ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಕನ್ನಡ ಕಸ್ತೂರಿ

ಕನ್ನಡ ಕಸ್ತೂರಿ ...ನಮ್ಮದು ಚೆಲುವ ಕನ್ನಡ ನಾಡು..............ಜಿ.ವಿಜಯ್ ಹೆಮ್ಮರಗಾಲ

 ಕನ್ನಡ ಕಸ್ತೂರಿ

ಕನ್ನಡ ಕಸ್ತೂರಿ

* ........................ *
ನಮ್ಮದು ಚೆಲುವ ಕನ್ನಡ ನಾಡು
ಕಪ್ಪು ನೆಲದ ಈ ಬೀಡು ,
ಪಸಿರು ಪಚ್ಚೆಯ ನಾಡು,
ಗಂಗರು ಆಳಿದ ಈ ತಲಕಾಡು
ನಮ್ಮೂರು ಶ್ರೀಕಂಠನ ನೆಲೆ ನಂಜನಗೂಡು
ಒಮ್ಮೆ ಬಂದು ನೀ ದರ್ಶನ ಮಾಡು,
ಶ್ರುಂಗೇರಿ ಶಾರದೆಯ ಕಳೆ,
ಪಟ್ಟದ ಕಲ್ಲು ಐಹೋಳೆಯ ಚಿತ್ರಕಲೆ  ಮುಂದೆ ಓದಿ »

Syndicate content