ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

travel

ಸಾತೋಪಂಥ್ ಸರೋವರ

June 25, 2008 - 4:42pm — keerthi2kiran
DSC00180small.JPG

ಸಾತೋಪಂಥ್ ಸರೋವರ ಹಿಮಾಲಯದ ಮಡಿಲಲ್ಲಿ ಅನೇಕ ಪರ್ವತ ಶಿಖರಗಳ ಮಧ್ಯೆ ಸ್ಥಿತವಾಗಿರುವ ಒಂದು ಸಣ್ಣ ಸರೋವರ. ಇದು ಚೌಕಂಭಾ, ನೀಲಕಂಠ್ , ಪಾರ್ವತಿ, ಸ್ವರ್ಗರೋಹಿಣಿ ಮುಂತಾದ ಅನೇಕ ಪರ್ವತಗಳ ನಡುವಿನ ಕಣಿವೆಯಲ್ಲಿರುವ ಈ ಸರೋವರ ಬಹಳ ಪವಿತ್ರ ಸ್ಥಳ. ತ್ರಿಕೋನಾಕಾರದಲ್ಲಿರುವ ಈ ಸರೋವರದ ಮೂರು ತುದಿಗಳಲ್ಲಿ ತ್ರಿಮೂರ್ತಿಗಳು ಸ್ಥಿತವಾಗಿರುವರೆಂದು ನಂಬಿಕೆ.
ಸಾತೋಪಂಥ್ ಯಾತ್ರೆ ಬದರಿನಾಥದಿಂದ ಪ್ರಾರಂಭವಾಗುತ್ತದೆ. ಅಲ್ಲಿಂದ ೩ಕಿ.ಮೀ. ದೂರದಲ್ಲಿ ಮಾನಾ ಎಂಬ ಹಳ್ಳಿ ಸಿಗುತ್ತದೆ. ಇಲ್ಲಿಂದ ಮುಂದೆ ಜನ ಸಂಚಾರ ಇರುವುದಿಲ್ಲ. ರಾತ್ರಿ ತಂಗಲು ಟೆಂಟ್ ಗಳನ್ನೂ, ತಿನ್ನಲು ಆಹಾರವನ್ನೂ ಕೊಂಡೊಯ್ಯಬೇಕಾಗುತ್ತದೆ. ೨೫ಕಿ.ಮೀ. ದೂರದಲ್ಲಿರುವ ಈ ಸರೋವರಕ್ಕೆ ಹೋಗಿಬರಲು ನಮಗೆ ಬೇಕಾಗಿದ್ದು ೫ ದಿನಗಳು.
ದಾರಿ ಬಹಳ ದುರ್ಗಮವಾಗಿದ್ದು ಕೊರೆಯುವ ಚೆಳಿಯಲ್ಲಿ ಹಿಮನದಿಗಳ ಮೇಲೆ ಜಾರುತ್ತಾ, ಬೀಳುತ್ತ, ಉರುಳುವ ಬಂಡೆಗಳ ನಡುವೆ ಸಾಗಬೇಕಾಗುತ್ತದೆ. ದಾರಿಯಲ್ಲಿ ದೂರದ ಬೆಟ್ಟಗಳಲ್ಲಿ ಆಗುತ್ತಿರುವ ಅವಲಾಂಚೆಗಳ ಸದ್ದು ಗುಡುಗಿನಂತೆ ಕೇಳಿಸುತ್ತಿರುತ್ತದೆ.
ಇನ್ನೊಂದು ವಿಶೇಷವೇನೆಂದರೆ ಪಾಂಡವರು ಸ್ವರ್ಗಕ್ಕೆ ಹೊರಟದ್ದು ಈ ದಾರಿಯಲ್ಲೇ ಅಂತೆ. ಸಾತೋಪಂಥ್ ಸರೋವರದವರೆಗೂ ತಲುಪಿದ್ದು ಬರೀ ಧರ್ಮರಾಯ ಮಾತ್ರ. ಸ್ವರ್ಗರೋಹಿಣಿ ಹಿಮನದಿಯ ಮೇಲೆ ನಡೆದು ಹೋದಾಗ ಅವನಿಗೆ ಸ್ವರ್ಗದ ಮೆಟ್ಟಿಲುಗಳು ಕಂಡವಂತೆ. ನಮಗಂತೂ ಸಾತೋಪಂಥದ ದಾರಿಯೇ ಭೂಮಿಯ ಮೇಲಿನ ಸ್ವರ್ಗ ಎನಿಸಿತು.  ಮುಂದೆ ಓದಿ »

  • adventure
  • badrinath
  • high altitude lake
  • himAlaya
  • satopanth
  • travel
  • trekking
~.~
  • keerthi2kiran ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 435 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ಶುಭಾಶಯಗಳು...

