ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ

ಪ್ರಚಲಿತ

ಶಿರಾಡಿ ರಸ್ತೆ ಈಗ ಹೇಗಿದೆ?

December 10, 2008 - 11:02am — nkumar

ನಾನು ಉಡುಪಿಗೆ ಹೋಗದೆ ಸುಮಾರು ದಿವಸಗಳಾಗಿದೆ.
ಸಕಲೇಶಪುರ-ಮಂಗಳೂರು ರಸ್ತೆ ಈಗ ಹೇಗಿದೆ ಎಂದು ಇತ್ತೀಚಿಗೆ ಪ್ರಯಾಣಿಸಿದವರು ಯಾರಾದರು ಮಾಹಿತಿ ನೀಡುವಿರಾ?

ಐರಾವತ ಬಸ್ಸುಗಳು ಈಗಲೂ ಮೈಸೂರು ಮಾರ್ಗವಾಗಿಯೇ ಸಂಚರಿಸುತ್ತವೆಯೇ?

  • ಪ್ರಚಲಿತ
~.~
  • nkumar ರವರ ಬ್ಲಾಗ್
  • 8 ಪ್ರತಿಕ್ರಿಯೆಗಳು
  • 195 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಏನ್ರಿ ಇದು ? ನಮ್ಮ ಆರ್ಥಿಕ ಪರಿಸ್ಥಿತಿ ಇಷ್ಟೊಂದು ಕುಸಿಯುತ್ತಿದೆಯೇ?

December 8, 2008 - 3:11pm — roopablrao

ಪ್ರತಿಸ್ಟಿತವೆಸ್ನಿಸಿಕೊಂಡ ದೊಡ್ಡ ಐಟಿ ಕಂಪೆನಿಯಲ್ಲಿ ಅಲ್ಲಿನ ಉನ್ನತ ಹುದ್ದೆಯಲ್ಲಿನ ಅಧಿಕಾರಿಗಳನ್ನು ಒಂದಷ್ಟು ತಿಂಗಳು ಮನೆಗೆ ಕಳಿಸಿದ್ದಾರಂತೆ. ಯಾರಿಗೂ ಹೇಳಬಾರದೆಂದು ತಾಕಿತು ಸಹ ಮಾಡಿದ್ದಾರೆ. ಹಾಗಾಗಿ ಆ ಕಂಪೆನಿಯ ಹೆಸರನ್ನು ಹಾಕುತ್ತಿಲ್ಲ  ಮುಂದೆ ಓದಿ »

  • ಪ್ರಚಲಿತ
~.~
  • roopablrao ರವರ ಬ್ಲಾಗ್
  • 17 ಪ್ರತಿಕ್ರಿಯೆಗಳು
  • 328 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಭಾರತಾಂಬೆಯ ವೀರ ಪುತ್ರರಿವರು, ಮುಂಬೈ ಮಾರಣಹೋಮದ ಹುತಾತ್ಮರಿವರು

December 5, 2008 - 9:53am — Rakesh Shetty
ಭಾರತಾಂಬೆಯ ವೀರ ಪುತ್ರರಿವರು, ಮುಂಬೈ ಮಾರಣಹೋಮದ ಹುತಾತ್ಮರಿವರು

ಮುಂಬೈ ಮಾರಣ ಹೋಮದಲ್ಲಿ , ನಮ್ಮ ನಾಳೆಗಳಿಗಾಗಿ, ತಾಯ್ನೆಲದ ರಕ್ಷಣೆಗಾಗಿ ಹುತಾತ್ಮರಾದ ವೀರ ಯೋಧರ ಹೆಸರಿದು. ಮಿಂಚಂಚೆಯಲ್ಲಿ ಬಂದಿದ್ದು. ನನಗೆ ಸಿಕ್ಕ ಮಾಚಿತಿಯಿಷ್ಟು, ಇನ್ನು ಯಾವುದಾದರು ಹೆಸರಿದ್ದರೆ ದಯವಿಟ್ಟು ಇಲ್ಲಿ ಸೇರಿಸಿ

ಭಾರತಾಂಬೆಯ ಈ ವೀರ ಪುತ್ರರು ಅಮರರಾಗಲಿ .

