ಲೇಖನ: ಕಿಲಾರದ ಕಿಲಾಡಿ ಜಲಯೋಧರು
ಹಿಮವದ್ಗೋಪಾಲಸ್ವಾಮಿ ಬೆಟ್ಟ
ಹಿಮವದ್ಗೋಪಾಲಸ್ವಾಮಿ ಬೆಟ್ಟ, ತಲಕಾಡು, ಮುಡುಕುತೊರೆ ಇತ್ಯಾದಿ.(ಭಾಗ 4)
February 8, 2008 - 1:37pm — shashikannadaಶಿಂಷಾ ನಂತರ ನಮ್ಮ ಪಯಣ ಪಂಚಲಿಂಗೇಶ್ವರನ ಸನ್ನಿಧಿಯೆಂದು ಈಗ ಪ್ರಖ್ಯಾತವಾಗಿರುವ, ಒಂದಾನೊಂದು ಕಾಲದಲ್ಲಿ ನಮ್ಮ ನಾಡನ್ನು ಆಳಿದ ಗಂಗರ ರಾಜಧಾನಿಯಾಗಿದ್ದ ತಲಕಾಡಿನೆಡೆಗೆ ಮುಂದುವರಿಯಿತು. ಬಲುಬೇಗ ಮುಗಿಯಬೇಕಿದ್ದ ಈ ಪಯಣ ಅಧ್ವಾನ ರಸ್ತೆಗಳಿಂದಾಗಿ ತುಸು ತಡವಾಯಿತು. ಮುಂದೆ ಓದಿ »

- shashikannada ರವರ ಬ್ಲಾಗ್
- Login or register to post comments
- 296 hits
- ನಿರ್ವಾಹಕರ ಗಮನಕ್ಕೆ ತನ್ನಿ

RSS: