ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.

— ಜಾನ್ ಕೆನಡಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಚಲನಚಿತ್ರ

3 idiots

ನಾನು 3 idiots ಚಲನಚಿತ್ರವನ್ನ ನೋಡಿದೆ. ಇದರ ಬಗ್ಗೆ ಬಹಳಷ್ಟು ಹೊಗಳಿಕೆಯ ಮಾತುಗಳು ಎಲ್ಲಾ ಮೀಡಿಯಾಗಳಲ್ಲಿ ಈಗಾಗಲೇ ಬಂದಿದೆ. ಇದ್ರಲ್ಲಿ ಕೆಲವು ವಿಶ್ಯಗಳು ನಿಜವಾಗ್ಲೂ ನಮಗೆ, ಅಂದ್ರೆ ಕನ್ನಡಿಗರಿಗೆ ಅನ್ವಯವಾಗುತ್ತವೆ. ಆದು "ಅರ್ಥ ಮುಖ್ಯ.. ಅರ್ಥೈಸುವ ನುಡಿಯಲ್ಲ".... ಎಂಬುದು. ಕನ್ನಡದಲ್ಲಿ ಓದುವ ಮಕ್ಕಳಿಗೆ ಸುಲಭವಾದ ಆಡು-ನುಡಿಯಲ್ಲಿ ವಿಜ್ನಾನವನ್ನ ಹೇಳಿಕೊಡುವ ಅವಷ್ಯಕತೆ ಇದೆ.  ಮುಂದೆ ಓದಿ »

ಅರ್ಥ

ಭಾರತದ ಸಾಮಾನ್ಯ ಕುಟುಂಬಗಳಲ್ಲಿ ಆರ್ಥಿಕ ಕಾರಣಗಳಿಂದ ಹುಟ್ಟುತ್ತಿರುವ ಸಣ್ಣ ಜಗಳಗಳು ಮನೆಯಲ್ಲಿರುವ ಮಕ್ಕಳ ಮನಸ್ಸುಗಳಲ್ಲಿ ಗೊಂದಲಗಳನ್ನು ಏಳಿಸುತ್ತಿವೆ. ಮನೆಯಲ್ಲಿ ನೆಮ್ಮದಿ ಕಾಣದ ಮಕ್ಕಳು ಹಿಂಸೆಯಲ್ಲಿ ಆನಂದ ಕಾಣುವಂತಹ ಸ್ಥಿತಿಯುಂಟಾಗುತ್ತಿದೆ. ಇದರಿಂದಾಗಿ ನಮ್ಮ ಯುವಜನಾಂಗವು ಆತಂಕವಾದ ಕಡೆಗೆ ಅಥವಾ ಕೋಮುವಾದಿತ್ವ ಅಥವಾ ಮೂಲಭೂತವಾದಿತ್ವದ ಕಡೆಗೆ ತಿರುಗುತ್ತಿದ್ದಾರೆ. ಇದರಿಂದ ನಮ್ಮ ದೇಶಾದ್ಯಂತ, ಜಾತಿ-ಧರ್ಮಗಳನ್ನು ಮೀರಿ ಹಿಂಸಾಚಾರಗಳು ಆಗುತ್ತಿವೆ.  ಮುಂದೆ ಓದಿ »

ಹಳೇ ಪಾತ್ರೆ..... ಹಳೇ ಕಬ್ಬುಣ..... ಹಳೇ ಪೇಪರ್ .....

ಹಳೇ ಪಾತ್ರೆ..... ಹಳೇ ಕಬ್ಬುಣ..... ಹಳೇ ಪೇಪರ್ ತರ ಹೋಯಿ...
ಈ ಪ್ರೀತೀ.... ಈ ಪ್ರೇಮಾ..... ಎಲ್ಲ ಬೇಜಾರ್‍ ಕಣ ಹೋಯಿ...
ಚಂದಿರನ ತೂಕಕೆ ಇಡು... ಸಂಜೇನ ಸೇಲಿಗೆ ಬಿಡು....
ಭೂಮಿನ ಬಾಡಿಗೆ ಕೊಡು..... ಸಾಕು..../ಹಳೇ ಪಾತ್ರೆ/......  ಮುಂದೆ ಓದಿ »

ರಾಗ ಅಭೇರಿ - ಮೊದಲ ಕಂತು

ಯಾವುದೇ ರಾಗಗಳ ಬಗ್ಗೆ ಬರೆದು ಬಹಳ ದಿನಗಳಾಯಿತು ಅನ್ನಿಸಿತು. ಅದಕ್ಕೇ ಇರಲಿ ಅಂತ ಅಭೇರಿ ರಾಗದ ಬಗ್ಗೆ ಶುರು ಮಾಡ್ತಿದ್ದೇನೆ.  ಮುಂದೆ ಓದಿ »

ನಿಮ್ಮನ್ನು ತುಂಬಾ ಕಾಡಿದ ಚಲನ ಚಿತ್ರ ಯಾವುದು?

ಕೆಲವು ಚಿತ್ರಗಳಿರುತ್ತವೆ. ಯಾವುದೊ ಕಾರಣಕ್ಕೆ ನಮಗೆ ತುಂಬಾ ಅಚ್ಚುಮೆಚ್ಚಿನದಾಗಿರುತ್ತದೆ. ನೋಡಿದ ಕೆಲವು ದಿನಗಳಿರಬಹುದು, ಅಥವ ತಿಂಗಳುಗಳಿರಬಹುದು ಇನ್ನೂ ಕೆಲವು ವರ್ಷಾನುಗಟ್ಟಲೆಯೂ ಮನದಲ್ಲೇ ಇರಬಹುದು  ಮುಂದೆ ಓದಿ »

ಮರೆಯದ ಹಾಡುಗಳು

ಪಿ.ಸುಶೀಲಾ ನಾ ಮೆಚ್ಚಿದ ಗಾಯಕಿ.

ಅವರು ಅಸಂಖ್ಯಾತ ಕನ್ನಡ ಹಾಡು ಹಾಡಿದ್ದಾರೆ... ನನಗೆ ತೀರ ಆಪ್ತವಾದ ನಾಲ್ಕು ಹಾಡುಗಳ ಬಗ್ಗೆ ಹೇಳುವೆ.

೧) " ಯಾವ ಜನ್ಮದ ಎಳೆಯೊ ಕಾಣೆನು....."
ಚಿತ್ರ ’ಮಹಾತ್ಯಾಗ’. ಈ ಹಾಡು ಬರೆದವರು ವೀಸಿ. ಸಂಗೀತ ರಾಜನ್ ನಾಗೇಂದ್ರ.  ಮುಂದೆ ಓದಿ »

"ಬನ್ನಿ ಬ್ರೆಜಿಲ್ಲಿಗೆ ಪಾರಾಗೋಣ"

ಹೈಡ್ರೋಜನ್ ಬಾಂಬ್ ಬಗ್ಗೆ ಆತಂಕ ಪಡಬೇಕೆಂದು ಜಪಾನೀಯರಿಗೆ ಹೇಳಿಕೊಡಬೇಕಾಗಿಲ್ಲ. ಹಿರೋಷಿಮಾ-ನಾಗಾಸಾಕಿಯ ಅನುಭವ ಮುಟ್ಟದೇ ಇರುವ, ಪ್ರತಿವರ್ಷ ಅದರ ನೆನಪಿಗೆ ಒಳಗಾಗದೇ ಇರುವ ಜಪಾನಿಯರೇ ಇರಲಿಕ್ಕಿಲ್ಲ.

ಅಂತಹ ದೇಶದಲ್ಲಿ ಅಕಿರಾ ಕುರೋಸಾವಾ "ಐ ಲೀವ್ ಇನ್ ಫಿಯರ್‍" ಎಂಬ ಚಿತ್ರ ಮಾಡಿದ್ದಾನೆ -೧೯೫೫ರಲ್ಲಿ - ಅಟಾಮಿಕ್ ಬಾಂಬ್ ಸಿಡಿದ ಹತ್ತು ವರ್ಷಕ್ಕೆ. ಚಿತ್ರದ ನಾಯಕ ಒಂದು ಕೋಲ್ ಫೌಂಡ್ರಿಯ ಮಾಲೀಕ. ಬಾಂಬಿಂದ ತಪ್ಪಿಸಿಕೊಳ್ಳಲು ಬ್ರೆಜಿಲ್ಲಿಗೆ ವಲಸೆ ಹೋಗುವುದೊಂದೇ ಉಳಿದಿರುವ ದಾರಿ ಎಂಬ ಅಚಲವಾದ ನಿರ್ಧಾರಕ್ಕೆ ಬಂದಿದ್ದಾನೆ. "ಸಾಯುವುದು ಹೌದು, ಆದರೆ ಕೊಲ್ಲಲ್ಪಡಬಾರದು" ಎಂಬುದು ಅವನ ಸವಾಲು. ಕುಟುಂಬಕ್ಕೆ ಸೇರಿದ ಫೌಂಡ್ರಿಯನ್ನು ಮಾರಿ ಬಂದ ದುಡ್ಡಲ್ಲಿ ಕುಟುಂಬವೆಲ್ಲಾ ಬ್ರೆಜಿಲ್ಲಿಗೆ ಹೋಗಬೇಕೆಂದು ಅವನ ಯೋಚನೆ. ಅದಕ್ಕೆ
ಅವನ ಮಕ್ಕಳಿಂದ ತೀವ್ರ ವಿರೋಧ. ಅವನಿಗೆ ಹುಚ್ಚೆಂದು ಸಾಬೀತು ಮಾಡಿ ವಲಸೆ ತಪ್ಪಿಸಲು ಅವನ ಮಕ್ಕಳು ಫ್ಯಾಮಿಲಿ ಕೋರ್ಟಿಗೆ ಹೋಗುತ್ತಾರೆ.  ಮುಂದೆ ಓದಿ »

"ಮುಸ್ಸಂಜೆಮಾತು" ಬಗ್ಗೆ ಒಂದಿಷ್ಟು ಮಾತು

"ಜೀವನದಲ್ಲಿ ಸಜೆಷನ್ಸ್ ಕೊಡೋದು ಸುಲಭ, ಆದ್ರೆ ನಮ್ ಜೀವನದಲ್ಲಿ ಅದನ್ನು ಫಾಲೋ ಮಾಡದು ಬಹಳ ಕಷ್ಟ."  ಮುಂದೆ ಓದಿ »

ಮಾತಾಡ್ ಮಾತಾಡ್ ಮಲ್ಲಿಗೆ

ಮಲ್ಲಿಗೆ ಇಂಗ್ಲೆಂಡಿನಲ್ಲೂ ಮಾತಾಡಿತು!ಜೊತೆಗೆ ನಾಗತಿಹಳ್ಳಿಯವರೂ ಮಾತಾಡಿದರು!! ಹಾಡುಗಳನ್ನೆಲ್ಲ (ಒಂದನ್ನು ಬಿಟ್ಟು)ಕತ್ತರಿಸಿ, ಇಂಗ್ಲೀಷ್ ಅನುವಾದಗಳನ್ನು (subtitles) ಸೇರಿಸಿ, ಕನ್ನಡಿಗರು-ಯು.ಕೆಯವರು ಇಂಗ್ಲೆಂಡಿನ ರೆಡ್ದಿಂಗ್ನಲ್ಲಿ ನಮಗೆಲ್ಲ ತೋರಿಸಿದರು.

ನಾನೀಗ ಬರೆಯಹೊರಟಿರುವುದು ಖಂಡಿತ ಚಿತ್ರದ ವಿಮರ್ಶೆಯಲ್ಲ. ಇದು ಅನಿವಾಸಿಯಲ್ಲದ ಕನ್ನಡಿಗರಿಗೆ ಹಳೆಯ ಚಿತ್ರ ಮತ್ತು ನಾಗತಿಹಳ್ಳಿಯವರು ಹೇಳಿದಂತೆ ಗಲ್ಲಾಪೆಟ್ಟಿಗೆಯಲ್ಲಿ ಅಷ್ಟೇನೂ ಓಡಿರದ ಚಿತ್ರ. ಈಗಾಗಲೇ ಈ ಚಿತ್ರದ ಬಗ್ಗೆ ಒಳ್ಳೆಯ ಮತ್ತು ಕೆಟ್ಟ ವಿಮರ್ಶೆಗಳು ಪತ್ರಿಕೆಗಳಲ್ಲಿ, ಬ್ಲಾಗುಗಳಲ್ಲಿ ಬಂದಿವೆ.  ಮುಂದೆ ಓದಿ »

Syndicate content