅರ್ಥವನ್ನೂ ಕಾಣದೆ' ಪೀಠಕ್ಕೆ ಉತ್ತರಾಧಿಕಾರಿಯನ್ನೂ ನೇಮಿಸದೆ ಹಿಮಾಲಯಕ್ಕೆ ಹೊರಟು ಹೋಗುತ್ತಾರೆ. ಊರ ಗೌಡರು ಹಾಗೂ ಪುರೋಹಿತರು ಸೇರಿ ಬೇರೊಬ್ಬ ಮಠಾಧಿಪತಿಯನ್ನು ತರುವ ಪ್ರಯತ್ನ ಮಾಡುತ್ತಾರೆ. ಮುಂದೆ ಓದಿ »

- uniquesupri ರವರ ಬ್ಲಾಗ್
- Login or register to post comments
- 279 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ

RSS: