"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಡಿ.ಎಂ.ಕೆ.

ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?

ನಿಮ್ಮ ಮನೆ ಪಕ್ಕದಲ್ಲಿ ತುಂಬಾ ಸ್ಥಿತಿವಂತರು ಇದ್ದಾರೆ ಅಂತ ಇಟ್ಟುಕೊಳ್ಳಿ...
ಅವರು ಆಗಾಗ ನಿಮಗೆ ತುಂಬಾನೆ ಸಹಾಯ ಮಾಡ್ತಾರೆ ಅಂತ ಇಟ್ಟುಕೊಳ್ಳಿ...
ಒಂದು ಸರತಿ ನಿಮ್ಮ ಮನೆ ಒಳಗೆ ಗಲಾಟೆ ನಡೆಯತ್ತೆ ಅಂತ ಇಟ್ಟುಕೊಳ್ಳಿ, ಉದಾ: ಗಂಡ-ಹೆಂಡತಿ ಗಲಾಟೆ.  ಮುಂದೆ ಓದಿ »

Syndicate content