December 11, 2007 - 4:34pm — prasadbshetty

ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ಶುಭಾಶಯಗಳು...

ಧರ್ಮಸ್ಥಳ ಅಮ್ರತ ಮಹೋತ್ಸವ:
ಡಾ: ವೀರೆಂದ್ರ ಹೆಗ್ಗಡೆಯವರ ನೇತ್ರತ್ವದಲ್ಲಿ ನಡೆಯುತ್ತಿರುವ ಸರ್ವ ಧರ್ಮ ಮತ್ತು ಸಾಹಿತ್ಯ ಸಮ್ಮೇಳನದ ಅಮ್ರತ ಮಹೋತ್ಸವದಲ್ಲಿ ಪಾಲ್ಗೋಂಡ ಮುಖ್ಯ ಅತಿಥಿಗಳು...
- ಶ್ರೀ ರವಿಶಂಕರ್ ಗುರುಜಿ
- ಪೂಜ್ಯ ಎಡೆಯೂರು ಮಠಾಧೀಶ ಸಿದ್ಧಲಿಂಗ ಮಹಾಸ್ವಾಮಿ.
- ರಾಷ್ಟ್ರಕವಿ ಡಾ ಜಿ ಎಸ್ ಶಿವರುದ್ರಪ್ಪ  ಮುಂದೆ ಓದಿ »

  • travel
~.~
  • prasadbshetty ರವರ ಬ್ಲಾಗ್
  • Login or register to post comments
  • 194 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಧರ್ಮಸ್ಥಳ ಪುಣ್ಯ ಕ್ಷೇತ್ರದ ಕಿರು ಪರಿಚಯ...

December 11, 2007 - 4:22pm — prasadbshetty

ಧರ್ಮಸ್ಥಳ ಪುಣ್ಯ ಕ್ಷೇತ್ರದ ಕಿರು ಪರಿಚಯ...
ಧರ್ಮಸ್ಥಳದ ಮೂಲನಾಮ ಕುಡುಮ.ದಾನ ಧರ್ಮಗಳಿಗೆ ಖ್ಯಾತಿಯಾದ ಈ ಸ್ಥಳ ಆಮೇಲೆ ಧರ್ಮಸ್ಥಳವಾಯಿತು.  ಮುಂದೆ ಓದಿ »

  • travel
~.~
  • prasadbshetty ರವರ ಬ್ಲಾಗ್
  • Login or register to post comments
  • 170 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಚುಟ್ಟಾ ನಾಡಿನಲ್ಲಿ ಮಂಗಳೂರು ಬೀಡಿ

April 29, 2007 - 3:28pm — btramesh

ಆಗಿನ್ನು ಮದುವೆ ಆಗಿ ಆರೇಳು ತಿಂಗಳಾಗಿತ್ತಷ್ಟೆ. ನಾವು ಆಗ ಡೊಮಿನಿಕನ್ ರಿಪಬ್ಲಿಕ್ (Dominican Republic) ನಲ್ಲಿ ವಾಸವಾಗಿದ್ದೆವು. ಫ಼್ಲೋರಿಡ ತೀರದಿಂದ ಸುಮಾರು ಆರನೂರು ಮೈಲಿ ದೂರ ಕೆರಿಬ್ಬಿಯನ್ ಸಮುದ್ರದಲ್ಲಿದೆ. ಇಲ್ಲಿಂದ ಜಮೈಕ ಸಮುದ್ರದಾಚೆ ಸುಮಾರು ಇನ್ನೂರು ಮೈಲಿರಬಹುದು.  ಮುಂದೆ ಓದಿ »

  • travel
~.~
  • btramesh ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 299 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator