ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.

— ವಿನೋಬಾ ಭಾವೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಹಿಂದುತ್ವ

ವಾಯ್! ಶ್ರೀರಾಮಸೇನೆ ಯಾಕೆ "ಕಪಿಚೇಷ್ಟೆ" ಮಾಡ್ತಾ ಉಂಟು ಮಾರಾಯ?

Sri Rama

ಶ್ರೀರಾಮಸೇನೆಯೆಂದರೆ ಕಪಿಸೈನ್ಯ ತಾನೆ. ಕಪಿಗಳು ತಾನೆ ಹೀಗೆ ಇಲ್ಲದ ಅವಾಂತರಗಳನ್ನು ಸೃಷ್ಟಿಸುವುದು! ಇದನ್ನು ಇಲ್ಲಿ ಯಾಕೆ ಹೇಳುತ್ತಿದ್ದೇನೆಂದರೆ, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಪಬ್ ದಾಳಿ ಪ್ರಕರಣ ರಾಷ್ಟ್ರಮಟ್ಟದ ಸುದ್ದಿಯಾದದ್ದು.  ಮುಂದೆ ಓದಿ »

Syndicate content