ಕಾನ್ಸ್ ಟೇಬಲ್ - ಜಯವಂತ್ ಪಾಟೀಲ್
ಕಾನ್ಸ್ ಟೇಬಲ್ - ಯೋಗೇಶ್ ಪಾಟೀಲ್  ಮುಂದೆ ಓದಿ »

  • ಪ್ರಚಲಿತ
~.~
  • Rakesh Shetty ರವರ ಬ್ಲಾಗ್
  • 35 ಪ್ರತಿಕ್ರಿಯೆಗಳು
  • 421 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಅವರು ಸಾವನ್ನೇ ಕೂಗಿ ಕರೆದರು!!

December 4, 2008 - 2:35pm — Rakesh Shetty

ಯಾರು ತಮ್ಮ ಸಾವನ್ನು ತಾವೇ ಹುಡುಕಿ ಹೋಗುತ್ತಾರೆ? ಆದರೆ ಕಳೆದವಾರ ಮುಂಬೈ ಮಾರಣ ಹೋಮದಲ್ಲಿ ಸಾವನ್ನು ಹುಡುಕಿಕೊಂಡು ಹೋದ ವೀರ ಪೋಲಿಸ್ ಅಧಿಕಾರಿಯ ಕತೆಯಿದು.

ಮುಂಬೈ ಮೂಲದ ಆಂಗ್ಲ ಪತ್ರಿಕೆಯೊಂದರಲ್ಲಿ ಬಂದಿದ್ದ ಮಾಹಿತಿಯಿದು, ಆ ವೀರನ ಬಗ್ಗೆ ಎಲ್ಲರಿಗೂ ತಿಳಿಯಲಿ ಎಂಬ ಉದ್ದೇಶದಿಂದ ಇಲ್ಲಿ ಬರೆಯುತಿದ್ದೇನೆ.  ಮುಂದೆ ಓದಿ »

  • ಪ್ರಚಲಿತ
  • ಮುಂಬೈ
~.~
  • Rakesh Shetty ರವರ ಬ್ಲಾಗ್
  • 12 ಪ್ರತಿಕ್ರಿಯೆಗಳು
  • 260 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಉಗ್ರರಿಂದ ಬಂದ ಬುಲೆಟ್ ಎದುರಿಗಿದ್ದವನ ಧರ್ಮ ಕೇಳಿ ಒಳ ನುಗ್ಗಿತ್ತಾ?

November 28, 2008 - 10:15am — Rakesh Shetty

"ಸಾಮಾನ್ಯವಾಗಿ ಎಲ್ಲರೂ ಬದುಕಿ ಸಾಯುತ್ತಾರೆ, ಆದರೆ ಇವರು ಸತ್ತು ಬದುಕಿದ್ದಾರೆ"  ಮುಂದೆ ಓದಿ »

  • ಪ್ರಚಲಿತ
~.~
  • Rakesh Shetty ರವರ ಬ್ಲಾಗ್
  • 46 ಪ್ರತಿಕ್ರಿಯೆಗಳು
  • 657 hits
  • ನಿರ್ವಾಹಕರ ಗಮನಕ್ಕೆ ತನ್ನಿ
123456789…ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಪತ್ರಗಳು
    January 9, 2009 - 6:39pm
  • anil.ramesh
    ಉ: ತೆಂಡುಲ್ಕರ್ ಯಾಕೆ ರಿಟೈರ್ ಆಗಬಾರದು?
    January 9, 2009 - 6:34pm
  • rennie606
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 9, 2009 - 6:22pm
  • rennie606
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 9, 2009 - 6:18pm
  • Rakesh Shetty
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:08pm
  • anil.ramesh
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:04pm
  • ಅರವಿಂದ್
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:03pm
  • hariharapurasridhar
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:02pm
  • anil.ramesh
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 6:01pm
  • Rakesh Shetty
    ಉ: ಇನ್ನೂ ಹೊಗೆಯಾಡುತ್ತಲೇ ಇದೆ!!
    January 9, 2009 - 5:59pm
ಇನ್ನಷ್ಟು


ಎಲ್ಲರಲ್ಲಿಯೂ ಪ್ರೀತಿ, ಸ್ನೇಹಗಳನ್ನು ಕಾಣುವುದಕ್ಕಿಂತ ಮಹದಾನಂದ ಯಾವುದಿದೆ?

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator